Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಉಡುಪಿಯಲ್ಲಿ ಮತ್ತೆ ಸದ್ದು ಮಾಡಿದ ತಲವಾರು : ಯುವಕನೋರ್ವನ ಹತ್ಯೆಗೆ ಯತ್ನ

June 18, 2024
in ಕ್ರೈಮ್, ಮಂಗಳೂರು
0
ಉಡುಪಿಯಲ್ಲಿ ಮತ್ತೆ ಸದ್ದು ಮಾಡಿದ ತಲವಾರು : ಯುವಕನೋರ್ವನ ಹತ್ಯೆಗೆ ಯತ್ನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ : ಸಲೂನ್ ಉದ್ಯೋಗಿಯ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ನಡೆದಿದೆ.

Advertisement
Advertisement
Advertisement

ಘಟನೆಯಲ್ಲಿ ಉಡುಪಿ ಜಿಲ್ಲೆ ಪುತ್ತೂರು ಗ್ರಾಮದ ನಿವಾಸಿ ಚರಣ್ (18) ಗಾಯಗೊಂಡಿದ್ದಾರೆ.

Advertisement

ಚರಣ್ ಸಲೂನಿನಲ್ಲಿ ಕೆಲಸವನ್ನು ಮಾಡಿಕೊಂಡಿದ್ದ ಸಂದರ್ಭ ಅಭಿ ಕಟಪಾಡಿ ಎಂಬಾತ ಕರೆಮಾಡಿ ಶಬರಿ ಎಂಬುವವನ ಬಗ್ಗೆ ಮಾತನಾಡಬೇಕಾಗಿದೆ., ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಬರಲು ತಿಳಿಸಿದ್ದ. ಅದರಂತೆ ಸುಜನ್ ಎಂಬಾತನ ಬೈಕ್‌ನಲ್ಲಿ ತೆರಳಿದ್ದು, ಈ ವೇಳೆ ಸ್ನೇಹಿತರಾದ ನಾಗರಾಜ್, ಕಾರ್ತಿಕ್, ರಂಜು ಎಂಬುವವರು ಸ್ಕೂಟಿಯಲ್ಲಿ ಬಿರಿಯಾನಿ ಪಾಯಿಂಟ್‌ಗಿಂತ ಸ್ವಲ್ಪ ಮುಂದೆ ಗೂಡಂಗಡಿ ಬಳಿಗೆ ತೆರಳಿದ್ದರು.

ಈ ವೇಳೆ ನೋಡಿ ಪರಿಚಯವಿರುವ ಪ್ರವೀಣ, ಅಭಿ ಕಟಪಾಡಿ, ದೇಶರಾಜ್, ಶಬರಿ ಹಾಗೂ ಪರಿಚಯವಿಲ್ಲದ ಇತರ ಇಬ್ಬರು ರಿಕ್ಷಾವೊಂದಕ್ಕೆ ಒರಗಿಕೊಂಡು, ಕೈಯಲ್ಲಿ ತಲವಾರು ಹಿಡಿದು ನಿಂತಿದ್ದು, ತಲವಾರು ಬೀಸಿದ್ದಾರೆ. ಈ ವೇಳೆ ಬೈಕ್, ಸ್ಕೂಟಿ ಅಲ್ಲಿಯೇ ಬಿಟ್ಟು ತಪ್ಪಿಸಿಕೊಂಡು ಓಡಿ ಹೋಗುವ ವೇಳೆ ಬಿಯರ್ ಬಾಟಲಿ ಎಸೆದಿದ್ದಾರೆ. ಇದಲ್ಲದೆ ಅಲ್ಲಿ ಬಿಟ್ಟುಹೋಗಿದ್ದ ಬೈಕ್ ಹಾಗೂ ಸ್ಕೂಟಿಗೆ ಹಾನಿ ಮಾಡಿದ್ದಾರೆ ಎಂದು ಚರಣ್‌ ಉಡುಪಿ ನಗರ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಶಬರಿ ಎಂಬವನಿಗೆ ಚರಣ್ ಬೈದ ಎಂಬ ಕಾರಣ ಮುಂದಿಟ್ಟುಕೊಂಡು, ಹಳೇ ದ್ವೇಷದಿಂದ ಈ ಕೃತ್ಯ ನಡೆಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous Post

ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು!

Next Post

‘ಸ್ವಲ್ಪ ತಡವಾಗಿದ್ರೂ ದರ್ಶನ್ ಅರೆಸ್ಟ್ ಕೇಸ್ ದಾರಿ ತಪ್ಪಿ ಹೋಗ್ತಿತ್ತು’- ಕಮಿಷನರ್ ದಯಾನಂದ್

OtherNews

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!
Featured

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

June 24, 2026
ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!
ಕ್ರೈಮ್

ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

June 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

June 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

June 24, 2026
ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

June 24, 2026
ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!
Featured

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

June 24, 2026
ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

June 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

June 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.