Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕರಾವಳಿ

ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾದ ಚಾಲಕ ಅರ್ಜುನ್ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

July 27, 2024
in ಕರಾವಳಿ, ರಾಜ್ಯ, ರಾಷ್ಟ್ರೀಯ
0
ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾದ ಚಾಲಕ ಅರ್ಜುನ್ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Share on WhatsAppShare on FacebookShare on Twitter
Advertisement
Advertisement

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು​ ಲಾರಿ ನದಿಯ ಆಳದಲ್ಲಿ ಸಿಲುಕಿದೆ. 20 ಅಡಿ ಅಳದಲ್ಲಿ ಲಾರಿ ಇದೆ ಎಂಬ ಮಾಹಿತಿ ದೊರೆತಿದೆ. ಹೀಗಾಗಿ ಕರಾವಳಿಯ ಮುಗುಳು ತಜ್ಞ ಈಶ್ವರ್​ ಮಲ್ಪೆ ಮತ್ತು ಅವರ ತಂಡ ಇಂದು ಶಿರೂರಿಗೆ ಆಗಮಿಸುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನ. ಕೇರಳ ಮೂಲದ ಲಾರಿ ಚಾಲಕ ಅರ್ಜುನ್​ ದುರಂತದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ. ಸದ್ಯ ಎಲ್ಲಾ ರೀತಿಯಲ್ಲೂ ಹುಡುಕಾಟ ನಡೆದಿದೆ. ಮುಳುಗು ತಜ್ಞರಿಂದ ನೀರಿನಲ್ಲಿರುವ ಲಾರಿ ಮತ್ತು ಚಾಲಕ ಅರ್ಜುನ್​ನನ್ನು ಪತ್ತೆ ಹಚ್ಚಬೇಕಿದೆ. ಅದಕ್ಕಾಗಿ ಕರಾವಳಿಯ ನುರಿತ ಮುಳುಗು ತಜ್ಞ ಈಶ್ವರ್​ ಮಲ್ಪೆಯವರ ಅನಿವಾರ್ಯತೆ ಕಾಡಿದೆ. ಜಿಲ್ಲಾಡಳಿತದ ಮನವಿ ಮೇರೆಗೆ ಈಶ್ವರ್​ ಮಲ್ಪೆ ಸ್ಥಳಕ್ಕಾಗಮಿಸುತ್ತಿದ್ದಾರೆ.

ಈಶ್ವರ್​ ಮಲ್ಪೆ ಮೂಲತಃ ಕರಾವಳಿ ಭಾಗದವರು. ಆ್ಯಂಬುಲೆನ್ಸ್​ ಚಾಲಕನಾಗಿರುವ ಈಶ್ವರ್​ ಅದೇಷ್ಟೋ ಜನರ ಜೀವ ಉಳಿಸಿದ್ದಾರೆ. ಮಾತ್ರವಲ್ಲದೆ ನದಿ ಆಳದಲ್ಲಿ ಸಿಲುಕಿದ, ನಾಪತ್ತೆಯಾದ ಮೃತದೇಹವನ್ನು ಪತ್ತೆ ಹಚ್ಚುವ ಸಾಹಸಿ. ಯಾರಿಂದಲೂ ಸಾಧ್ಯವಾಗದ ಕೆಲಸವನ್ನು ಈಶ್ವರ್​ ಮಲ್ಪೆ ಮಾಡುತ್ತಾರೆ. ಎಂತಹದೇ ಅಪಾಯಕಾರಿಯಾದರು ಆ ಸ್ಥಳದಲ್ಲಿ ಶೋಧ ನಡೆಸಿ, ಅದೆಷ್ಟೋ ಮೃತದೇಹವನ್ನು ಮೇಲೆತ್ತಿಕೊಟ್ಟಿದ್ದಾರೆ.

Advertisement
Advertisement

ಅದೇಷ್ಟೋ ಬಾರಿ ಈಶ್ವರ್​ ಮಲ್ಪೆಗೆ ಊಟದ ಸಮಯದಲ್ಲೂ ಕರೆ ಬಂದಿದ್ದಿದೆ. ಸನ್ಮಾನ ಕಾರ್ಯಕ್ರಮದಲ್ಲಿದ್ದಾಗಲೂ ಕರೆ ಬಂದಿದೆ. ಈ ವೇಳೆ ಅವರು ತಡ ಮಾಡದೆ ತುರ್ತು ಕರೆಗೆ ಓಗೊಟ್ಟು ರಕ್ಷಿಸಿದ ನೂರಾರು ಘಟನೆಗಳಿವೆ.

Advertisement
Previous Post

ವಿಟ್ಲ : ವಿ.ಹಿಂ.ಪ. ಸಾರ್ವಜನಿಕ ಗಣೇಶೋತ್ಸವ ಸಮಿತಿ ನೂತನ ಅಧ್ಯಕ್ಷರಾಗಿ ವಿಶ್ವನಾಥ ನಾಯ್ತೊಟ್ಟು ಆಯ್ಕೆ

Next Post

ಕದಿಯಲು ಮನೆಗೆ ನುಗ್ಗಿ ತಾನೇ 20 ರೂಪಾಯಿ ಇಟ್ಟು ಹೋದ ಕಳ್ಳ!

OtherNews

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?
ಕರಾವಳಿ

ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?

May 9, 2025
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಕುಸಿತ..!!!
Featured

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಕುಸಿತ..!!!

April 19, 2025
ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!
ಕರಾವಳಿ

ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!

April 13, 2025
ಉಡುಪಿ ಕೃಷ್ಣಮಠ ಬೀದಿಯಲ್ಲಿ ಜೋಡಿಗಳ ಕಲವರಕ್ಕೆ ಬ್ರೇಕ್​.. ಪ್ರೀ ವೆಡ್ಡಿಂಗ್​ ಶೂಟ್​​ ನಿಷೇಧ..!!!
Featured

ಉಡುಪಿ ಕೃಷ್ಣಮಠ ಬೀದಿಯಲ್ಲಿ ಜೋಡಿಗಳ ಕಲವರಕ್ಕೆ ಬ್ರೇಕ್​.. ಪ್ರೀ ವೆಡ್ಡಿಂಗ್​ ಶೂಟ್​​ ನಿಷೇಧ..!!!

April 10, 2025

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

May 13, 2025
ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

May 12, 2025
ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

May 12, 2025
(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

May 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page