Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

    ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

    ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿದ ಶಾಸಕ ಅಶೋಕ್ ರೈ..!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿದ ಶಾಸಕ ಅಶೋಕ್ ರೈ..!

    ಪುತ್ತೂರು: ದರ್ಬೆಯಲ್ಲಿ ನಡೆದ ಪ್ರಕರಣ: ಯುವಕನ ವಿರುದ್ಧ ಪ್ರಕರಣ ; ವಿಡಿಯೋ ಪರಿಶೀಲನೆ ಬಳಿಕ ಕಾನೂನು ಕ್ರಮ..!!

    ಪುತ್ತೂರು: ದರ್ಬೆಯಲ್ಲಿ ನಡೆದ ಪ್ರಕರಣ: ಯುವಕನ ವಿರುದ್ಧ ಪ್ರಕರಣ ; ವಿಡಿಯೋ ಪರಿಶೀಲನೆ ಬಳಿಕ ಕಾನೂನು ಕ್ರಮ..!!

    ಪುತ್ತೂರು ದರ್ಬೆಯಲ್ಲಿ ನಡೆದ ಘಟನೆಯಲ್ಲಿ ಪೋಲಿಸರ ಮುಂದೆಯೆ ಹಲ್ಲೆ ಮತ್ತು ಗುಂಪು ಸೇರಿ ಗಲಭೆ ಯತ್ನ ಆರೋಪ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಖಂಡನೆ..!!

    ಪುತ್ತೂರು ದರ್ಬೆಯಲ್ಲಿ ನಡೆದ ಘಟನೆಯಲ್ಲಿ ಪೋಲಿಸರ ಮುಂದೆಯೆ ಹಲ್ಲೆ ಮತ್ತು ಗುಂಪು ಸೇರಿ ಗಲಭೆ ಯತ್ನ ಆರೋಪ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಖಂಡನೆ..!!

    ಪುತ್ತೂರು ನಗರ ಪೊಲೀಸ್ ಠಾಣೆ ಪ್ರಕರಣ: ಆರೋಪಿ ವಿರುದ್ಧ ಈ ಹಿಂದೆಯೂ ಪ್ರಕರಣ ದಾಖಲು..!!

    ಪುತ್ತೂರು ನಗರ ಪೊಲೀಸ್ ಠಾಣೆ ಪ್ರಕರಣ: ಆರೋಪಿ ವಿರುದ್ಧ ಈ ಹಿಂದೆಯೂ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

    ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

    ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿದ ಶಾಸಕ ಅಶೋಕ್ ರೈ..!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿದ ಶಾಸಕ ಅಶೋಕ್ ರೈ..!

    ಪುತ್ತೂರು: ದರ್ಬೆಯಲ್ಲಿ ನಡೆದ ಪ್ರಕರಣ: ಯುವಕನ ವಿರುದ್ಧ ಪ್ರಕರಣ ; ವಿಡಿಯೋ ಪರಿಶೀಲನೆ ಬಳಿಕ ಕಾನೂನು ಕ್ರಮ..!!

    ಪುತ್ತೂರು: ದರ್ಬೆಯಲ್ಲಿ ನಡೆದ ಪ್ರಕರಣ: ಯುವಕನ ವಿರುದ್ಧ ಪ್ರಕರಣ ; ವಿಡಿಯೋ ಪರಿಶೀಲನೆ ಬಳಿಕ ಕಾನೂನು ಕ್ರಮ..!!

    ಪುತ್ತೂರು ದರ್ಬೆಯಲ್ಲಿ ನಡೆದ ಘಟನೆಯಲ್ಲಿ ಪೋಲಿಸರ ಮುಂದೆಯೆ ಹಲ್ಲೆ ಮತ್ತು ಗುಂಪು ಸೇರಿ ಗಲಭೆ ಯತ್ನ ಆರೋಪ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಖಂಡನೆ..!!

