Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

    ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!

    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!

    ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

    ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

    ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!

    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!

    ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

    ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಯಕ್ಷಗಾನದ ನೇಪತ್ಯ ಕಲಾವಿದರಿಗೆ ಉದ್ಯಮಿ ಸಹಜ್ ರೈ ಬಳಜ್ಜ ಅವರಿಂದ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

June 6, 2021
in ಪುತ್ತೂರು
0
ಯಕ್ಷಗಾನದ ನೇಪತ್ಯ ಕಲಾವಿದರಿಗೆ ಉದ್ಯಮಿ ಸಹಜ್ ರೈ ಬಳಜ್ಜ ಅವರಿಂದ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ 11 ಯಕ್ಷಗಾನ ಮೇಳದ ಕಲಾ ರಂಗದ ನೇಪತ್ಯ ಕಲಾ ಕುಟುಂಬಗಳಿಗೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಉದ್ಯಮಿ ಸಹಜ್ ರೈ ಬಳಜ್ಜ ಅವರು ಅಗತ್ಯ ಆಹಾರದ ಕಿಟ್ ಗಳನ್ನು ವಿತರಿಸಿದರು.

Advertisement
Advertisement
Advertisement

ಜೂ.೬ ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಯಕ್ಷಗಾನದ ತೆರೆಮರೆಯಲ್ಲಿ ಶ್ರಮಿಸುತ್ತಿರುವ ನೇಪತ್ಯ ಕಲಾವಿದರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ನಗರಸಭಾ ಅಧ್ಯಕ್ಷ ಕೆ ಜೀವಂದರ್ ಜೈನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯ ರಾಮದಾಸ್ ಗೌಡ ಅವರು ಸಾಂಕೇತಿಕವಾಗಿ ದೇತಂಡ್ಕ‌ ಮೇಳದ ಕಲಾವಿರಿಗೆ ಕಿಟ್ ಹಸ್ತಾಂತರಿಸಿದರು. ಉಳಿದ ಕಲಾವಿದರಿಗೆ ಆಯಾ ನೇಮಪತ್ಯ ಕಲಾವಿದರ ಮನೆಗಳಿಗೆ ತೆರಳಿ ಕಿಟ್ ವಿತರಣೆ ಮಾಡಲಾಗುವುದು ಎಂದು ಉದ್ಯಮಿ ಸಹಜ್ ರೈ ಬಳಜ್ಜ ಅವರು ತಿಳಿಸಿದರು.

Advertisement

ಯಕ್ಷಗಾನ ಹಿರಿಯ ಕಲಾವಿದ ದಿ.ಶ್ರೀಧರ್ ಭಂಡಾರಿ ಅವರ ಪುತ್ರ ದೇವಿಪ್ರಕಾಶ್ ಭಂಡಾರಿ, ಸುಬ್ಬು ಸಂಟ್ಯಾರ್, ಶರತ್ ಆಳ್ವ, ಆದರ್ಶ ಉಪ್ಪಿನಂಗಡಿ ಮತ್ತಿತರರು ಉಪಸ್ಥಿತರಿದ್ದರು. ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ಕಡೆಯಿಂದ ಫಲಾನುಭವಿಗಳಿಗೆ ಬಿಲ್ವಪತ್ರೆ ಗಿಡಗಳನ್ನು ವಿತರಣೆ ಮಾಡಲಾಯಿತು.

    Previous Post

    ವಾಮದಪದವು: ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ‌ ಉದ್ಘಾಟನೆ

    Next Post

    ರಾಜ್ಯದಲ್ಲಿ ಪರ್ಯಾಯ ನಾಯಕ ಇಲ್ಲವೆಂಬ ಮಾತು ನಾನು ಒಪ್ಪಲ್ಲ; ಹೈ ಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ – ಯಡಿಯೂರಪ್ಪ ಶಾಕಿಂಗ್ ಹೇಳಿಕೆ

    OtherNews

    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!
    ಪುತ್ತೂರು

    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!

    June 17, 2026
    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!
    Featured

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!

    June 17, 2026
    ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!
    ಕ್ರೈಮ್

    ಉಪ್ಪಿನಂಗಡಿ: ಬೈಕ್ ಪಡೆದು ಹೋದವ ಪರಾರಿ ; ಫೋನ್ ಮಾಡಿ ಹಣಕ್ಕೆ ಡಿಮ್ಯಾಂಡ್..!!

    June 17, 2026
    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ
    ಪುತ್ತೂರು

    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    June 16, 2026
    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ
    ಪುತ್ತೂರು

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    June 16, 2026
    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!
    Featured

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

    June 16, 2026

    Leave a Reply Cancel reply

    Your email address will not be published. Required fields are marked *

    Recent News

    ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

    ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

    June 17, 2026
    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!

    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!

    June 17, 2026
    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!

    June 17, 2026
    ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು..!!

    ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು..!!

    June 17, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2020 Zoomin TV. All Rights Reserved. Website made with ❤️ by The Web People.

    You cannot copy content of this page

    No Result
    View All Result

    © 2020 Zoomin TV. All Rights Reserved. Website made with ❤️ by The Web People.