ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ಕಾರ್ಯಾಚರಣೆ ಮೂಲಕ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಲಾಗಿದೆ.

ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಪುತ್ತೂರು ಸುಳ್ಯ ರಸ್ತೆ ಸಂಚಾರಕ್ಕೆ ಮುಕ್ತಗೊಂಡಿದೆ.
ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿತ್ತು.