    ಪುತ್ತೂರು ದರ್ಬೆಯಲ್ಲಿ ನಡೆದ ಘಟನೆಯಲ್ಲಿ ಪೋಲಿಸರ ಮುಂದೆಯೆ ಹಲ್ಲೆ ಮತ್ತು ಗುಂಪು ಸೇರಿ ಗಲಭೆ ಯತ್ನ ಆರೋಪ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಖಂಡನೆ..!!

    ಪುತ್ತೂರು ನಗರ ಪೊಲೀಸ್ ಠಾಣೆ ಪ್ರಕರಣ: ಆರೋಪಿ ವಿರುದ್ಧ ಈ ಹಿಂದೆಯೂ ಪ್ರಕರಣ ದಾಖಲು..!!

    ಪುತ್ತೂರು ನಗರ ಪೊಲೀಸ್ ಠಾಣೆ ಪ್ರಕರಣ: ಆರೋಪಿ ವಿರುದ್ಧ ಈ ಹಿಂದೆಯೂ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಮುಸ್ಲಿಮ್ ನಟನೊಂದಿಗೆ ನಟಿ ಸೋನಾಕ್ಷಿ ಸಿನ್ಹಾ ಮದುವೆ : ‘ಇಷ್ಟ ಇರಲಿಲ್ಲ.,ಈಗೆಲ್ಲ ಬಗೆಹರಿದಿದೆ’ ; ಮಗಳ ವಿವಾಹದ ಬಗ್ಗೆ ಶತ್ರುಘ್ನ ಸಿನ್ಹಾ

June 22, 2024
in ರಾಷ್ಟ್ರೀಯ, ಸಿನಿಮಾ
0
ಮುಸ್ಲಿಮ್ ನಟನೊಂದಿಗೆ ನಟಿ ಸೋನಾಕ್ಷಿ ಸಿನ್ಹಾ ಮದುವೆ : ‘ಇಷ್ಟ ಇರಲಿಲ್ಲ.,ಈಗೆಲ್ಲ ಬಗೆಹರಿದಿದೆ’ ; ಮಗಳ ವಿವಾಹದ ಬಗ್ಗೆ ಶತ್ರುಘ್ನ ಸಿನ್ಹಾ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ ಸಿನ್ಹಾ ಅವರು ಝಹೀರ್ ಇಖ್ಬಾಲ್​ನ ವಿವಾಹ ಆಗುತ್ತಿದ್ದಾರೆ. ಇದನ್ನು ಅನೇಕರು ಟೀಕಿಸುತ್ತಿದ್ದಾರೆ. ಮತ್ತೊಂದು ವಿಚಾರ ಎಂದರೆ ಈ ಮದುವೆ ಬಗ್ಗೆ ಸ್ವತಃ ಶತ್ರುಘ್ನ ಸಿನ್ಹಾ ಅವರಿಗೆ ಇಷ್ಟ ಇರಲಿಲ್ಲ ಎನ್ನಲಾಗಿತ್ತು. ಮಗಳು ಮದುವೆ ಆಗುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಸ್ವತಃ ಅವರೇ ಈ ವಿಚಾರ ಒಪ್ಪಿಕೊಂಡಿದ್ದಾರೆ.

Advertisement
Advertisement
Advertisement

ಜೂನ್ 23ರ ಸಂಜೆ ನಾವು ವಿವಾಹ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದೇವೆ. ಮದುವೆ ಬಗ್ಗೆ ನಮ್ಮ ಕುಟುಂಬದವರು ಏನನ್ನೂ ಹೇಳಿಲ್ಲ. ಕೆಲವು ಮಾಧ್ಯಮಗಳು ಕೆಲವನ್ನು ಊಹಿಸಿಕೊಂಡು ಬರೆದರು. ಇದು ಕುಟುಂಬದ ಖಾಸಗಿ ವಿಚಾರ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ ಶತ್ರುಘ್ನ ಸಿನ್ಹಾ.

