Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಪಕ್ಷದಿಂದಲೇ ಹಣ ; ಯತ್ನಾಳ್ ಗಂಭೀರ ಆರೋಪ

June 25, 2024
in ರಾಜ್ಯ
0
ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಪಕ್ಷದಿಂದಲೇ ಹಣ ; ಯತ್ನಾಳ್ ಗಂಭೀರ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಜಯಪುರ : ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

Advertisement
Advertisement

ಈ ಬಗ್ಗೆ ಮಾತನಾಡಿದ ಅವರು, ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕೆಂದು​ ಒತ್ತಾಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪರಾಜಯ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡ ವಿ. ಸೋಮಣ್ಣ ಅವರ ದೂರು ಇದೆ.

Advertisement

ಕಲಬುರಗಿಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ ಯಾದವ್ ಅವರದ್ದು ಇದೆ ಆರೋಪವಾಗಿದೆ. ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಗವಂತ ಖೂಬಾ ಅವರದ್ದು ಇದೇ ರೀತಿಯಾಗಿದೆ. ಚಿಕ್ಕೋಡಿ ಕ್ಷೇತ್ರದ ಜೊಲ್ಲೆ ಅವರದ್ದು ಹೀಗೆ ಆಗಿದೆ ಎಂದಿದ್ದಾರೆ.

ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಲೋಕಸಭಾ ಸದಸ್ಯರು ಕೂಡ ಜನಪ್ರಿಯ ಕಳೆದುಕೊಂಡಿದ್ದರು ಜೊತೆಗೆ ಜನರೊಂದಿಗೆ ಸಂಪರ್ಕ ಹೊಂದಿರಲಿಲ್ಲ ಮತ್ತು ಕೆಲಸ ಮಾಡಿರಲಿಲ್ಲ. ಕಾರ್ಯಕರ್ತರ ಜೊತೆ ಶಾಸಕರ ಜೊತೆ ಒಳ್ಳೆ ಸಂಬಂಧ ಇಟ್ಟುಕೊಂಡಿರಲಿಲ್ಲ. ಹೀಗಾಗಿ ಸೋಲಿಗೆ ಇವು ಕೂಡ ಕಾರಣವಾಗಿದೆ ಎಂದರು.

ಪಕ್ಷ ವಿರೋಧ ಚಟುವಟಿಕೆ ಕುರಿತು ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕರೇ ಹೇಳುತ್ತಾರೆಂದರೆ ಅದು ಗಂಭೀರ ಆರೋಪ. ಅದು ಸಾಮಾನ್ಯವಲ್ಲ, ಅವರು ಹಾಲಿ ಶಾಸಕರು. ದೊಡ್ಡ ದೊಡ್ಡ ಜವಾಬ್ದಾರಿ ಇದ್ದವರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಅದಕ್ಕೆ ಏನು ಕ್ರಮ ತೆಗೆದುಕೊಳ್ಳಬೇಕೆಂಬುದನ್ನ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ.

ಅಲ್ಲಿ ಮೋದಿ ಅವರದು ಹಾಗೂ ಪಕ್ಷದ್ದು ಯಾವ ತಪ್ಪಿಲ್ಲ. ಅಭ್ಯರ್ಥಿಗಳ ಕುರಿತು ವಿರೋಧ ಇದ್ದಾಗ ಬಿಟ್ಟು ಕೊಡಬೇಕಿತ್ತು. ವಿಜಯಪುರ ಲೋಕಸಭಾ ಅಭ್ಯರ್ಥಿ ರಮೇಶ್ ಜಿಗಜಿಣಗಿ ಹಾಗೂ ನಮ್ಮ ನಡುವೆ ಜಗಳವಿತ್ತು ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ಪಕ್ಷ ಹಾಗೂ ದೇಶದ ವಿಚಾರ ಬಂದಾಗ ಒಂದಾಗಬೇಕು. ಒಂದು ಲೋಕಸಭಾ ಸ್ಥಾನ ಕಳೆದುಕೊಂಡರೆ ಮೋದಿಯವರನ್ನೇ ಕಳೆದುಕೊಂಡರಂತೆ ಆಗುತ್ತದೆ. ಮುಂದಿನ ದಿನಗಳಲ್ಲಿ ಸರಿ ಮಾಡಲಾಗುತ್ತದೆ. ಇವೆಲ್ಲ ವಿಚಾರಗಳಿಂದ ಪಕ್ಷದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು.

ನಿಶ್ಚಿತವಾಗಿ ಬದಲಾವಣೆಯಾಗಿ ಎಲ್ಲವೂ ಸ್ವಚ್ಛವಾಗಬೇಕು. ಪ್ರಧಾನಿ ಮೋದಿ ಅವರು ಕೇವಲ 6 ಗಂಟೆಗಳ ಕಾಲ ವಿಶ್ರಾಂತಿ ಮಾಡಿ ಇಡೀ ಜೀವನವನ್ನೇ ದೇಶಕ್ಕೆ ಸಮರ್ಪನೆ ಮಾಡಿದ್ದಾರೆ. ನಾವೆಲ್ಲ ಹೀಗೆ ಮಾಡಿಕೊಂಡು ಹೋದರೆ ಹೇಗೆ? ನಮಗೆ ಪೂರ್ಣ ಬಹುಮತ ಇಲ್ಲದಿದ್ದರೆ ಯಾವುದೇ ನಿರ್ಣಯ ತೆಗೆದುಕೊಳ್ಳಲು ಆಗಲ್ಲ. ಕಳೆದು ಬಾರಿ ನಮಗೆ ಬಹುಮತ ಇತ್ತು ಕಾಶ್ಮೀರದ 370ನೇ ಕಲಂ ತೆಗೆದೆವು. ರಾಮಮಂದಿರ ನಿರ್ಮಾಣ ಮಾಡಿ ಹಲವಾರು ಕಾನೂನುಗಳನ್ನು ಬದಲಾವಣೆ ಮಾಡಲಾಗಿದೆ. ನಮಗೆ ಬಹುಮತ ಇದ್ದಿದ್ದರಿಂದಲೇ ಇವೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.

ಈಗ ಪ್ರತಿಯೊಂದಕ್ಕೂ ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅವರ ಬೇಡಿಕೆಗಳನ್ನು ಈಡೇರಿಸಬೇಕು. ಭವಿಷ್ಯದಲ್ಲಿ ದೊಡ್ಡ ದೊಡ್ಡ ನಿರ್ಣಯಗಳನ್ನ ತೆಗೆದುಕೊಳ್ಳಬೇಕೆಂದರೆ ಎಲ್ಲರನ್ನ ಒಪ್ಪಿಗೆ ತೆಗೆದುಕೊಂಡು ಮಾಡುವಂತ ಪರಿಸ್ಥಿತಿ ಆಗುತ್ತದೆ. ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ್ದಕ್ಕೆ ಮಿತ್ರ ಪಕ್ಷಗಳ ಒಪ್ಪಿಗೆ ಅನಿವಾರ್ಯ ಎಂದಿದ್ದಾರೆ.

Previous Post

ಇನ್ಮುಂದೆ ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ; ಸರ್ಕಾರದಿಂದ ಮಹತ್ವದ ಆದೇಶ

Next Post

ಮಾಜಿ ಸಂಸದ ಅನಂತ್ ಕುಮಾರ್‌ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.