Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿಯಲ್ಲಿ ಕೋಳಿ ಅಂಕ ಜೂಜು: ಒಬ್ಬನ ಬಂಧನ, ಕೋಳಿಗಳು ಹಾಗೂ ವಾಹನಗಳ ವಶ…!

    ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

    ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

    ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

    ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

    ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

    ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

    ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

    ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿಯಲ್ಲಿ ಕೋಳಿ ಅಂಕ ಜೂಜು: ಒಬ್ಬನ ಬಂಧನ, ಕೋಳಿಗಳು ಹಾಗೂ ವಾಹನಗಳ ವಶ…!

    ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

    ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

    ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

    ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

    ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

    ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

    ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

    ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ವಯನಾಡ್​, ಶಿರೂರು ದುರಂತದ ಭಯ : ಆದೇಶ ಹೊರಡಿಸಿದ 24 ಗಂಟೆಯಲ್ಲೇ 69 ಎಕರೆ ಅರಣ್ಯ ಒತ್ತುವರಿ ತೆರವು!

August 6, 2024
in ಮಂಗಳೂರು, ರಾಜ್ಯ
0
ವಯನಾಡ್​, ಶಿರೂರು ದುರಂತದ ಭಯ : ಆದೇಶ ಹೊರಡಿಸಿದ 24 ಗಂಟೆಯಲ್ಲೇ 69 ಎಕರೆ ಅರಣ್ಯ ಒತ್ತುವರಿ ತೆರವು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಕರ್ನಾಟಕದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರೆ ಘಟ್ಟ ಪ್ರದೇಶಗಳಲ್ಲಿ ಒತ್ತುವರಿ ತತ್‌ಕ್ಷಣದಿಂದಲೇ ತೆರವು ಮಾಡುವಂತೆ ಇತ್ತೀಚೆಗೆ ಅರಣ್ಯ ಖಾತೆ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದರು. ಇದೀಗ ಅವರ ಸೂಚನೆ ಮೇರೆಗೆ 24 ಗಂಟೆಯಲ್ಲಿ ನೂತನ ಕಾರ್ಯಪಡೆ ರಚಿಸಿ ಪಶ್ಚಿಮಘಟ್ಟದಲ್ಲಿ ಒತ್ತುವರಿಯಾಗಿದ್ದ 69 ಎಕರೆ ಅರಣ್ಯ ತೆರವು ಕಾರ್ಯಾಚರಣೆ ಆರಂಭ ಮಾಡಲಾಗಿದೆ.

Advertisement
Advertisement
Advertisement

ಪಶ್ಚಿಮಘಟ್ಟ, ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ಅಧ್ಯಕ್ಷ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್​ ಆದೇಶದಂತೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹೋಬಳಿಯಲ್ಲಿ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಗೊಂಡಿದ್ದು, ಮಾಗುಂಡಿ ಗ್ರಾಮದ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಗ್ರಾಮದ ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ, ತನುಡಿ ಸರ್ವೆ ನಂ. 9, 21, 22, 23, 72, 97ರಲ್ಲಿ 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ಆರಂಭಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದರು. ಅದರಂತೆ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.

Advertisement
Advertisement

2 ಲಕ್ಷಕ್ಕೂ ಹೆಚ್ಚು ಎಕರೆ ಒತ್ತುವರಿಯನ್ನ ತೆರವು ಮಾಡಿದ್ದೇವೆ – ಈಶ್ವರ್ ಖಂಡ್ರೆ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಒಟ್ಟು 2 ಲಕ್ಷಕ್ಕೂ ಹೆಚ್ಚು ಎಕರೆ ಒತ್ತುವರಿಯನ್ನ ತೆರವು ಮಾಡಿದ್ದೇವೆ. ಒತ್ತುವರಿ ಮಾಡುವುದರಲ್ಲಿ ಯಾವುದೇ ಕಾಲ ಹರಣ ಆಗಿಲ್ಲ. ಇದರ ಎಲ್ಲಾ ಮಾಹಿತಿ ನಾನು ಇನ್ನಷ್ಟು ನೀಡುತ್ತೇವೆ ಎಂದು ಹೇಳಿದ್ದಾರೆ.

