Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

    (ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

    ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

    ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

    ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

    ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

    ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

    ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

    ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

    ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

    (ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

    ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

    ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

    ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

    ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

    ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

    ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

    ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

    ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಬೆಟ್ಟಂಪಾಡಿ ಕಾಲೇಜಿನಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಆನ್ಲೈನ್ ವಿಚಾರಸಂಕಿರಣ

June 6, 2021
in ಸುಳ್ಯ
0
ಬೆಟ್ಟಂಪಾಡಿ ಕಾಲೇಜಿನಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಆನ್ಲೈನ್ ವಿಚಾರಸಂಕಿರಣ
Share on WhatsAppShare on FacebookShare on Twitter

ಬೆಟ್ಟಂಪಾಡಿ : ನಾವೇ ಕೆಡಿಸಿದ ಪರಿಸರ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಿ ಸುಧಾರಿಸುವುದು ನಮ್ಮ ಜವಾಬ್ಧಾರಿ ಎಂದು ರಥಬೀದಿ, ಮಂಗಳೂರು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಜಯಕರ ಭಂಡಾರಿ ಹೇಳಿದರು. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಜ್ಯ ಎನ್ನೆಸ್ಸೆಸ್‌ ಕೋಶಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ “ನವ ಪರಿಸರಕ್ಕಾಗಿ ಯುವಜನತೆ” ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

Advertisement
Advertisement
Advertisement
Advertisement

ಯುವಜನರು ಪರಿಸರ ಸಂರಕ್ಷಣೆಯ ಮಹತ್ವ ಅರಿತುಕೊಂಡು ಪರಿಸರ ಪುನರ್‌ ನಿರ್ಮಾಣ ಸಂಬಂಧೀ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ ಸರ್ಕಾರದ ಎನ್.ಎಸ್.ಎಸ್ ಪ್ರಾದೇಶಿಕ ನಿರ್ದೇಶಕರಾಗಿರುವ ಕೆ ವಿ ಖಾದ್ರಿ ನರಸಿಂಹಯ್ಯ ಇವರು ಮಾತನಾಡಿ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಿ ನಮ್ಮಲ್ಲಿರುವ ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

Advertisement
Advertisement

ಮುಖ್ಯ ಅತಿಥಿಗಳಾಗಿದ್ದ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳಾದ ಪ್ರತಾಪ್‌ ಲಿಂಗಯ್ಯ ಇವರು ಸ್ವಾರ್ಥ ಮನೋಭಾವ ಬಿಟ್ಟು ಪರಿಸರದೊಂದಿಗೆ ಸ್ನೇಹಜೀವಿಯಾಗಿ ಬಾಳಬೇಕು ಎಂದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಕಿಶೋರ್‌ ಕುಮಾರ್‌ ಸಿ ಕೆ ಇವರು ಮಾತನಾಡಿ ಈಗಾಗಲೇ ನಶಿಸುತ್ತಿರುವ ಪರಿಸರ ವ್ಯವಸ್ಥೆಯನ್ನು ಪುನರ್‌ ರಚನೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸುವ ಮೂಲಕ ಪರಿಸರ ವ್ಯವಸ್ಥೆಯನ್ನು ರಕ್ಷಿಸಬೇಕಾಗಿದೆ ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿಗಳಾದ ಡಾ. ನಾಗರತ್ನ ಕೆ ಎ ಇವರು ಮಾತನಾಡಿ ಪ್ರಕೃತಿ ನಮ್ಮ ಭಾಗವಲ್ಲ, ನಾವು ಪ್ರಕೃತಿಯ ಭಾಗ ಎಂಬುದನ್ನು ಮನಗಂಡುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಇವರು ಮಾತನಾಡಿ ಅಳಿವಿನ ಅಂಚಿನಲ್ಲಿರುವ ಪರಿಸರ ಎಂದರೆ ಅದು ನಮ್ಮ ಬದುಕಿನ ದುರಂತದ ಸೂಚನೆಗಳು, ಪ್ರಕೃತಿ ಜೊತೆಗೆ ಭಾವನಾತ್ಮಕ ಸಂಬಂಧದ ಅಗತ್ಯವಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.

ಕಾಲೇಜಿನಲ್ಲಿ ಕಳೆದ ವರ್ಷ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆರಂಭವಾದಂತಹ “ವನಪರ್ವ” ಕಾರ್ಯಕ್ರಮದ ಮುಂದುವರಿದ ಭಾಗವಾಗಿ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲೇ ಗಿಡ ನೆಡುವ ಮುಖಾಂತರ ವನಪರ್ವ ಕಾರ್ಯಕ್ರಮವನ್ನು ಮುಂದುವರೆಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜು ಮಟ್ಟದಲ್ಲಿ ಭಾಷಣ ಸ್ಪರ್ದೆ, ಚಿತ್ರಕಲೆ ಮತ್ತು ಕವನ ರಚನಾ ಸ್ಪರ್ಧೆಗಳನ್ನು ಆನ್ಲೈನ್‌ ಮುಖಾಂತರ ನಡೆಸಲಾಯಿತು.

