Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

    ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸೋ ಅಧಿಕಾರ ಸರ್ಕಾರಕ್ಕೆ ಇಲ್ಲ- ಹೈಕೋರ್ಟ್​ ಆದೇಶ

    ಸುಳ್ಯದ ಉದ್ಯಮಿಯ ಕೊಲೆ ಪ್ರಕರಣ: ಮಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

    ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸೋ ಅಧಿಕಾರ ಸರ್ಕಾರಕ್ಕೆ ಇಲ್ಲ- ಹೈಕೋರ್ಟ್​ ಆದೇಶ

    ಸುಳ್ಯದ ಉದ್ಯಮಿಯ ಕೊಲೆ ಪ್ರಕರಣ: ಮಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಅನ್ಯಕೋಮಿನ ಒಡೆತನವಿರುವ ಸಂಸ್ಥೆಗಳಲ್ಲಿ ಕೆಲಸ ಮಾಡುವ ಹಿಂದೂ ಯುವತಿಯರು ಎಚ್ಚರವಹಿಸುವ ಅಗತ್ಯತೆ ಇದೆ; ಈಶ್ವರಮಂಗಲದಲ್ಲಿ ನಡೆದ ಘಟನೆಯು ಇಡೀ ಹಿಂದೂ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯಾಗಿದೆ – ಪ್ರವೀಶ್ ಬಂಟುಕಲ್ಲು

June 2, 2021
in ಅಂಕಣ
0
ಅನ್ಯಕೋಮಿನ ಒಡೆತನವಿರುವ ಸಂಸ್ಥೆಗಳಲ್ಲಿ ಕೆಲಸ ಮಾಡುವ ಹಿಂದೂ ಯುವತಿಯರು ಎಚ್ಚರವಹಿಸುವ ಅಗತ್ಯತೆ ಇದೆ; ಈಶ್ವರಮಂಗಲದಲ್ಲಿ ನಡೆದ ಘಟನೆಯು ಇಡೀ ಹಿಂದೂ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯಾಗಿದೆ – ಪ್ರವೀಶ್ ಬಂಟುಕಲ್ಲು
Share on WhatsAppShare on FacebookShare on Twitter

ಈಶ್ವರಮಂಗಲ ಪೇಟೆಯ ಮೆಡಿಕಲ್ ಶಾಪ್ ಒಂದರಲ್ಲಿ ಕೆಲಸಮಾಡುತಿದ್ದ ಹಿಂದು ಸಹೋದರಿಯ ಮೇಲೆ ಅನ್ಯಕೋಮಿನ ಕಾಮುಕನೊಬ್ಬ ಮಾನಹಾನಿಗೆ ಯತ್ನಿಸಿದ ಘಟನೆಯನ್ನು ಹಿಂದು ಜಾಗರಣ ವೇದಿಕೆ ಈಶ್ವರಮಂಗಲ ಘಟಕವು ತೀವ್ರವಾಗಿ ಖಂಡಿಸುತ್ತದೆ.ಈ ಕೃತ್ಯವೆಸಗಿರುವ ಆರೋಪಿಯನ್ನು ತಕ್ಷಣ ಬಂಧಿಸಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಿಂದು ಜಾಗರಣ ವೇದಿಕೆ ಅಭಿನಂದನೆ ಸಲ್ಲಿಸುತ್ತದೆ ಎಂದು ಹಿಂ.ಜಾ.ವೇ ಈಶ್ವರಮಂಗಲ ಸಂಪರ್ಕ ಪ್ರಮುಖ್ ಪ್ರವೀಶ್ ಬಂಟುಕಲ್ಲು ಹೇಳಿದರು.

Advertisement
Advertisement

ಹಿಂದೂ ಸಮಾಜದ ಮಹಿಳೆಯರನ್ನು ಗುರಿಯಾಗಿರಿಸಿಕೊಂಡು ಮತೀಯ ಶಕ್ತಿಗಳು ದೇಶದಾದ್ಯಂತ ಲವ್ ಜಿಹಾದ್,ಸೆಕ್ಸ್ ಜಿಹಾದ್ ಗಳತಂಹ ನೀಚ ಕ್ರತ್ಯಗಳನ್ನು ಎಸಗುತ್ತಿರುವ ಘಟನೆಗಳು ನಮಗೆಲ್ಲ ಗೊತ್ತೇ ಇದೆ. ಅದಕ್ಕೆ ಸಾಕ್ಷಿಯೇ ಇಂದು ಈಶ್ವರಮಂಗಲದಲ್ಲಿ ನಡೆದಂತಹ ಘಟನೆ. ಅನ್ಯಕೋಮಿನ ವ್ಯಕ್ತಿಯ ಮಾಲಕತ್ವದ ಸಂಸ್ಥೆಯಲ್ಲಿ ಕೆಲಸ ಮಾಡುವ ಹಿಂದು ಯುವತಿಯರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಇದು ಮೊದಲೇನಲ್ಲ ಇದಕ್ಕಿಂತ ಹಿಂದೆ ಇಂತಹ ಹಲವಾರು ಘಟನೆಗಳು ನಡೆದ ಉದಾಹರಣೆಗಳು ಇವೆ. ಆದ್ದರಿಂದ ಅನ್ಯಕೋಮಿನ ಒಡೆತನವಿರುವ ಸಂಸ್ಥೆಗಳಲ್ಲಿ ಕೆಲಸ ಮಾಡುವ ಹಿಂದು ಯುವತಿಯರು ಎಚ್ಚರವಹಿಸುವ ಅಗತ್ಯತೆ ಇದೆ ಎಂದರು.