ಈಗಾಗಲೇ ಒತ್ತುವರಿ ತೆರವು ಕಾರ್ಯ ಪಡೆ ರಚನೆ ಆಗಿದೆ. ಅನಧಿಕೃತ ಹೋಂ ಸ್ಟೇ ಗಳನ್ನ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2015 ನಂತರ ಆಗಿರುವ ಹೋಂ ಸ್ಟೇ, ರೆಸಾರ್ಟ್​ಗಳನ್ನ ತೆರವು ಮಾಡಲಾಗುತ್ತದೆ. ಅಧಿಕೃತವಾಗಿ ಅವರ ಜಮೀನಿನಲ್ಲೆ ಕಟ್ಟಿದ್ದರೆ ಯಾವುದೇ ಕ್ರಮ ಇಲ್ಲ. 3 ಎಕರೆ ಒಳಗೆ ಇರುವವರನ್ನ ತೆರೆವುಗೊಳಿಸದಂತೆ ನಿಯಮ ಇದೆ. ಅಧಿಕಾರಿಗಳು ಶಾಮಿಲಾಗಿದ್ದರು ಕೂಡ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Advertisement
Advertisement
Previous Post

ಮಂಗಳೂರು : ಪಬ್ ನಲ್ಲಿ ವಿಟ್ಲ ಮೂಲದ ಯುವತಿಗೆ ಕಿರುಕುಳ : ಪುತ್ತೂರಿನ ನಾಲ್ವರು ಅರೆಸ್ಟ್ : ಮೂವರಿಗೆ ಜಾಮೀನು ..!!!

Next Post

ವಯನಾಡು ಭೂಕುಸಿತದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ : ಮೂವರ ವಿರುದ್ಧ ಪ್ರಕರಣ ದಾಖಲು

OtherNews

ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!
ಕ್ರೈಮ್

ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

January 4, 2026
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!
ಕ್ರೈಮ್

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್: ಪ್ರಕರಣ ದಾಖಲು..!!

January 4, 2026
ಟೈ‌ರ್ ಸ್ಪೋಟಗೊಂಡು ಕಾರು ಪಲ್ಟಿ..!!!
ಕ್ರೈಮ್

ಟೈ‌ರ್ ಸ್ಪೋಟಗೊಂಡು ಕಾರು ಪಲ್ಟಿ..!!!

January 4, 2026
ಉದ್ಯಾವರ ಸಮೀಪ ಅಪಘಾತ: ಸುಬ್ರಹ್ಮಣ್ಯದ ಯುವಕ ಮೃತ್ಯು..!!
Featured

ಉದ್ಯಾವರ ಸಮೀಪ ಅಪಘಾತ: ಸುಬ್ರಹ್ಮಣ್ಯದ ಯುವಕ ಮೃತ್ಯು..!!

January 2, 2026
ಓದುವಂತೆ ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!
Featured

ಓದುವಂತೆ ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

December 30, 2025
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; 8.69 ಸೆಕೆಂಡಿನಲ್ಲಿ 100 ಮೀಟರ್ ಓಡಿದ ಕಂಬಳ ಓಟಗಾರ…!
Featured

ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; 8.69 ಸೆಕೆಂಡಿನಲ್ಲಿ 100 ಮೀಟರ್ ಓಡಿದ ಕಂಬಳ ಓಟಗಾರ…!

December 29, 2025

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಉಪ್ಪಿನಂಗಡಿಯಲ್ಲಿ ಕೋಳಿ ಅಂಕ ಜೂಜು: ಒಬ್ಬನ ಬಂಧನ, ಕೋಳಿಗಳು ಹಾಗೂ ವಾಹನಗಳ ವಶ…!

January 4, 2026
ಬೆಳ್ಳಾರೆ: ಮಹಿಳೆ ಹಾಗೂ 3 ವರ್ಷದ ಮಗು ಮೃತ್ಯು – ಎರಡು ಪ್ರಕರಣ ದಾಖಲು…!!

ಬೆಳ್ಳಾರೆ: ಮಹಿಳೆ ಹಾಗೂ 3 ವರ್ಷದ ಮಗು ಮೃತ್ಯು – ಎರಡು ಪ್ರಕರಣ ದಾಖಲು…!!

January 4, 2026
ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

January 4, 2026
ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

January 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page