Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್

ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಅತ್ಯಗತ್ಯ, ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ ಸ್ಥಳ ಅನ್ಯ ಬಳಕೆಗೆ ತೀವ್ರ ವಿರೋಧ : ಕನ್ನಡ ಸೇನೆ ಯಿಂದ ಉಗ್ರ ಹೋರಾಟದ ಎಚ್ಚರಿಕೆ

November 22, 2020
in ನ್ಯೂಸ್, ಪುತ್ತೂರು
0
ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಅತ್ಯಗತ್ಯ, ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ ಸ್ಥಳ ಅನ್ಯ ಬಳಕೆಗೆ ತೀವ್ರ ವಿರೋಧ : ಕನ್ನಡ ಸೇನೆ ಯಿಂದ ಉಗ್ರ ಹೋರಾಟದ ಎಚ್ಚರಿಕೆ
Share on WhatsAppShare on FacebookShare on Twitter
Advertisement
Advertisement

ಯಾವುದೇ ಪ್ರದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ, ಆರೋಗ್ಯ ಮುಂತಾದ ಮೂಲ ಸೌಕರ್ಯಗಳ ಅಭಿವೃದ್ಧಿ ನಿರ್ಣಾಯಕ ಪಾತ್ರವಹಿಸುತ್ತದೆ. ಈ ನಿಟ್ಟಿನಲ್ಲಿ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಅನಿವಾರ್ಯತೆ ಇದೆ. ಜಿಲ್ಲೆಯಲ್ಲಿ ಅನೇಕ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದರೂ, ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಮೆಡಿಕಲ್ ಶಿಕ್ಷಣದ ಕನಸಿಗಾಗಿ ಸರ್ಕಾರಿ ಮೆಡಿಕಲ್ ಕಾಲೇಜ್ ಅವಶ್ಯಕ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜ್ ಗಾಗಿ ಅನೇಕ ಸಂಘ-ಸಂಸ್ಥೆಗಳು ಅನೇಕ ವರ್ಷಗಳಿಂದ ಅವಿರತವಾಗಿ ಶ್ರಮಿಸಿವೆ. ಅದರಲ್ಲೂ ಕನ್ನಡ ಸೇನೆ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಚಂದ್ರಶೇಖರ್ ಸಾರಥ್ಯದಲ್ಲಿ ಕನ್ನಡ ಸೇನೆ ವೈದ್ಯಕೀಯ ಕಾಲೇಜುಗಾಗಿ ಹೋರಾಡುತ್ತಾ ಬಂದಿದೆ. ಶ್ರೀಮತಿ ಶಕುಂತಲಾ ಶೆಟ್ಟಿ ಅವರು ಪುತ್ತೂರಿನ ಶಾಸಕರಾಗಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವ ಸಂದರ್ಭ ಅದನ್ನು ಪುತ್ತೂರು ತಾಲೂಕಿಗೆ ನೀಡುವಂತೆ ಮುಖ್ಯಮಂತ್ರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಆರೋಗ್ಯ ಸಚಿವರಿಗೆ ಕಾರ್ಮಿಕ ಸಂಘ ಮತ್ತು ಕನ್ನಡ ಸೇನೆ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಸರ್ಕಾರ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ 40 ಎಕರೆ ಸ್ಥಳವನ್ನು ಮೆಡಿಕಲ್ ಕಾಲೇಜು ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮೀಸಲಿಟ್ಟಿತ್ತು.

Advertisement
Advertisement

ಆದರೆ ಪ್ರಸ್ತುತ ಮೆಡಿಕಲ್ ಕಾಲೇಜ್ ಗಾಗಿ ಮೀಸಲಿಟ್ಟ ಜಾಗವನ್ನು ಸೀಫುಡ್ ಪಾರ್ಕ್ ಸ್ಥಾಪನೆಗಾಗಿ ಬಳಸಲು ಸರ್ಕಾರ ಮುಂದಾಗಿದೆ. ಪುತ್ತೂರಿನ ಜನತೆಯ ಒಳಿತಿಗಾಗಿ ಸದಾ ಚಿಂತಿಸುತ್ತಾ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಮಂಜೂರಾತಿಗೆ ಅನೇಕ ವರ್ಷಗಳಿಂದ ತನ್ನ ಹೋರಾಟಗಳ ಮೂಲಕ ಅವಿರತವಾಗಿ ಶ್ರಮಿಸಿದ ಚಂದ್ರಶೇಖರ್ ಎ. ಸಾರಥ್ಯದ ಕನ್ನಡ ಸೇನೆ ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿದ್ದು, ಕನ್ನಡ ಸೇನೆ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷ ಚಂದ್ರಶೇಖರ ಎ. ಅವರು ಈ ಸಂಬಂಧ ರಾಜ್ಯ ಕಂದಾಯ ಸಚಿವರಿಗೆ, ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರಿಗೆ ಮನವಿ ಸಲ್ಲಿಸಿದರು.

ಪುತ್ತೂರಿಗೆ ಮೆಡಿಕಲ್ ಕಾಲೇಜಿನ ಅಗತ್ಯವಿದೆ. ಹೀಗಾಗಿ ಸರಕಾರಿ ಮೆಡಿಕಲ್ ಕಾಲೇಜಿಗೆ ಮೀಸಲಿರಿಸಿದ ಜಮೀನನ್ನು ಸೀಫುಡ್ ಪಾರ್ಕ್ ಗಾಗಿ ಬಳಸಿಕೊಳ್ಳಬಾರದು. ಇದರ ಹೊರತಾಗಿಯೂ ಸಾರ್ವಜನಿಕರ ವಿರೋಧ ನಿರ್ಲಕ್ಷಿಸಿದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಚಂದ್ರಶೇಖರ್ ಎ. ಎಚ್ಚರಿಸಿದ್ದಾರೆ.

Advertisement
Previous Post

(ನ.23) ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೆಂದು ಶಕುಂತಳಾ ಟಿ ಶೆಟ್ಟಿ ನೇತೃತ್ವದಲ್ಲಿ ಸಮಾನ ಮನಸ್ಕರ ಸಭೆ

Next Post

ಪರ್ಪುಂಜ – ಕುರಿಯ – ಪಂಜಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

OtherNews

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!
Featured

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

May 18, 2025
ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!
Featured

ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

May 18, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

May 18, 2025
ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!
Featured

ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

May 18, 2025
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!
ಬಂಟ್ವಾಳ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

May 16, 2025
ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!
ಧಾರ್ಮಿಕ

ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

May 16, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

May 18, 2025
ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

May 18, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

May 18, 2025
ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

May 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page