Advertisement

ಈಶ್ವರಮಂಗಲದಲ್ಲಿ ನಡೆದ ಘಟನೆಯು ಇಡೀ ಹಿಂದೂ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯಾಗಿದೆ.ಆದ್ದರಿಂದ ಇಡೀ ಹಿಂದು ಸಮಾಜವೇ ಜಾತಿ, ಮತ, ಪಕ್ಷ, ಭೇದ ಮರೆತು ನಾವೆಲ್ಲ ಹಿಂದು ನಾವೆಲ್ಲ ಒಂದು ಅನ್ನುವ ಭಾವನೆಯಲ್ಲಿ ಹಿಂದು ಸಮಾಜದ ರಕ್ಷಣೆಗೋಸ್ಕರ ಪಣತೊಡಬೇಕಾಗಿದೆ. ಇಲ್ಲವಾದರೆ ಇಂದು ಈಶ್ವರಮಂಗಲ ಪೇಟೆಯಲ್ಲಿ ಹಾಡುಹಗಲೇ ನಡೆದ ಘಟನೆಯು ಮುಂದಿನ ದಿನಗಳಲ್ಲಿ ನಮ್ಮ ಮನೆಯ ಹೆಣ್ಣು ಮಕ್ಕಳ ಮೇಲೆಯೂ ನಡೆಯಲ್ಲ ಅಂತ ಹೇಳಲು ಸಾಧ್ಯವೇ…???ಹಿಂದು ಜಾಗರಣ ವೇದಿಕೆಯು ಹಲವಾರು ವರ್ಷಗಳಿಂದ ಈಶ್ವರಮಂಗಲ ಪರಿಸರದಲ್ಲಿ ಮತಾಂಧರು ನಡೆಸುವ ಅಕ್ರಮ ಚಟುವಟಿಗಳ ವಿರುದ್ಧ, ಅಕ್ರಮ ಗೋ ಸಾಗಾಟ, ಲವ್ ಜಿಹಾದ್, ಲೆಂಡ್ ಜಿಹಾದ್,ವ್ಯಾಪಾರಿ ಜಿಹಾದ್ ಗಳ ವಿರುದ್ಧ ಹೋರಾಟ ನಡೆಸುತ್ತ ಬರುತ್ತಿದೆ.ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಈಶ್ವರಮಂಗಲ ಪರಿಸರದಲ್ಲಿ ನಡೆದರೆ ಅವುಗಳನ್ನು ಮಟ್ಟಹಾಕಲು ಹಿಂದು ಜಾಗರಣ ವೇದಿಕೆ ಈಶ್ವರಮಂಗಲ ಸದಾ ಸನ್ನದ್ದವಾಗಿದೆ. ಆದುದರಿಂದ ಸಂಬಂಧಪಟ್ಟ ಪೊಲೀಸ್ ಇಲಾಖೆಯವರು ಇಂತಹ ಕೋಮು ಭಾವನೆಯನ್ನು ಕೆರಳಿಸುವ ಮತಾಂಧ ಶಕ್ತಿಗಳನ್ನು ತಕ್ಷಣವೇ ಮಟ್ಟ ಹಾಕಬೇಕೆಂದು ಹಿಂದು ಜಾಗರಣ ವೇದಿಕೆ ಆಗ್ರಹಿಸುತ್ತದೆ. ಇಲ್ಲವಾದರೆ ಮುಂದಿನ ದಿನ ಈಶ್ವರಮಂಗಲ ಪರಿಸರದಲ್ಲಿ ಕೋಮು ಗಲಭೆ ಸಾಮಾಜಿಕ ಅಶಾಂತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

Advertisement
Advertisement
Advertisement
Advertisement
Previous Post

ಮಂಗಳೂರು: ವ್ಯಾಸಂಗ, ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವವರಿಗೆ ಪ್ರಥಮ ಆದ್ಯತೆಯಲ್ಲಿ ಲಸಿಕೆ

Next Post

ಕೋವಿಡ್ ಮೂರನೇ ಅಲೆ ತಡೆಗೆ ಸಿದ್ಧತೆ: ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ

OtherNews

ನೀವೂ ಕೂಡ ಕಾರ್ಟೂನ್, ಅವತಾರ್ ತರ Animation ಮಾಡ್ಬೇಕಾ.!! ಹಾಗಾದ್ರೆ ‘ಆಳ್ವಾಸ್’ ನಲ್ಲಿದೆ ಸುವರ್ಣಾವಕಾಶ ; ಪಿಯುಸಿ ನಂತರ ಮಾಡಬಹುದಾದ the best course- BSC ANIMATION AND VFX
ಅಂಕಣ

