Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

    ಪ್ರವೀಣ್‌ ಕುಮಾ‌ರ್ ಶೆಟ್ಟಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ..!!

    ಪ್ರವೀಣ್‌ ಕುಮಾ‌ರ್ ಶೆಟ್ಟಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

    ಪ್ರವೀಣ್‌ ಕುಮಾ‌ರ್ ಶೆಟ್ಟಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ..!!

    ಪ್ರವೀಣ್‌ ಕುಮಾ‌ರ್ ಶೆಟ್ಟಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಯಕ್ಷಗಾನದ ನೇಪತ್ಯ ಕಲಾವಿದರಿಗೆ ಉದ್ಯಮಿ ಸಹಜ್ ರೈ ಬಳಜ್ಜ ಅವರಿಂದ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

June 6, 2021
in ಪುತ್ತೂರು
0
ಯಕ್ಷಗಾನದ ನೇಪತ್ಯ ಕಲಾವಿದರಿಗೆ ಉದ್ಯಮಿ ಸಹಜ್ ರೈ ಬಳಜ್ಜ ಅವರಿಂದ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ 11 ಯಕ್ಷಗಾನ ಮೇಳದ ಕಲಾ ರಂಗದ ನೇಪತ್ಯ ಕಲಾ ಕುಟುಂಬಗಳಿಗೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಉದ್ಯಮಿ ಸಹಜ್ ರೈ ಬಳಜ್ಜ ಅವರು ಅಗತ್ಯ ಆಹಾರದ ಕಿಟ್ ಗಳನ್ನು ವಿತರಿಸಿದರು.

Advertisement
Advertisement
Advertisement

ಜೂ.೬ ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಯಕ್ಷಗಾನದ ತೆರೆಮರೆಯಲ್ಲಿ ಶ್ರಮಿಸುತ್ತಿರುವ ನೇಪತ್ಯ ಕಲಾವಿದರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ನಗರಸಭಾ ಅಧ್ಯಕ್ಷ ಕೆ ಜೀವಂದರ್ ಜೈನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯ ರಾಮದಾಸ್ ಗೌಡ ಅವರು ಸಾಂಕೇತಿಕವಾಗಿ ದೇತಂಡ್ಕ‌ ಮೇಳದ ಕಲಾವಿರಿಗೆ ಕಿಟ್ ಹಸ್ತಾಂತರಿಸಿದರು. ಉಳಿದ ಕಲಾವಿದರಿಗೆ ಆಯಾ ನೇಮಪತ್ಯ ಕಲಾವಿದರ ಮನೆಗಳಿಗೆ ತೆರಳಿ ಕಿಟ್ ವಿತರಣೆ ಮಾಡಲಾಗುವುದು ಎಂದು ಉದ್ಯಮಿ ಸಹಜ್ ರೈ ಬಳಜ್ಜ ಅವರು ತಿಳಿಸಿದರು.

Advertisement

ಯಕ್ಷಗಾನ ಹಿರಿಯ ಕಲಾವಿದ ದಿ.ಶ್ರೀಧರ್ ಭಂಡಾರಿ ಅವರ ಪುತ್ರ ದೇವಿಪ್ರಕಾಶ್ ಭಂಡಾರಿ, ಸುಬ್ಬು ಸಂಟ್ಯಾರ್, ಶರತ್ ಆಳ್ವ, ಆದರ್ಶ ಉಪ್ಪಿನಂಗಡಿ ಮತ್ತಿತರರು ಉಪಸ್ಥಿತರಿದ್ದರು. ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ಕಡೆಯಿಂದ ಫಲಾನುಭವಿಗಳಿಗೆ ಬಿಲ್ವಪತ್ರೆ ಗಿಡಗಳನ್ನು ವಿತರಣೆ ಮಾಡಲಾಯಿತು.

Advertisement

    Previous Post

    ವಾಮದಪದವು: ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ‌ ಉದ್ಘಾಟನೆ

    Next Post

    ರಾಜ್ಯದಲ್ಲಿ ಪರ್ಯಾಯ ನಾಯಕ ಇಲ್ಲವೆಂಬ ಮಾತು ನಾನು ಒಪ್ಪಲ್ಲ; ಹೈ ಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ – ಯಡಿಯೂರಪ್ಪ ಶಾಕಿಂಗ್ ಹೇಳಿಕೆ

    OtherNews

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!
    Featured

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    August 30, 2026
    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!
    Featured

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    August 30, 2026
    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!
    ಪುತ್ತೂರು

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    August 30, 2026
    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!
    Featured

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    August 30, 2026
    ಪ್ರವೀಣ್‌ ಕುಮಾ‌ರ್ ಶೆಟ್ಟಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ..!!
    ಪುತ್ತೂರು

    ಪ್ರವೀಣ್‌ ಕುಮಾ‌ರ್ ಶೆಟ್ಟಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ..!!

    August 30, 2026
    ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!
    Featured

    ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!

    August 30, 2026

    Leave a Reply Cancel reply

    Your email address will not be published. Required fields are marked *

    Recent News

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    August 30, 2026
    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    August 30, 2026
    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    August 30, 2026
    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    August 30, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2020 Zoomin TV. All Rights Reserved. Website made with ❤️ by The Web People.

    You cannot copy content of this page

    No Result
    View All Result

    © 2020 Zoomin TV. All Rights Reserved. Website made with ❤️ by The Web People.