Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಧರ್ಮಸ್ಥಳ: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

    ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್ ಐ ಆರ್..!!!

    ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

    ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಧರ್ಮಸ್ಥಳ: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

    ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್ ಐ ಆರ್..!!!

    ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

    ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ!

July 20, 2024
in ಧಾರ್ಮಿಕ, ರಾಜ್ಯ
0
ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ!
Share on WhatsAppShare on FacebookShare on Twitter
Advertisement
Advertisement

ಚಿಕ್ಕಮಗಳೂರು : ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಇದೆ ಮೊದಲ ಬಾರಿಗೆ ಶೃಂಗೇರಿ ಶಾರದಾ ಮಠದಿಂದ ವಸ್ತ್ರ ಸಂಹಿತೆ ಜಾರಿ ಮಾಡಿದೆ.

Advertisement

ಆಗಸ್ಟ್ 15ರಿಂದ ಅಮ್ಮನ ದರ್ಶನಕ್ಕೆ ಆಗಮಿಸುವವರು ಭಾರತೀಯ ಸಾಂಪ್ರದಾಯಕ ಉಡುಗೆಯಲ್ಲೇ ಬರಬೇಕು. ಒಂದು ವೇಳೆ ಭಾರತೀಯ ಸಾಂಪ್ರದಾಯಕವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಶ್ರೀ ಶಾರದಾಂಬೆ ದೇವಸ್ಥಾನದ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಅಂತವರು ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ.

Advertisement
Advertisement

ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀಮಠದ ಗುರುನಿವಾಸದಲ್ಲಿ ಪಾದಪೂಜೆ, ಭಿಕ್ಷಾವಂದನೆ ಹಾಗೂ ಗುರು ದರ್ಶನ ಸಂದರ್ಭದಲ್ಲಿ ಈ ಹಿಂದಿನಿಂದಲೂ ಈ ನಿಯಮ ಜಾರಿಯಲ್ಲಿದ್ದು, ಆಗಸ್ಟ್ 15 ರಿಂದ ಶ್ರೀ ಮಠದಲ್ಲಿ ಭಕ್ತರು ಕಟ್ಟುನಿಟ್ಟಾಗಿ ಪಾಲಿಸಲು ಆದೇಶ ಹೊರಡಿಸಲಾಗಿದೆ.

ಶೃಂಗೇರಿ ಮಠದ ಈ ವಸ್ತ್ರಸಂಹಿತೆ ಜಾರಿ ಆದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಅರ್ಧಂಬರ್ಧ ಬಟ್ಟೆ ತೊಟ್ಟು ಕೆಲವು ಬುದ್ಧಿಹೀನರು ಪಿಕ್ನಿಕ್ ಸ್ಪಾಟ್ ನಂತೆ ದೇವಾಲಯಗಳನ್ನು ಪ್ರವೇಶಿಸುತ್ತಾರೆ. ಇಂತಹ ನಿಯಮಗಳಿಂದ ಅದಕ್ಕೆ ಕಡಿವಾಣ ಹಾಕಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement
Previous Post

ಮಂಗಳೂರು : ಸ್ನಾನ ಮಾಡುತ್ತಿದ್ದ ಯುವತಿಯ ವೀಡಿಯೋ ಚಿತ್ರೀಕರಣ : ಯುವಕನಿಗೆ ಧರ್ಮದೇಟು

Next Post

ಸಿಕ್ಕಸಿಕ್ಕಲ್ಲಿ ಬ್ಯೂಟಿ ಪ್ರಾಡಕ್ಟ್​​ ಖರೀದಿಸೋ ಮುನ್ನ ಎಚ್ಚರ : ಬ್ರಾಂಡೆಡ್ ಹೆಸರಲ್ಲಿ ಮಾರಾಟವಾಗುತ್ತಿದೆ ನಕಲಿ‌ ಮೇಕಪ್​ ಪ್ರಾಡಕ್ಟ್​ಗಳು

OtherNews

ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!
ಧಾರ್ಮಿಕ

ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

June 1, 2025
ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆಯ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ
ಧಾರ್ಮಿಕ

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆಯ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ

May 23, 2025
(ಮೇ.23) ಇಂದು ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ : ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ…!!!!
ಧಾರ್ಮಿಕ

(ಮೇ.23) ಇಂದು ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ : ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ…!!!!

May 23, 2025
ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!
ಧಾರ್ಮಿಕ

ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

May 16, 2025
(ಮೇ.16) ವಿಟ್ಲದಲ್ಲಿ ಅರ್ಧಏಕಹಾ ಭಜನೆ ಹಾಗೂ ಸಾಮೂಹಿಕ ಶ್ರೀ ದುರ್ಗಾನಮಸ್ಕಾರ ಪೂಜೆ..!!
ಧಾರ್ಮಿಕ

(ಮೇ.16) ವಿಟ್ಲದಲ್ಲಿ ಅರ್ಧಏಕಹಾ ಭಜನೆ ಹಾಗೂ ಸಾಮೂಹಿಕ ಶ್ರೀ ದುರ್ಗಾನಮಸ್ಕಾರ ಪೂಜೆ..!!

May 15, 2025
ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ: (ಮೇ.12) ನಾಳೆ ಗೊನೆ ಮುಹೂರ್ತ..!!!
ಧಾರ್ಮಿಕ

ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ: (ಮೇ.12) ನಾಳೆ ಗೊನೆ ಮುಹೂರ್ತ..!!!

May 11, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಧರ್ಮಸ್ಥಳ: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಪ್ರಕರಣ ದಾಖಲು..!!

June 1, 2025
ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

June 1, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್ ಐ ಆರ್..!!!

June 1, 2025
ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

June 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page