ಮದುವೆ ಎಲ್ಲರ ಮನೆಯಲ್ಲೂ ಆಗುತ್ತದೆ. ಮದುವೆಗೂ ಮೊದಲು ಕೆಲವು ವಿಚಾರಕ್ಕೆ ಮಾತುಕತೆ ಆಗೋದು ಸಾಮಾನ್ಯ. ನಮಗೆ ಎಲ್ಲವೂ ಓಕೆ. ಏನೆಲ್ಲ ತೊಂದರೆ ಇತ್ತೋ ಅದೆಲ್ಲಾ ಪರಿಹಾರ ಆಗಿದೆ. ಇಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಎಲ್ಲಾ ಮದುವೆಯಲ್ಲೂ ಈ ರೀತಿ ಆಗುತ್ತದೆ. ಶತ್ರುಘ್ನ ಸಿನ್ಹಾ ಅವರ ಮಗಳು ಎಂಬ ಕಾರಣಕ್ಕೆ ಸೋನಾಕ್ಷಿ ಜೀವನದಲ್ಲಿ ತನಗೆ ಬೇಕಾದುದನ್ನು ಹೊಂದಲು ಸಾಧ್ಯವಿಲ್ಲ ಎಂದಲ್ಲ. ಜೂನ್ 23ರಂದು ನಾವು ಭರ್ಜರಿ ಎಂಜಾಯ್ ಮಾಡುತ್ತೇವೆ ಎಂದಿದ್ದಾರೆ ಅವರು.

Advertisement

ಈ ಮೊದಲು ಹೇಳಿದ್ದೇನು?

Advertisement

ನನ್ನ ಮಗಳ ಬಗ್ಗೆ, ಅವಳ ನಿರ್ಧಾರಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಆದ ವರದಿ ಬಗ್ಗೆ ಅಷ್ಟೇ ನನಗೆ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಹೆಂಡತಿ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ನಾವು ಬಯಸುತ್ತೇವೆ ಎಂದು ಶತ್ರುಘ್ನ ಸಿನ್ಹಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.

ಪ್ರೀತಿ

ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್ ಇಖ್ಬಾಲ್ ಭೇಟಿ ಆಗಿದ್ದು, ಸಲ್ಮಾನ್ ಖಾನ್ ಅವರಿಂದ. ಇಖ್ಬಾಲ್ ಸಲ್ಲುನ ಗೆಳೆಯ. ಸಲ್ಲುನಿಂದಾಗಿ ಇವರು ಭೇಟಿ ಆದರು. ಇಬ್ಬರ ಮಧ್ಯೆ ಗೆಳೆತನ ಬೆಳೆದು, ಆ ಬಳಿಕ ಪ್ರೀತಿ ಮೂಡಿತು.

Previous Post

ಕಡಬ : ಹಲ್ಲೆ ಆರೋಪ : ದೂರು-ಪ್ರತಿದೂರು : ಪ್ರಕರಣ ದಾಖಲು!

Next Post

ಅಕ್ಷಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

OtherNews

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!
ಸಿನಿಮಾ

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026

Leave a Reply Cancel reply

Your email address will not be published. Required fields are marked *

Recent News

ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

August 22, 2026
ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

August 22, 2026
ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿದ ಶಾಸಕ ಅಶೋಕ್ ರೈ..!

ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿದ ಶಾಸಕ ಅಶೋಕ್ ರೈ..!

August 22, 2026
ಪುತ್ತೂರು: ದರ್ಬೆಯಲ್ಲಿ ನಡೆದ ಪ್ರಕರಣ: ಯುವಕನ ವಿರುದ್ಧ ಪ್ರಕರಣ ; ವಿಡಿಯೋ ಪರಿಶೀಲನೆ ಬಳಿಕ ಕಾನೂನು ಕ್ರಮ..!!

ಪುತ್ತೂರು: ದರ್ಬೆಯಲ್ಲಿ ನಡೆದ ಪ್ರಕರಣ: ಯುವಕನ ವಿರುದ್ಧ ಪ್ರಕರಣ ; ವಿಡಿಯೋ ಪರಿಶೀಲನೆ ಬಳಿಕ ಕಾನೂನು ಕ್ರಮ..!!

August 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.