Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ನಗರಸಭಾ ಚುನಾವಣೆಯಲ್ಲಿ‌ ಸ್ಪರ್ಧಿಸಿದ ಅಭ್ಯರ್ಥಿಗಳ ಸಭೆ ಕರೆದ ಶಾಸಕರು : ನಗರಸಭಾ ಚುನಾವಣೆಗೆ ಒಂದು ವರ್ಷ ಮೊದಲೇ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ – ಶಾಸಕ ಅಶೋಕ್ ರೈ

July 1, 2024
in ಪುತ್ತೂರು, ರಾಜಕೀಯ
0
ನಗರಸಭಾ ಚುನಾವಣೆಯಲ್ಲಿ‌ ಸ್ಪರ್ಧಿಸಿದ ಅಭ್ಯರ್ಥಿಗಳ ಸಭೆ ಕರೆದ ಶಾಸಕರು : ನಗರಸಭಾ ಚುನಾವಣೆಗೆ ಒಂದು ವರ್ಷ ಮೊದಲೇ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ – ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ನಗರಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು‌ ಗೆಲ್ಲಿಸುವಲ್ಲಿ ಕಾರ್ಯಕರ್ತರು ಈಗಿಂದಲೇ ಸಜ್ಜಾಗಬೇಕು ಇದಕ್ಕಾಗಿ ಕೆಲವೇ ದಿನಗಳಲ್ಲಿ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

Advertisement
Advertisement
Advertisement

Advertisement
Advertisement

ಸರಕಾರದ ಗ್ಯಾರಂಟಿ ಯೋಜನೆಗಳು‌ ಮನೆ ಮನೆಗೆ ತಲುಪಿದೆ ಇದು ಪಕ್ಷಕ್ಕೆ ವರದಾನವಾಗಲಿದೆ ಎಂದು ಹೇಳಿದರು.

ನಗರಸಭಾ ವ್ಯಾಪ್ತಿಗಳಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳು ನಡೆದಿದೆ.‌ ರಾಜಕೀಯ ಮಾಡದೆ ಎಲ್ಲಾ ವಾರ್ಡುಗಳಲ್ಲಿ‌ಯೂ ಅಭಿವೃದ್ದಿ ಕಾರ್ಯಗಳು ನಡೆದಿದೆ. ಕಾಂಗ್ರೆಸ್ ಸರಕಾರ ಮಾಡಿದ ಅಭಿವೃದ್ಧಿ ಕೆಲಸವನ್ನು ನಾವು ಮಾಡಿದ್ದು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅವರಿಗೆ ಅಭಿವೃದ್ದಿ ಕೆಲಸ ಮಾಡ್ಲಿಕ್ಕೆ ಗೊತ್ತಿಲ್ಲ ಸುಳ್ಳು ಹೇಳಿ ಲಾಭ ಪಡೆಯುವುದು ಮಾತ್ರ ಬಿಜೆಪಿಗರ ಬಂಡವಾಳವಾಗಿದೆ ಎಂದು ಶಾಸಕರು ಹೇಳಿದರು.

ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುವ ಕೆಲಸ ಆಗಬೇಕು. ಆಸಕ್ತಿ ಇರುವ ವ್ಯಕ್ತಿಗಳನ್ನು‌ ಮಾತ್ರ ಬೂತ್ ಅಧ್ಯಕ್ಷರನ್ನಾಗಿ ಮಾಡಬೇಕು. ವಾರ್ಡು ವಾರ್ಡುಗಳಲ್ಲಿ ಸಂಚರಿಸಿ ಕೆಲಸ‌ ಮಾಡುವ ಮೂಲಕ ಪಕ್ಷ ಸಂಘಟಿಸಬೇಕು ಎಂದು ಹೇಳಿದರು.

