Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

    ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

    ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

    ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

    ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

    ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

    ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

    ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

    ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

    ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

    ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

    ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

    ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಬೆಟ್ಟಂಪಾಡಿ ಕಾಲೇಜಿನಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಆನ್ಲೈನ್ ವಿಚಾರಸಂಕಿರಣ

June 6, 2021
in ಸುಳ್ಯ
0
ಬೆಟ್ಟಂಪಾಡಿ ಕಾಲೇಜಿನಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಆನ್ಲೈನ್ ವಿಚಾರಸಂಕಿರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಟ್ಟಂಪಾಡಿ : ನಾವೇ ಕೆಡಿಸಿದ ಪರಿಸರ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಿ ಸುಧಾರಿಸುವುದು ನಮ್ಮ ಜವಾಬ್ಧಾರಿ ಎಂದು ರಥಬೀದಿ, ಮಂಗಳೂರು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಜಯಕರ ಭಂಡಾರಿ ಹೇಳಿದರು. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಜ್ಯ ಎನ್ನೆಸ್ಸೆಸ್‌ ಕೋಶಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ “ನವ ಪರಿಸರಕ್ಕಾಗಿ ಯುವಜನತೆ” ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

Advertisement
Advertisement
Advertisement

ಯುವಜನರು ಪರಿಸರ ಸಂರಕ್ಷಣೆಯ ಮಹತ್ವ ಅರಿತುಕೊಂಡು ಪರಿಸರ ಪುನರ್‌ ನಿರ್ಮಾಣ ಸಂಬಂಧೀ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ ಸರ್ಕಾರದ ಎನ್.ಎಸ್.ಎಸ್ ಪ್ರಾದೇಶಿಕ ನಿರ್ದೇಶಕರಾಗಿರುವ ಕೆ ವಿ ಖಾದ್ರಿ ನರಸಿಂಹಯ್ಯ ಇವರು ಮಾತನಾಡಿ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಿ ನಮ್ಮಲ್ಲಿರುವ ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

Advertisement

ಮುಖ್ಯ ಅತಿಥಿಗಳಾಗಿದ್ದ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳಾದ ಪ್ರತಾಪ್‌ ಲಿಂಗಯ್ಯ ಇವರು ಸ್ವಾರ್ಥ ಮನೋಭಾವ ಬಿಟ್ಟು ಪರಿಸರದೊಂದಿಗೆ ಸ್ನೇಹಜೀವಿಯಾಗಿ ಬಾಳಬೇಕು ಎಂದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಕಿಶೋರ್‌ ಕುಮಾರ್‌ ಸಿ ಕೆ ಇವರು ಮಾತನಾಡಿ ಈಗಾಗಲೇ ನಶಿಸುತ್ತಿರುವ ಪರಿಸರ ವ್ಯವಸ್ಥೆಯನ್ನು ಪುನರ್‌ ರಚನೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸುವ ಮೂಲಕ ಪರಿಸರ ವ್ಯವಸ್ಥೆಯನ್ನು ರಕ್ಷಿಸಬೇಕಾಗಿದೆ ಎಂದು ಹೇಳಿದರು.

Advertisement

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿಗಳಾದ ಡಾ. ನಾಗರತ್ನ ಕೆ ಎ ಇವರು ಮಾತನಾಡಿ ಪ್ರಕೃತಿ ನಮ್ಮ ಭಾಗವಲ್ಲ, ನಾವು ಪ್ರಕೃತಿಯ ಭಾಗ ಎಂಬುದನ್ನು ಮನಗಂಡುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಇವರು ಮಾತನಾಡಿ ಅಳಿವಿನ ಅಂಚಿನಲ್ಲಿರುವ ಪರಿಸರ ಎಂದರೆ ಅದು ನಮ್ಮ ಬದುಕಿನ ದುರಂತದ ಸೂಚನೆಗಳು, ಪ್ರಕೃತಿ ಜೊತೆಗೆ ಭಾವನಾತ್ಮಕ ಸಂಬಂಧದ ಅಗತ್ಯವಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.

ಕಾಲೇಜಿನಲ್ಲಿ ಕಳೆದ ವರ್ಷ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆರಂಭವಾದಂತಹ “ವನಪರ್ವ” ಕಾರ್ಯಕ್ರಮದ ಮುಂದುವರಿದ ಭಾಗವಾಗಿ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲೇ ಗಿಡ ನೆಡುವ ಮುಖಾಂತರ ವನಪರ್ವ ಕಾರ್ಯಕ್ರಮವನ್ನು ಮುಂದುವರೆಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜು ಮಟ್ಟದಲ್ಲಿ ಭಾಷಣ ಸ್ಪರ್ದೆ, ಚಿತ್ರಕಲೆ ಮತ್ತು ಕವನ ರಚನಾ ಸ್ಪರ್ಧೆಗಳನ್ನು ಆನ್ಲೈನ್‌ ಮುಖಾಂತರ ನಡೆಸಲಾಯಿತು.

ಝೂಮ್‌ ಮುಖಾಂತರ ನಡೆದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ನೋಡೆಲ್‌ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಕಾಲೇಜುಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ದಾಮೋದರ ಗೌಡ ಕಣಜಾಲು ಇವರು ಸ್ವಾಗತಿಸಿದರು. ಎನ್.ಎಸ್.ಎಸ್ ಘಟಕ ನಾಯಕಿ ರಂಜಿತಾ ಜಿ ವಂದಿಸಿದರು. ಐಕ್ಯೂಎಸಿ ಸಂಚಾಲಕರು ಮತ್ತು ಎನ್.ಎಸ್.ಎಸ್ ಅಧಿಕಾರಿಗಳಾಗಿರುವ ಹರಿಪ್ರಸಾದ್‌ ಎಸ್‌ ಕಾರ್ಯಕ್ರಮ ನಿರ್ವಹಿಸಿದರು.

Previous Post

ಉಪ್ಪಿನಂಗಡಿ : ಗೃಹರಕ್ಷಕ ಘಟಕದಿಂದ ವನಮಹೋತ್ಸವ

Next Post

ಮಂಗಳೂರು : ರೈತರ ಬೆಳೆಯನ್ನು ಸೂಕ್ತ ಬೆಲೆ ನೀಡಿ ಖರೀದಿಸಲು ಮುಂದಾದ ಪನಮಾ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ‘ವಿವೇಕ್ ರಾಜ್’

OtherNews

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!
ಸುಳ್ಯ

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

July 22, 2026
ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ
ಸುಳ್ಯ

ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

July 22, 2026
ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!
ಸುಳ್ಯ

ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

July 21, 2026
ಎಣ್ಣೆ ಏಟಿನಲ್ಲಿ ಫೈಟ್..!!
ಕ್ರೈಮ್

ಎಣ್ಣೆ ಏಟಿನಲ್ಲಿ ಫೈಟ್..!!

July 18, 2026
ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!
ಸುಳ್ಯ

ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

July 17, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಯುವಕ ವಶಕ್ಕೆ..!!

July 16, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

July 23, 2026
ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 22, 2026
ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

July 22, 2026
ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

July 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.