Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ ‘ಮೈಸೂರು ಚಲೋ’ಗೆ ಚಾಲನೆ

August 3, 2024
in ಬೆಂಗಳೂರು, ರಾಜ್ಯ
0
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ ‘ಮೈಸೂರು ಚಲೋ’ಗೆ ಚಾಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ.

Advertisement
Advertisement
Advertisement

ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.

ಇಂದಿನಿಂದ ಆಗಸ್ಟ್ 10 ರವರೆಗೆ ಏಳು ದಿನಗಳ ಕಾಲ ಒಟ್ಟು 124 ಕಿಮೀವರೆಗೆ ಪಾದಯಾತ್ರೆ ನಡೆದು ಮುಡಾ ಕಚೇರಿಯಲ್ಲಿ ಕೊನೆಯಾಗಲಿದೆ. ಕೊನೆಯ ದಿನದಂದು ಮೈಸೂರಿನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಥವಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.

Advertisement

Advertisement

ಮೈತ್ರಿ ಪಾದಯಾತ್ರೆಯ ಹಾದಿ

  • ಆ.3 – ಕೆಂಗೇರಿಯಲ್ಲಿ ಆರಂಭ. ಬಿಡದಿಯಲ್ಲಿ ವಾಸ್ತವ್ಯ
  • ಆ.4 – ಬಿಡದಿಯಲ್ಲಿ ಆರಂಭ. ಕೆಂಗಲ್‌ನಲ್ಲಿ ವಾಸ್ತವ್ಯ
  • ಆ.5 – ಕೆಂಗಲ್‌ನಲ್ಲಿ ಆರಂಭ. ನಿಡಘಟ್ಟದಲ್ಲಿ ವಾಸ್ತವ್ಯ
  • ಆ.6 – ನಿಡಘಟ್ಟದಲ್ಲಿ ಆರಂಭ. ಮಂಡ್ಯದಲ್ಲಿ ವಾಸ್ತವ್ಯ
  • ಆ.7 – ಮಂಡ್ಯದಲ್ಲಿ ಆರಂಭ. ತೂಬಿನಕೆರೆಯಲ್ಲಿ ವಾಸ್ತವ್ಯ
  • ಆ.8 – ತೂಬಿನಕೆರೆಯಲ್ಲಿ ಆರಂಭ. ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯ
  • ಆ.9 – ಶ್ರೀರಂಗಪಟ್ಟಣದಲ್ಲಿ ಆರಂಭ. ಮೈಸೂರು ಹೊರವಲಯದಲ್ಲಿ ವಾಸ್ತವ್ಯ
  • ಆ.10 – ಮೈಸೂರು ಹೊರವಲಯದಲ್ಲಿ ಆರಂಭ. ವೇದಿಕೆಯಲ್ಲಿ ಅಂತ್ಯ

Previous Post

(ಆ.27) ತೆಂಕಬೆಳ್ಳೂರಿನ ಕಮ್ಮಾಜೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 23ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ಶ್ರೀ ಕೃಷ್ಣ ದೇವರ ಭವ್ಯ ಶೋಭಾಯಾತ್ರೆ

Next Post

ಪುತ್ತೂರು : ನೆಹರುನಗರದ ರೈಲ್ವೇ‌ ಸೇತುವೆ ವೀಕ್ಷಿಸಿದ ಶಾಸಕ ಅಶೋಕ್ ರೈ..!!!

OtherNews

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!
ಕ್ರೈಮ್

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

July 29, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!
ಕ್ರೈಮ್

ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!

July 20, 2026
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!
ಕ್ರೈಮ್

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!
ಬೆಂಗಳೂರು

ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

July 16, 2026
ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

July 29, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026
ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

July 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.