ದೇಶದಲ್ಲೇ ಅತ್ಯಂತ ದೊಡ್ಡ ನೀಟ್ ಹಗರಣವಾಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಇರುವ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಅನ್ಯಾಯವಾದರೂ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಮೌನವಾಗಿದೆ. ಪ್ರತಿಭಟನೆ ಮಾಡದಂತೆ ಬಿಜೆಪಿ ತಡೆದಿದೆ. ಹಗರಣ ಜನರ ಬಳಿ ತಲುಪದಂತೆ ಮಾಡಿರುವ ಪ್ಲಾನ್ ಅವರದ್ದು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತಿದ್ದರೆ ಎಬಿವಿಪಿ ಪ್ರತಿಭಟನೆ ಮಾಡುತ್ತಿತ್ತು.‌ ತಮ್ಮ ಹಗರಣವನ್ನು‌ ಮುಚ್ಚಿ ಹಾಕುವ ಮೂಲಕ ಜನರ ಕಣ್ಣಿಗೆ ಮಣ್ಣೆರಚಲು ಬಿಜೆಪಿ ಯತ್ನ ಮಾಡುತ್ತಿದೆ ಇದನ್ನು ಜನರಿಗೆ ತಿಳಿಸುವ ಕೆಲಸ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು.

ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಮಾಡಿದ್ದು ನಾನು, ಕುಂಬ್ರದಲ್ಲಿ‌ ಸಿಟಿ‌ಬಸ್ ಬಂದಾಗ ಅದನ್ನು ಉದ್ಘಾಟನೆ ಮಾಡಿ ಲಾಭ ಪಡೆಯಲು ಬಿಜೆಪಿಯವರು ಯತ್ನ ಮಾಡಿದ್ದರು. ಅದನ್ನು ತಡೆಯುವ ಕೆಲಸ ಕಾರ್ಯಕರ್ತರು ಮಾಡಿದ್ದಾರೆ. ಬಸ್‌ನ್ನು ಕೌಡಿಚ್ಚಾರ್ ವರೆಗೆ ಕಳುಹಿಸುವ ವ್ಯವಸ್ಥೆ ತಿಳಿಸಿದ್ದೆ ಇದು ಬಿಜೆಪಿಯವರಿಗೆ ಗೊತ್ತಾಗಿ ಗ್ರಾಪಂ ಪುಸ್ತಕದಲ್ಲಿ ನಿರ್ಣಯ‌ ಮಾಡಿಸಿದ್ದಾರೆ ಇದೆಂತಾ ರಾಜಕೀಯ.‌ ನಾವು ಮಾಡಿದ ಕೆಲಸಕ್ಕೆ ಬಿಜೆಪಿ ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ಹೇಳಿದರು.

ಸರಕಾರದಿಂದ ವಿವಿಧ ಯೋಜನೆಗಳು ಬರುತ್ತಲೇ ಇರುತ್ತದೆ ಅದನ್ನು ಕಾರ್ಯಕರ್ತರು ಅರಿತುಕೊಂಡು ಕಾರ್ಯಕರ್ತರಿಗೆ ತಿಳಿಸಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಕಿ ಸೌಲಭ್ಯವನ್ನು ಪಡೆದುಕೊಳ್ಳಬೇಕು.

ಶಾಸಕರ ಕಚೇರಿಯಲ್ಲಿ ಶೀಘ್ರವೇ ಉಚಿತ ಆನ್ ಲೈನ್ ಸೇವೆ ಪ್ರಾರಂಭವಾಗಲಿದೆ. ಜನರು‌ ಶಾಸಕರ ಕಚೇರಿಗೆ ಬಂದು ಯಾವುದೇ ಆನ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗುವುದು ಎಂದು ಶಾಸಕರು ಹೇಳಿದರು.

