Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ..!!!

    ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ..!!!

    (ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

    (ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು..!!

    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ಆಕ್ಷೇಪ, ಕ್ರಮಕ್ಕೆ ಆಗ್ರಹ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ಆಕ್ಷೇಪ, ಕ್ರಮಕ್ಕೆ ಆಗ್ರಹ..!!

    ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

    ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ..!!!

    ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ..!!!

    (ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

    (ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು..!!

    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ಆಕ್ಷೇಪ, ಕ್ರಮಕ್ಕೆ ಆಗ್ರಹ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ಆಕ್ಷೇಪ, ಕ್ರಮಕ್ಕೆ ಆಗ್ರಹ..!!

    ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

    ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ : ಇಂದು ತೀರ್ಪು ಸಾಧ್ಯತೆ!

June 13, 2024
in ಬೆಂಗಳೂರು, ರಾಜ್ಯ, ಸಿನಿಮಾ
0
ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ : ಇಂದು ತೀರ್ಪು ಸಾಧ್ಯತೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಸ್ಯಾಂಡಲ್​​ವುಡ್​ನಲ್ಲಿ ಸದ್ಯ ವಿಚ್ಛೇದನಗಳ ಮೇಲೆ ವಿಚ್ಛೇದನ ನಡೆಯುತ್ತಿದೆ. ಮೊದಲು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆಯೋ ಘೋಷಣೆ ಮಾಡಿದರು. ಆ ಬಳಿಕ ಯುವ ಹಾಗೂ ಶ್ರೀದೇವಿ ವಿಚ್ಛೇದನ ವಿಚಾರ ಚರ್ಚೆ ಆಯಿತು. ಈಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಛೇದನ ವಿಚಾರ ಚರ್ಚೆಗೆ ಬಂದಿದೆ. ಇಂದು (ಜೂನ್ 13) ಈ ಪ್ರಕರಣದಲ್ಲಿ ತೀರ್ಪು ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Advertisement
Advertisement
Advertisement

ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಇಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ, ಕೋರ್ಟ್​ಗೆ ಹೋದಾಗಲೆಲ್ಲ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಲ್ಲ. ಹೀಗಾಗಿ ಪ್ರಕರಣ ಮುಂದೂಡುತ್ತಲೇ ಬರುತ್ತಿದ್ದು, ಇಂದು ಪ್ರಕರಣದ ತೀರ್ಪು ಹೊರ ಬರಲಿದೆ.

ಬೆಂಗಳೂರಿನ ಶಾಂತಿನಗರ ಫ್ಯಾಮಿಲಿ ಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆದಿದೆ. ವಾದ-ವಿವಾದವನ್ನು ಆಲಿಸಲಾಗಿದೆ. 3 ಘಂಟೆ ನಂತರ ಅರ್ಜಿ ವಿಚಾರಣೆ ನಡೆಯೋ ಸಾಧ್ಯತೆ ಇದೆ ಎನ್ನಲಾಗಿದೆ. ದುನಿಯಾ ವಿಜಯ್ ಅವರು ಸದ್ಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಅವರ ಪರ ವಕೀಲರು ಮಾತ್ರ ಕೋರ್ಟ್​ಗೆ ಹಾಜರಾಗುತ್ತಿದ್ದಾರೆ.

Advertisement

Advertisement

Previous Post

ಮಂಗಳೂರು : ಪಾಕಿಸ್ತಾನದಿಂದ ಬರುತ್ತಿದೆ ವಿದ್ಯಾರ್ಥಿಗಳ ಪೋಷಕರಿಗೆ ಬೆದರಿಕೆ ಕರೆ : ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಹಣಕ್ಕೆ ಬೇಡಿಕೆ!

Next Post

ಪಾರ್ಕಿಂಗ್ ವಿಚಾರ ಫೈಟ್ : ಚೂರಿ ಇರಿತ : ಇಬ್ಬರು ಆಸ್ಪತ್ರೆಗೆ ದಾಖಲು

OtherNews

ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!
ಕ್ರೈಮ್

ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

August 12, 2026
ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ..!!
ಕ್ರೈಮ್

ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ..!!

August 12, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!
ಕ್ರೈಮ್

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

August 5, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!
ಕ್ರೈಮ್

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

July 29, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಹಿರಿಯ ಆಟೋ ಚಾಲಕ ವಸಂತ್ ಪೂಜಾರಿ ಹೃದಯಾಘಾತದಿಂದ ನಿಧನ.!

ವಿಟ್ಲ: ಹಿರಿಯ ಆಟೋ ಚಾಲಕ ವಸಂತ್ ಪೂಜಾರಿ ಹೃದಯಾಘಾತದಿಂದ ನಿಧನ.!

August 14, 2026
ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ.!!

ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ.!!

August 14, 2026
ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ..!!!

ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ..!!!

August 14, 2026
(ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

(ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

August 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.