Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

    14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

    14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ!

July 20, 2024
in ಧಾರ್ಮಿಕ, ರಾಜ್ಯ
0
ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಚಿಕ್ಕಮಗಳೂರು : ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

ಇದೆ ಮೊದಲ ಬಾರಿಗೆ ಶೃಂಗೇರಿ ಶಾರದಾ ಮಠದಿಂದ ವಸ್ತ್ರ ಸಂಹಿತೆ ಜಾರಿ ಮಾಡಿದೆ.

ಆಗಸ್ಟ್ 15ರಿಂದ ಅಮ್ಮನ ದರ್ಶನಕ್ಕೆ ಆಗಮಿಸುವವರು ಭಾರತೀಯ ಸಾಂಪ್ರದಾಯಕ ಉಡುಗೆಯಲ್ಲೇ ಬರಬೇಕು. ಒಂದು ವೇಳೆ ಭಾರತೀಯ ಸಾಂಪ್ರದಾಯಕವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಶ್ರೀ ಶಾರದಾಂಬೆ ದೇವಸ್ಥಾನದ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಅಂತವರು ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ.

Advertisement

ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಶ್ರೀಮಠದ ಗುರುನಿವಾಸದಲ್ಲಿ ಪಾದಪೂಜೆ, ಭಿಕ್ಷಾವಂದನೆ ಹಾಗೂ ಗುರು ದರ್ಶನ ಸಂದರ್ಭದಲ್ಲಿ ಈ ಹಿಂದಿನಿಂದಲೂ ಈ ನಿಯಮ ಜಾರಿಯಲ್ಲಿದ್ದು, ಆಗಸ್ಟ್ 15 ರಿಂದ ಶ್ರೀ ಮಠದಲ್ಲಿ ಭಕ್ತರು ಕಟ್ಟುನಿಟ್ಟಾಗಿ ಪಾಲಿಸಲು ಆದೇಶ ಹೊರಡಿಸಲಾಗಿದೆ.

ಶೃಂಗೇರಿ ಮಠದ ಈ ವಸ್ತ್ರಸಂಹಿತೆ ಜಾರಿ ಆದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಅರ್ಧಂಬರ್ಧ ಬಟ್ಟೆ ತೊಟ್ಟು ಕೆಲವು ಬುದ್ಧಿಹೀನರು ಪಿಕ್ನಿಕ್ ಸ್ಪಾಟ್ ನಂತೆ ದೇವಾಲಯಗಳನ್ನು ಪ್ರವೇಶಿಸುತ್ತಾರೆ. ಇಂತಹ ನಿಯಮಗಳಿಂದ ಅದಕ್ಕೆ ಕಡಿವಾಣ ಹಾಕಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Previous Post

ಮಂಗಳೂರು : ಸ್ನಾನ ಮಾಡುತ್ತಿದ್ದ ಯುವತಿಯ ವೀಡಿಯೋ ಚಿತ್ರೀಕರಣ : ಯುವಕನಿಗೆ ಧರ್ಮದೇಟು

Next Post

ಸಿಕ್ಕಸಿಕ್ಕಲ್ಲಿ ಬ್ಯೂಟಿ ಪ್ರಾಡಕ್ಟ್​​ ಖರೀದಿಸೋ ಮುನ್ನ ಎಚ್ಚರ : ಬ್ರಾಂಡೆಡ್ ಹೆಸರಲ್ಲಿ ಮಾರಾಟವಾಗುತ್ತಿದೆ ನಕಲಿ‌ ಮೇಕಪ್​ ಪ್ರಾಡಕ್ಟ್​ಗಳು

OtherNews

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!
ಧಾರ್ಮಿಕ

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

July 14, 2026
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!
ಧಾರ್ಮಿಕ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

July 11, 2026
ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!
ಧಾರ್ಮಿಕ

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!
ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

June 28, 2026
(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!
ಧಾರ್ಮಿಕ

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!
ಧಾರ್ಮಿಕ

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

June 15, 2026

Leave a Reply Cancel reply

Your email address will not be published. Required fields are marked *

Recent News

14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

August 21, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

August 21, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.