Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

    ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

    ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

    ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

    ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

    ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

    ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

    ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

    ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಉಪ್ಪಿನಂಗಡಿ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆನರಾ ಬ್ಯಾಂಕ್ ಸಹಭಾಗಿತ್ವದ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಗೆ ಚಾಲನೆ

June 5, 2021
in ಪುತ್ತೂರು
0
ಉಪ್ಪಿನಂಗಡಿ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆನರಾ ಬ್ಯಾಂಕ್ ಸಹಭಾಗಿತ್ವದ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಗೆ ಚಾಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಪ್ರಾರಂಭದಲ್ಲಿ ರಾಜ್ಯದಲ್ಲಿ ಆಕ್ಸಿಜನ್, ವೆಂಟಿಲೇಟರ್, ಐಸಿಯು ಬೆಡ್‌ಗಳ ಬಗ್ಗೆ ಚರ್ಚೆಯಾಗುತ್ತಿತ್ತು. ಆದರೆ ಇದೀಗ ಅಂತಹ ಪರಿಸ್ಥಿತಿ ಇಲ್ಲ. ರಾಜ್ಯದಲ್ಲಿ ಎಲ್ಲೂ ಸಮಸ್ಯೆಯಾದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇವುಗಳ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇಲ್ಲಿ ಸಮರ್ಥವಾಗಿ ನಿರ್ವಹಣೆ ಮಾಡಲಾಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಿಪಡಿಸಿದರು.

Advertisement
Advertisement
Advertisement

ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 43 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ 7 ತಾಲೂಕಿನ 9 ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲೆಯಲ್ಲಿಯೇ ನಿಂತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸಮರ್ಪಕ ಯೋಜನೆ ರೂಪಿಸಿದ್ದು ಹಾಗೂ ಜಿಲ್ಲೆಯ ಶಾಸಕರ ಕ್ರಿಯಾಶೀಲತೆಯ ಕೆಲಸವೇ ಇದಕ್ಕೆ ಕಾರಣ ಎಂದರು.

Advertisement
Advertisement


ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪುತ್ತೂರು ಶಾಸಕ ಸಂಜೀವ ಮಠಂದೂರು ನಗರಸಭಾ ಅಧ್ಯಕ್ಷ ಜೀವಂದರ್ ಜೈನ್, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕ್ ಆರೋಗ್ಯಾಧಿಕಾರಿ ಅಶೋಕ್ ಮತ್ತಿತರು ಉಪಸ್ಥಿತರಿದ್ದರು.

Advertisement
Previous Post

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ವತಿಯಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ

Next Post

ಬಡಗನ್ನೂರು: ಎಸ್.ವೈ.ಎಸ್.ಎಸ್.ಎಸ್ಎಫ್ ವತಿಯಿಂದ ಪರಿಸರ ದಿನಾಚರಣೆ

OtherNews

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

January 6, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

January 6, 2026
ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

January 5, 2026
ಪುತ್ತೂರು : ತಂದೆಯಿಂದ ಮಗಳ ಮೇಲೆ ಅತ್ಯಾಚಾರ : ಬಂಧನ ..!!
Featured

ಪುತ್ತೂರು : ತಂದೆಯಿಂದ ಮಗಳ ಮೇಲೆ ಅತ್ಯಾಚಾರ : ಬಂಧನ ..!!

January 5, 2026
ಪೆರ್ನೆ: ಅಶಕ್ತ ಕುಟುಂಬಕ್ಕೆ ಪುತ್ತಿಲ ಅಭಿಮಾನಿ ಬಳಗದಿಂದ ಧನಸಹಾಯ…!!
ಪುತ್ತೂರು

ಪೆರ್ನೆ: ಅಶಕ್ತ ಕುಟುಂಬಕ್ಕೆ ಪುತ್ತಿಲ ಅಭಿಮಾನಿ ಬಳಗದಿಂದ ಧನಸಹಾಯ…!!

January 5, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಪುತ್ತೂರು

ಉಪ್ಪಿನಂಗಡಿಯಲ್ಲಿ ಕೋಳಿ ಅಂಕ ಜೂಜು: ಒಬ್ಬನ ಬಂಧನ, ಕೋಳಿಗಳು ಹಾಗೂ ವಾಹನಗಳ ವಶ…!

January 4, 2026

Leave a Reply Cancel reply

Your email address will not be published. Required fields are marked *

Recent News

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

January 6, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಜ್ಯೂಸ್ ಸೆಂಟರ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ : ಐವರ ವಿರುದ್ಧ ಪ್ರಕರಣ..!!

January 6, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

January 6, 2026
ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

January 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page