ಸರಕಾರದಿಂದ ಎಲ್ಲಾ ಸೌಲಭ್ಯಗಳು ದೊರೆಯುತ್ತದೆ. ಅವುಗಳನ್ನು ತಿಳಿದು ಜನರಿಗೆ ತಲುಪಿಸುವ ಅಥವಾ ಮಾಹಿತಿ ನೀಡುವ ಕೆಲಸವನ್ನು ಕಾರದಯಕರ್ತರು‌ ಮಾಡಬೇಕು.‌ ಸರಕಾರದ ಸೌಲಭ್ಯದಿಂದ ಯಾರೂ ವಂಚಿತರಾಗದಂತೆ ನೋಡಿಕೊಳ್ಳಬೇಕು. ನಮ್ಮ ಕಾರ್ಯಕರ್ತರಿಗೆ ಸೌಲಭ್ಯ ಕೊಡಿಸುವ ಕೆಲಸ ಮಾಡಬೇಕು‌ ಎಂದು ಶಾಸಕರು ಹೇಳಿದರು.

ಜನರ ಕೆಲಸ ಮಾಡಿ ಆ ಬಳಿಕ ವೋಟು ಕೇಳಿ. ಸುಳ್ಳು ಹೇಳಿ ಜನರನ್ನು‌ ಮಂಗ ಮಾಡಬೇಡಿ. ಜನರು ಕರೆ ಮಾಡಿದರೆ ಫೋನ್ ಸ್ವೀಕರಿಸಿ ನಿಮ್ಮಿಂದ ಸಹಾಯ ಮಾಡುವುದಾದರೆ ಮಾಡಿ ಇಲ್ಲವಾದರೆ ಅಂಥವರ ನಂಬರನ್ನು ಕಚೇರಿಗೆ ಕೊಡಿ. ಜನ ಸಂಕಷ್ಟ ಇದ್ದರೆ ಮಾತ್ರ ನಿಮಗೆ ಕರೆ ಮಾಡುತ್ತಾರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ ಮಧ್ಯ ರಾತ್ರಿ ಕರೆ ಮಾಡಿದರೂ ಸ್ವೀಕರಿಸಿ ಅವರಿಗೆ ನೆರವು ಮಾಡಿ ಎಂದು ಶಾಸಕರು ಸಭೆಯಲ್ಲಿ ಸೂಚಿಸಿದರು.

ನಗರಸಭಾ ವ್ಯಾಪ್ತಿಯಲ್ಲಿ ಮನೆ ನಿವೇಶನಕ್ಕೆ ಸಾವಿರಾರು ಅರ್ಜಿಗಳು ಬಂದಿದೆ. ಅವರಿಗೆ ನಗರಸಭಾ ವ್ಯಾಪ್ತಿಯಲ್ಲಿ ಕೊಡಲು ಜಾಗವಿಲ್ಲ. ನಿವೇಶನ ಇಲ್ಲದವರು ಪಕ್ಕದ ಗ್ರಾ.ಪಂಗಳಲ್ಲಿ ಅರ್ಜಿ ಸಲ್ಲಿಸಬೇಕು. ಗ್ರಾಪಂ ಅರ್ಜಿ ಸ್ವೀಕರಿಸಬೇಕು ಎಂಬ ನಿಯಮವಿದೆ ಇದಕ್ಕಾಗಿ ರಾಜೀವ್ ಗಾಂಧಿ ನಿಗಮದ ಅಧಿಕಾರಿ ಜೊತೆ ಮಾತನಾಡಿದ್ದೇನೆ. ಬಡವರಿಗೆ ಸೈಟ್ ಕೊಡುವಲ್ಲಿ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.