ನೀವೂ ಕೂಡ ಕಾರ್ಟೂನ್, ಅವತಾರ್ ತರ Animation ಮಾಡ್ಬೇಕಾ.!! ಹಾಗಾದ್ರೆ ‘ಆಳ್ವಾಸ್’ ನಲ್ಲಿದೆ ಸುವರ್ಣಾವಕಾಶ ; ಪಿಯುಸಿ ನಂತರ ಮಾಡಬಹುದಾದ the best course- BSC ANIMATION AND VFX

January 3, 2023
ಜಿಲ್ಲೆಯಲ್ಲಿ ಅಡಿಕೆಗೆ ಭವಿಷ್ಯವಿದೆ, ಬಿಜೆಪಿಗೆ ಭವಿಷ್ಯವಿಲ್ಲ – ಅಶೋಕ್ ಪೂಜಾರಿ
ಅಂಕಣ

ಜಿಲ್ಲೆಯಲ್ಲಿ ಅಡಿಕೆಗೆ ಭವಿಷ್ಯವಿದೆ, ಬಿಜೆಪಿಗೆ ಭವಿಷ್ಯವಿಲ್ಲ – ಅಶೋಕ್ ಪೂಜಾರಿ

December 29, 2022
ಇಂದಿರಾ ಕ್ಯಾಂಟೀನ್ ನ ಎಂಟು ಊಟದ ಬಗ್ಗೆ ಗದ್ದಲ ಎಬ್ಬಿಸಿರುವ ಬಿಜೆಪಿಗರು, ಯಾವುದೇ ನೀತಿ ನಿಯಮವನ್ನು ಪಾಲಿಸದೇ ತನ್ನದೇ ಪಕ್ಷದ ನಗರ ಸಭಾ ಸದಸ್ಯರ ಕ್ಯಾಟರರ್ಸ್ ಗೆ ಆಹಾರ ಪೂರೈಕೆಯ  ಜವಾಬ್ದಾರಿ ನೀಡಿ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ  – ಮಹಮ್ಮದ್ ಆಲಿ
ಅಂಕಣ

ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರ ವರ್ಗಾವಣೆ – ಜಿಲ್ಲೆಯ ಜನತೆಗೆ ಆದ ನಷ್ಟ :- ಎಚ್. ಮಹಮ್ಮದ್ ಅಲಿ

October 25, 2022
ಇಂದು ವಿಶ್ವ ಸಾಕ್ಷರತಾ ದಿನ: ನಮ್ಮವರನ್ನು ವ್ಯವಹಾರ ಜ್ಞಾನ ನೀಡಿ ಸಾಕ್ಷರರನ್ನಾಗಿಸಿ
ಅಂಕಣ

ಇಂದು ವಿಶ್ವ ಸಾಕ್ಷರತಾ ದಿನ: ನಮ್ಮವರನ್ನು ವ್ಯವಹಾರ ಜ್ಞಾನ ನೀಡಿ ಸಾಕ್ಷರರನ್ನಾಗಿಸಿ

September 8, 2022
ಆಧುನಿಕ ಶಿಕ್ಷಣ ವ್ಯವಸ್ಥೆ ಗುರುಸ್ಥಾನಕ್ಕೆ ಧಕ್ಕೆ ತರುತ್ತಿದೆಯೇ…!!? ✍️. ರಾಧಾಕೃಷ್ಣ ಎರುಂಬು
ಅಂಕಣ

ಆಧುನಿಕ ಶಿಕ್ಷಣ ವ್ಯವಸ್ಥೆ ಗುರುಸ್ಥಾನಕ್ಕೆ ಧಕ್ಕೆ ತರುತ್ತಿದೆಯೇ…!!? ✍️. ರಾಧಾಕೃಷ್ಣ ಎರುಂಬು

September 5, 2022
ನಾವು ಭಾರತದ ಸುಸಂಸ್ಕೃತ ಮನುಷ್ಯರಾಗೋಣ.. ✍️. ರಾಧಾಕೃಷ್ಣ ಎ ಆಡಳಿತಾಧಿಕಾರಿ, ವಿಠ್ಠಲ್ ಜೇಸಿಸ್ ಶಾಲೆ ವಿಟ್ಲ
ಅಂಕಣ

ನಾವು ಭಾರತದ ಸುಸಂಸ್ಕೃತ ಮನುಷ್ಯರಾಗೋಣ.. ✍️. ರಾಧಾಕೃಷ್ಣ ಎ ಆಡಳಿತಾಧಿಕಾರಿ, ವಿಠ್ಠಲ್ ಜೇಸಿಸ್ ಶಾಲೆ ವಿಟ್ಲ

August 15, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

February 1, 2023
ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

February 1, 2023
ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

February 1, 2023
ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

February 1, 2023

Recent News

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

February 1, 2023
ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

February 1, 2023
ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

February 1, 2023
ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

February 1, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page