Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಯಕ್ಷಗಾನದ ನೇಪತ್ಯ ಕಲಾವಿದರಿಗೆ ಉದ್ಯಮಿ ಸಹಜ್ ರೈ ಬಳಜ್ಜ ಅವರಿಂದ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

June 6, 2021
in ಪುತ್ತೂರು
0
ಯಕ್ಷಗಾನದ ನೇಪತ್ಯ ಕಲಾವಿದರಿಗೆ ಉದ್ಯಮಿ ಸಹಜ್ ರೈ ಬಳಜ್ಜ ಅವರಿಂದ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ 11 ಯಕ್ಷಗಾನ ಮೇಳದ ಕಲಾ ರಂಗದ ನೇಪತ್ಯ ಕಲಾ ಕುಟುಂಬಗಳಿಗೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಉದ್ಯಮಿ ಸಹಜ್ ರೈ ಬಳಜ್ಜ ಅವರು ಅಗತ್ಯ ಆಹಾರದ ಕಿಟ್ ಗಳನ್ನು ವಿತರಿಸಿದರು.

Advertisement
Advertisement
Advertisement

ಜೂ.೬ ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಯಕ್ಷಗಾನದ ತೆರೆಮರೆಯಲ್ಲಿ ಶ್ರಮಿಸುತ್ತಿರುವ ನೇಪತ್ಯ ಕಲಾವಿದರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ನಗರಸಭಾ ಅಧ್ಯಕ್ಷ ಕೆ ಜೀವಂದರ್ ಜೈನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯ ರಾಮದಾಸ್ ಗೌಡ ಅವರು ಸಾಂಕೇತಿಕವಾಗಿ ದೇತಂಡ್ಕ‌ ಮೇಳದ ಕಲಾವಿರಿಗೆ ಕಿಟ್ ಹಸ್ತಾಂತರಿಸಿದರು. ಉಳಿದ ಕಲಾವಿದರಿಗೆ ಆಯಾ ನೇಮಪತ್ಯ ಕಲಾವಿದರ ಮನೆಗಳಿಗೆ ತೆರಳಿ ಕಿಟ್ ವಿತರಣೆ ಮಾಡಲಾಗುವುದು ಎಂದು ಉದ್ಯಮಿ ಸಹಜ್ ರೈ ಬಳಜ್ಜ ಅವರು ತಿಳಿಸಿದರು.

Advertisement

ಯಕ್ಷಗಾನ ಹಿರಿಯ ಕಲಾವಿದ ದಿ.ಶ್ರೀಧರ್ ಭಂಡಾರಿ ಅವರ ಪುತ್ರ ದೇವಿಪ್ರಕಾಶ್ ಭಂಡಾರಿ, ಸುಬ್ಬು ಸಂಟ್ಯಾರ್, ಶರತ್ ಆಳ್ವ, ಆದರ್ಶ ಉಪ್ಪಿನಂಗಡಿ ಮತ್ತಿತರರು ಉಪಸ್ಥಿತರಿದ್ದರು. ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ಕಡೆಯಿಂದ ಫಲಾನುಭವಿಗಳಿಗೆ ಬಿಲ್ವಪತ್ರೆ ಗಿಡಗಳನ್ನು ವಿತರಣೆ ಮಾಡಲಾಯಿತು.

    Advertisement
    Advertisement
    Previous Post

    ವಾಮದಪದವು: ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ‌ ಉದ್ಘಾಟನೆ

    Next Post

    ರಾಜ್ಯದಲ್ಲಿ ಪರ್ಯಾಯ ನಾಯಕ ಇಲ್ಲವೆಂಬ ಮಾತು ನಾನು ಒಪ್ಪಲ್ಲ; ಹೈ ಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ – ಯಡಿಯೂರಪ್ಪ ಶಾಕಿಂಗ್ ಹೇಳಿಕೆ

    OtherNews

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!
    Featured

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    March 21, 2026
    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!
    Featured

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    March 21, 2026
    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!
    Featured

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

    March 21, 2026
    ಯಕ್ಷಗಾನ ರಂಗದ ದಿಗ್ಗಜ ಸೂರಿಕಮೇರ್ ಕೆ. ಗೋವಿಂದ ಭಟ್ ನಿಧನ..!!
    Featured

    ಯಕ್ಷಗಾನ ರಂಗದ ದಿಗ್ಗಜ ಸೂರಿಕಮೇರ್ ಕೆ. ಗೋವಿಂದ ಭಟ್ ನಿಧನ..!!

    March 20, 2026
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
    Featured

    ಅನೈತಿಕ ಸಂಬಂಧದ ಅನುಮಾನ: ಪತ್ನಿ ಹತ್ಯೆ, ಪತಿಯಿಂದ ಆತ್ಮಹತ್ಯೆ ಪ್ರಯತ್ನ : ಪ್ರಕರಣ ದಾಖಲು..!!!

    March 20, 2026
    ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!
    Featured

    ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

    March 20, 2026

    Leave a Reply Cancel reply

    Your email address will not be published. Required fields are marked *

    Recent News

    ಪ್ರೀತಿಸಿದವನನ್ನು ನಂಬಿ ಮದುವೆಯಾಗಿ ಬಂದಿದ್ದ ಮಹಿಳೆ ನಾಲ್ಕೇ ತಿಂಗಳಲ್ಲಿ ಪತಿ ಕೈಯಿಂದಲೇ ಹೆಣವಾದ್ಲು..!!

    ಪ್ರೀತಿಸಿದವನನ್ನು ನಂಬಿ ಮದುವೆಯಾಗಿ ಬಂದಿದ್ದ ಮಹಿಳೆ ನಾಲ್ಕೇ ತಿಂಗಳಲ್ಲಿ ಪತಿ ಕೈಯಿಂದಲೇ ಹೆಣವಾದ್ಲು..!!

    March 22, 2026
    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    ಮೊಬೈಲ್ ಬ್ಯಾಟರಿ ಸ್ಪೋಟ: ವ್ಯಕ್ತಿಗೆ ಗಾಯ..!!

    March 22, 2026
    ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ..!!

    ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ..!!

    March 22, 2026
    ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!

    ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!

    March 22, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2020 Zoomin TV. All Rights Reserved. Website made with ❤️ by The Web People.

    No Result
    View All Result

    © 2020 Zoomin TV. All Rights Reserved. Website made with ❤️ by The Web People.

    You cannot copy content of this page