76 ಫೈಲು ನನ್ನ‌ ಬಳಿ ಇದೆ
ಕಳೆದ ಅವಧಿಯಲ್ಲಿ ಅಕ್ರಮ ಸಕ್ರಮ ಸಿಟ್ಟಿಂಗ್ ವೇಳೆ 3 ಲಕ್ಷ 5 ಲಕ್ಷ ಲಂಚ ಕೊಟ್ಟರೂ ಕಡತ ವಿಲೇವಾರಿ ಮಾಡಿಲ್ಲ ಎಂದು 76 ಜನ ನನ್ನಲ್ಲಿ ದೂರು ನೀಡಿದ್ದಾರೆ. ನಾನು ಏನು ಮಾಡುವುದು ಇವರು ಕೊಟ್ಟಿದ್ದಾರೆ ಅವರು ತಗೊಂಡಿದ್ದಾರೆ. ದುಡ್ಡು ತಗೊಂಡದ್ದಕ್ಕಾದರೂ ಮಾಡಿಕೊಡಬೇಕಿತ್ತು ಅದನ್ನೂ ಮಾಡಿಲ್ಲ. ಲಂಚ ತಗೊಂಡ ಫೈಲುಗಳು ಇನ್ನೆಷ್ಟು ಇದೆಯೋ ದೇವರೇ ಬಲ್ಲ. ಎಲ್ಲ 76 ಮಂದಿಗೂ ನಯಾ ಪೈಸೆ ಪಡೆಯದೆ ವಿಲೇವಾರಿ ಮಾಡುವಂತೆ ಸೂಚಿಸಿದ್ದೇನೆ ಎಂದು ಶಾಸಕರು ಹೇಳಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ‌ ಮಾತನಾಡಿ, ನಗರದ ಎಲ್ಲಾ ವಾರ್ಡುಗಳ ಅಭಿವೃದ್ದಿಗೆ ಶಾಸಕರು ಅನುದಾನ ನೀಡಿದ್ದಾರೆ. ಅಭಿವೃದ್ದಿ ಯೋಜನೆಯ ಜೊತೆಗೆ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತೀ ವಾರ್ಡುಗಳಲ್ಲಿ ಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ ಸರಕಾರದ ಜನ‌ಸ್ನೇಹಿ ಆಡಳಿತವನ್ನು ತಿಳಿಸಬೇಕಿದೆ. ನಗರಸಭಾ ವ್ಯಾಪ್ತಿಯಲ್ಲಿರುವ ಬಡವರನ್ನು ಹುಡುಕಿ ಅವರಿಗೆ ನೆರವು ನೀಡುವ ಕೆಲಸ ನಾವು ಮಾಡಬೇಕಿದೆ. ಬಿಜೆಪಿ ಕುತಂತ್ರದಿಂದ ಕಳೆದ ಅವಧಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲಾಗಿರಬಹುದು ಆದರೆ ಈ ಬಾರಿ ನಮ್ಮ ಸರಕಾರ ಇದೆ, ಶಾಸಕರೂ ಇದ್ದಾರೆ. ನಗರಸಭಾ ವ್ಯಾಪ್ತಿಯಲ್ಲಿ‌ಮನೆ ಇದ್ದು ಈಗ ಹೊರಗಡೆ ವಲಸೆ ಹೋಗಿರುವವರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆಯುವುದು ಮತ್ತು ಮತದಾರ ಸೇರ್ಪಡೆ ಕಾರ್ಯಕ್ರಮ‌ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಸಭೆಯಲ್ಲಿ ರೂಪರೇಖಾ ಆಳ್ವ, ಶೈಲ ಪೈ, ಶಾರದಾ ಅರಸ್, ನೆಬಿಸಾ, ಸಾಹಿರಾ ಬಾನು, ವಾಣಿಶ್ರೀ, ಯೂಸುಫ್ ಡ್ರೀಂ, ರಾಬಿನ್ ತಾವ್ರೋ, ರೋಶನ್ ರೈ ಬನ್ನೂರು, ವಿಕ್ಡರ್ ಪಾಯಸ್, ದಿನೇಶ್ , ರಿಯಾಝ್, ಶರೂನ್‌ಸಿಕ್ವೆರಾ, ಲೋಕೇಶ್ ಪಡ್ಡಾಯೂರು, ಪೂರ್ಣೇಶ್, ಸೂಫಿ ಬಪ್ಪಳಿಗೆ, ಸಿಂತ್ಯ ಡಿಸೋಜಾ, ದಾಮೋದರ್ ಭಂಡಾರ್ಕರ್ ಉಪಸ್ಥಿತರಿದ್ದರು.

Advertisement
Previous Post

‘ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ಮಾತಾಡ್ತಾರೆ’ : ಮೊದಲ ಭಾಷಣದಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ ರಾಹುಲ್​ ಗಾಂಧಿ

Next Post

ಮಂಗಳೂರು ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ!

OtherNews

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page