Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಭಾರತ​ ತಂಡದ ಮಾಜಿ ಕ್ರಿಕೆಟರ್ ಆತ್ಮಹತ್ಯೆ!

June 20, 2024
in ಕ್ರೀಡೆ, ನಿಧನ, ಬೆಂಗಳೂರು, ರಾಷ್ಟ್ರೀಯ
0
ಭಾರತ​ ತಂಡದ ಮಾಜಿ ಕ್ರಿಕೆಟರ್ ಆತ್ಮಹತ್ಯೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Advertisement
Advertisement
Advertisement

ಡೇವಿಡ್ ಜಾನ್ಸನ್ (52) ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗ.

Advertisement
Advertisement

ಡೇವಿಡ್ ಜಾನ್ಸನ್ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

1971ರ ಅಕ್ಟೋಬರ್ 16ರಂದು ಅರಸೀಕೆರೆಯಲ್ಲಿ ಜನಿಸಿದ್ದ ಡೇವಿಡ್ ಜೂಡ್ ಜಾನ್ಸನ್ ಟೀಂ ಇಂಡಿಯಾ ಪರವಾಗಿ ಆಡಿದ್ದಾರೆ. ಅಲ್ಲದೇ ರಣಜಿಯಲ್ಲಿ ಬೆಳಗಾವಿ ಪ್ಯಾಂಥರ್ಸ್, ಕರ್ನಾಟಕ ತಂಡದ ಪರವಾಗಿಯೂ ಆಡಿದ್ದಾರೆ.

ಜಾನ್ಸನ್ ಟೀಂ ಇಂಡಿಯಾ ಪರ ಆಡಿದ 2 ಟೆಸ್ಟ್ ಪಂದ್ಯ, 4 ಇನ್ನಿಂಗ್ಸ್ಗಳಲ್ಲಿ 3 ವಿಕೆಟ್ ಕಿತ್ತು, 143 ರನ್ ಬಾರಿಸಿದ್ದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 39 ಪಂದ್ಯಗಳನ್ನಾಡಿದ್ದು 3,579 ರನ್ ಗಳಿಸಿ, 125 ವಿಕೆಟ್ ಕಿತ್ತಿದ್ದರು. ಲಿಸ್ಟ್-ಎ ಕ್ರಿಕೆಟ್‌ನಲ್ಲಿ 33 ಪಂದ್ಯಗಳನ್ನಾಡಿ 1,293 ರನ್ ಗಳಿಸಿ, 41 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದರು.

Advertisement
Previous Post

ಹಾಡಹಗಲೇ ಹಾಸನದಲ್ಲಿ ಶೂಟೌಟ್ : ಇಬ್ಬರು ಸಾವು

Next Post

ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಸದ್ದು : ಮಸೀದಿ ಸೇರಿದಂತೆ 1,200ಕ್ಕೂ ಹೆಚ್ಚು ಅಕ್ರಮ ಕಟ್ಟಡ ನೆಲಸಮ!

OtherNews

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page