ಝೂಮ್‌ ಮುಖಾಂತರ ನಡೆದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ನೋಡೆಲ್‌ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಕಾಲೇಜುಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ದಾಮೋದರ ಗೌಡ ಕಣಜಾಲು ಇವರು ಸ್ವಾಗತಿಸಿದರು. ಎನ್.ಎಸ್.ಎಸ್ ಘಟಕ ನಾಯಕಿ ರಂಜಿತಾ ಜಿ ವಂದಿಸಿದರು. ಐಕ್ಯೂಎಸಿ ಸಂಚಾಲಕರು ಮತ್ತು ಎನ್.ಎಸ್.ಎಸ್ ಅಧಿಕಾರಿಗಳಾಗಿರುವ ಹರಿಪ್ರಸಾದ್‌ ಎಸ್‌ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Previous Post

ಉಪ್ಪಿನಂಗಡಿ : ಗೃಹರಕ್ಷಕ ಘಟಕದಿಂದ ವನಮಹೋತ್ಸವ

Next Post

ಮಂಗಳೂರು : ರೈತರ ಬೆಳೆಯನ್ನು ಸೂಕ್ತ ಬೆಲೆ ನೀಡಿ ಖರೀದಿಸಲು ಮುಂದಾದ ಪನಮಾ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ‘ವಿವೇಕ್ ರಾಜ್’

OtherNews

ಪೆರುವಾಜೆ ಜಲದುರ್ಗಾದೇವಿ ದೇವಾಲಯದ ಜಾತ್ರೆ ಹಾಗೂ ರಥ ಸಮರ್ಪಣೆ ಪೂರ್ವಭಾವಿ ಸಭೆ : ಜ.16 ಬ್ರಹ್ಮರಥ ಸಮರ್ಪಣೆ : ಜ.19 ಬ್ರಹ್ಮರಥೋತ್ಸವ
ಧಾರ್ಮಿಕ

ಪೆರುವಾಜೆ ಜಲದುರ್ಗಾದೇವಿ ದೇವಾಲಯದ ಜಾತ್ರೆ ಹಾಗೂ ರಥ ಸಮರ್ಪಣೆ ಪೂರ್ವಭಾವಿ ಸಭೆ : ಜ.16 ಬ್ರಹ್ಮರಥ ಸಮರ್ಪಣೆ : ಜ.19 ಬ್ರಹ್ಮರಥೋತ್ಸವ

November 27, 2023
ಮತ್ತೆ ಏರಿಕೆಯತ್ತ‌ ಅಡಿಕೆ ಧಾರಣೆ:; ಗಣೇಶ ಚತುರ್ಥಿ ಬಳಿಕ ಮತ್ತಷ್ಟು ಏರುವ ನಿರೀಕ್ಷೆ
ಕ್ರೈಮ್

ಪುತ್ತೂರು : ಗೋಡೌನ್ ಬೀಗ ಮುರಿದು 2 ಕ್ವಿಂಟಾಲ್ ಅಡಿಕೆ ಕಳವು : ಪ್ರಕರಣ ದಾಖಲು

November 24, 2023
ಪ್ರಪ್ರಥಮ ಬಾರಿಗೆ 1ಲಕ್ಷ ಬಹುಮಾನದೊಂದಿಗೆ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ
ಪುತ್ತೂರು

ಪ್ರಪ್ರಥಮ ಬಾರಿಗೆ 1ಲಕ್ಷ ಬಹುಮಾನದೊಂದಿಗೆ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ

November 22, 2023
ಸುಳ್ಯದ ಚಿಕನ್ ಸೆಂಟರೊಂದರಲ್ಲಿ ನಾಲ್ಕು ಕಾಲುಗಳ ಕೋಳಿ ಪತ್ತೆ..!!
ಪುತ್ತೂರು

ಸುಳ್ಯದ ಚಿಕನ್ ಸೆಂಟರೊಂದರಲ್ಲಿ ನಾಲ್ಕು ಕಾಲುಗಳ ಕೋಳಿ ಪತ್ತೆ..!!

November 22, 2023
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
ಕ್ರೈಮ್

ಬೆಳ್ಳಾರೆ : ತಂದೆ-ತಾಯಿಗೆ ಕತ್ತಿಯಿಂದ ಹಲ್ಲೆ ; ಆರೋಪಿ ಅರೆಸ್ಟ್..!!!

November 22, 2023
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
ಕ್ರೈಮ್

ಅಪ್ರಾಪ್ತೆಯ ಮಾನಭಂಗ ಆರೋಪ : ಪಾಣಾಜೆ ಮೂಲದ ಯುವಕ ಕೇರಳದಲ್ಲಿ ಅರೆಸ್ಟ್..!!!

November 14, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

October 1, 2023
ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

November 7, 2023
(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

November 29, 2023
ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

November 29, 2023
ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

November 29, 2023
ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

November 29, 2023

Recent News

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

November 29, 2023
ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

November 29, 2023
ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

November 29, 2023
ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

November 29, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page