Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಮುಸ್ಲಿಮ್ ನಟನೊಂದಿಗೆ ನಟಿ ಸೋನಾಕ್ಷಿ ಸಿನ್ಹಾ ಮದುವೆ : ‘ಇಷ್ಟ ಇರಲಿಲ್ಲ.,ಈಗೆಲ್ಲ ಬಗೆಹರಿದಿದೆ’ ; ಮಗಳ ವಿವಾಹದ ಬಗ್ಗೆ ಶತ್ರುಘ್ನ ಸಿನ್ಹಾ

June 22, 2024
in ರಾಷ್ಟ್ರೀಯ, ಸಿನಿಮಾ
0
ಮುಸ್ಲಿಮ್ ನಟನೊಂದಿಗೆ ನಟಿ ಸೋನಾಕ್ಷಿ ಸಿನ್ಹಾ ಮದುವೆ : ‘ಇಷ್ಟ ಇರಲಿಲ್ಲ.,ಈಗೆಲ್ಲ ಬಗೆಹರಿದಿದೆ’ ; ಮಗಳ ವಿವಾಹದ ಬಗ್ಗೆ ಶತ್ರುಘ್ನ ಸಿನ್ಹಾ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ ಸಿನ್ಹಾ ಅವರು ಝಹೀರ್ ಇಖ್ಬಾಲ್​ನ ವಿವಾಹ ಆಗುತ್ತಿದ್ದಾರೆ. ಇದನ್ನು ಅನೇಕರು ಟೀಕಿಸುತ್ತಿದ್ದಾರೆ. ಮತ್ತೊಂದು ವಿಚಾರ ಎಂದರೆ ಈ ಮದುವೆ ಬಗ್ಗೆ ಸ್ವತಃ ಶತ್ರುಘ್ನ ಸಿನ್ಹಾ ಅವರಿಗೆ ಇಷ್ಟ ಇರಲಿಲ್ಲ ಎನ್ನಲಾಗಿತ್ತು. ಮಗಳು ಮದುವೆ ಆಗುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಸ್ವತಃ ಅವರೇ ಈ ವಿಚಾರ ಒಪ್ಪಿಕೊಂಡಿದ್ದಾರೆ.

Advertisement
Advertisement

ಜೂನ್ 23ರ ಸಂಜೆ ನಾವು ವಿವಾಹ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದೇವೆ. ಮದುವೆ ಬಗ್ಗೆ ನಮ್ಮ ಕುಟುಂಬದವರು ಏನನ್ನೂ ಹೇಳಿಲ್ಲ. ಕೆಲವು ಮಾಧ್ಯಮಗಳು ಕೆಲವನ್ನು ಊಹಿಸಿಕೊಂಡು ಬರೆದರು. ಇದು ಕುಟುಂಬದ ಖಾಸಗಿ ವಿಚಾರ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ ಶತ್ರುಘ್ನ ಸಿನ್ಹಾ.

ಮದುವೆ ಎಲ್ಲರ ಮನೆಯಲ್ಲೂ ಆಗುತ್ತದೆ. ಮದುವೆಗೂ ಮೊದಲು ಕೆಲವು ವಿಚಾರಕ್ಕೆ ಮಾತುಕತೆ ಆಗೋದು ಸಾಮಾನ್ಯ. ನಮಗೆ ಎಲ್ಲವೂ ಓಕೆ. ಏನೆಲ್ಲ ತೊಂದರೆ ಇತ್ತೋ ಅದೆಲ್ಲಾ ಪರಿಹಾರ ಆಗಿದೆ. ಇಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಎಲ್ಲಾ ಮದುವೆಯಲ್ಲೂ ಈ ರೀತಿ ಆಗುತ್ತದೆ. ಶತ್ರುಘ್ನ ಸಿನ್ಹಾ ಅವರ ಮಗಳು ಎಂಬ ಕಾರಣಕ್ಕೆ ಸೋನಾಕ್ಷಿ ಜೀವನದಲ್ಲಿ ತನಗೆ ಬೇಕಾದುದನ್ನು ಹೊಂದಲು ಸಾಧ್ಯವಿಲ್ಲ ಎಂದಲ್ಲ. ಜೂನ್ 23ರಂದು ನಾವು ಭರ್ಜರಿ ಎಂಜಾಯ್ ಮಾಡುತ್ತೇವೆ ಎಂದಿದ್ದಾರೆ ಅವರು.

Advertisement

ಈ ಮೊದಲು ಹೇಳಿದ್ದೇನು?

ನನ್ನ ಮಗಳ ಬಗ್ಗೆ, ಅವಳ ನಿರ್ಧಾರಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಆದ ವರದಿ ಬಗ್ಗೆ ಅಷ್ಟೇ ನನಗೆ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಹೆಂಡತಿ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ನಾವು ಬಯಸುತ್ತೇವೆ ಎಂದು ಶತ್ರುಘ್ನ ಸಿನ್ಹಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.

ಪ್ರೀತಿ

ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್ ಇಖ್ಬಾಲ್ ಭೇಟಿ ಆಗಿದ್ದು, ಸಲ್ಮಾನ್ ಖಾನ್ ಅವರಿಂದ. ಇಖ್ಬಾಲ್ ಸಲ್ಲುನ ಗೆಳೆಯ. ಸಲ್ಲುನಿಂದಾಗಿ ಇವರು ಭೇಟಿ ಆದರು. ಇಬ್ಬರ ಮಧ್ಯೆ ಗೆಳೆತನ ಬೆಳೆದು, ಆ ಬಳಿಕ ಪ್ರೀತಿ ಮೂಡಿತು.

Previous Post

ಕಡಬ : ಹಲ್ಲೆ ಆರೋಪ : ದೂರು-ಪ್ರತಿದೂರು : ಪ್ರಕರಣ ದಾಖಲು!

Next Post

ಅಕ್ಷಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

OtherNews

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

May 18, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026

Leave a Reply Cancel reply

Your email address will not be published. Required fields are marked *

Recent News

ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

May 23, 2026
ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

May 23, 2026
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

May 23, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.