Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ: ವಿ.ಹಿಂ.ಪ ಬಜರಂಗದಳದ ಕಾರ್ಯಕರ್ತರಿಂದ ಸುಶೀಲ ನಾರಾಯಣ ಆಚಾರ್ಯ ದಂಪತಿ ಕುಟುಂಬಕ್ಕೆ ನೂತನ ಮನೆ ನಿರ್ಮಾಣ

June 7, 2021
in ಬಂಟ್ವಾಳ
0
ವಿಟ್ಲ:  ವಿ.ಹಿಂ.ಪ ಬಜರಂಗದಳದ ಕಾರ್ಯಕರ್ತರಿಂದ ಸುಶೀಲ ನಾರಾಯಣ ಆಚಾರ್ಯ ದಂಪತಿ ಕುಟುಂಬಕ್ಕೆ ನೂತನ ಮನೆ ನಿರ್ಮಾಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ವತಿಯಿಂದ ಪೆರುವಾಯಿ ಗ್ರಾಮದ ಅಶ್ವಥನಗರ ನಿವಾಸಿ ಸುಶೀಲ ನಾರಾಯಣ ಆಚಾರ್ಯ ದಂಪತಿ ಕುಟುಂಬಕ್ಕೆ ಹಿಂದೂ ಬಾಂಧವರ ಸಹಕಾರದಿಂದ ನಿರ್ಮಿಸಲ್ಪಟ್ಟ ನೂತನ ಮನೆಯ ಹಸ್ತಾಂತರದ ಸರಳ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ನಿಯಮಾವಳಿಯಂತೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಸ್ವಾಮೀಜಿಗಳ ಶುಭಾಶೀರ್ವಾದದಿಂದ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದಲ್ಲಿ ಬಜರಂಗದಳ ರಾಜ್ಯ ಸಹ ಸಂಯೋಜಕ ಹಾಗೂ ಧಾರ್ಮಿಕ ಪರಿಷತ್ ಸದಸ್ಯರಾದ ಮುರಳಿಕೃಷ್ಣ ಹಸಂತ್ತಡ್ಕ, ಜಿಲ್ಲಾ ಸಂಚಾಲಕರಾದ ಶ್ರೀಧರ ತೆಂಕಿಲ, ಜಿಲ್ಲಾ ಸಹ ಕಾರ್ಯದರ್ಶಿ ಗೋವರ್ಧನ್,ಸಂಘದ ತಾಲೂಕು ಸಂಪರ್ಕ ಪ್ರಮುಖ್ ವಿನೋದ್ ಶೆಟ್ಟಿ ಅಡ್ಕಸ್ಥಳ,ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಕೃಷ್ಣಪ್ಪ ಕಲ್ಲಡ್ಕ, ಕಾರ್ಯಾಧ್ಯಕ್ಷರಾದ ಪದ್ಮನಾಭ ಕಟ್ಟೆ ವಿಟ್ಲ ,ಬಜರಂಗದಳ ಸಹ ಸಂಚಾಲಕರಾದ ಚಂದ್ರಹಾಸ್ ಕನ್ಯಾನ,ಭಾಜಪ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರು, ಬಜರಂಗದಳ ವಿಟ್ಲ ಪ್ರಖಂಡದ ಯತೀಶ್ ಪೆರುವಾಯಿ,ಸಂಘದ ಮಂಡಲ ಕಾರ್ಯವಾಹ ಜ್ಞಾನಪ್ರಕಾಶ್ ಆಚಾರ್ಯ,ವಿಶ್ವ ಹಿಂದೂ ಪರಿಷತ್ ಪೆರುವಾಯಿ ಘಟಕದ ಗೌರವಾಧ್ಯಕ್ಷರಾದ ಮಂಜುನಾಥ ಆಚಾರ್ಯ,ಅಧ್ಯಕ್ಷರಾದ ಶೇಖರ ಪೂಜಾರಿ,ಬಜರಂಗದಳ ಸಂಚಾಲಕರಾದ ಮೋಕ್ಷಿತ್ ಪೆರುವಾಯಿ,ಪ್ರಮುಖರಾದ ನಾಗೇಶ್ ಮಾಸ್ಟರ್ ಪೆರುವಾಯಿ,ಆನಂದ್ ಶೆಟ್ಟಿ ಮುಳಿಯ,ಪ್ರಕಾಶ್ಚಂದ್ರ ಶೆಟ್ಟಿ ದರ್ಖಾಸು , ಪ್ರಭಾಕರ ಶೆಟ್ಟಿ ಕಲೈತ್ತಿಮಾರು ,ಗೋಪಾಲಕೃಷ್ಣ ಶೆಟ್ಟಿ ಸೇನೆರಪಾಲು, ಗೋಪಾಲ ಮಡಿವಾಳ ಬೆರಿಪದವು, ಮನೋಹರ್ ಶೆಟ್ಟಿ ಪೇರಡ್ಕ , ಮನೋರಾಜ್ ರೈ ಅಡ್ವಾಯಿ, ಶಿವರಾಮ ಮಣಿಯಾಣಿ ತಚ್ಚಮ್ಮೆ,ಯೋಗೀಶ್ ಆಳ್ವ ಕಲೈತ್ತಿಮಾರು ಹಾಗೂ ಹಿಂದೂ ಬಾಂಧವರು ಉಪಸ್ಥಿತರಿದ್ದರು.

      Advertisement
      Previous Post

      ಪುಣಚ : ಕಷ್ಟದ ಬದುಕನ್ನು ಸಾಗಿಸುತ್ತಿರುವ ತಾಯಿ,ಮಗ ; ತಾಯಿ ಮತ್ತು ಮಗನ ಕಷ್ಟಕ್ಕೆ ಬೇಕಿದೆ ಗ್ರಾ.ಪಂ ನಿಂದ ಸಹಾಯ ಹಸ್ತ..!!

      Next Post

      ಪುತ್ತೂರು : ಕೊರೊನಾ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಮತ್ತು ಬಡ ಕುಟುಂಬಗಳಿಗೆ ಅಶೋಕ್ ರೈ ಕೋಡಿಂಬಾಡಿ ಯವರಿಂದ ಅಗತ್ಯ ವಸ್ತುಗಳ ಕಿಟ್ ವಿತರಣೆ

      OtherNews

      ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!
      ಕ್ರೈಮ್

      ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

      July 15, 2026
      ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!
      Featured

      ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

      July 14, 2026
      ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
      ಬಂಟ್ವಾಳ

      ಪರಂಗಿಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ..!!!

      July 13, 2026
      ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!
      ಬಂಟ್ವಾಳ

      ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

      July 9, 2026
      ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!
      Featured

      ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

      July 6, 2026
      ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
      Featured

      ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

      July 5, 2026

      Leave a Reply Cancel reply

      Your email address will not be published. Required fields are marked *

      Recent News

      ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

      ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

      July 15, 2026
      ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

      ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

      July 15, 2026
      ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

      ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

      July 15, 2026
      ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

      ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

      July 15, 2026
      Zoomin Tv

      Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

      Browse by Category

      • Featured
      • VIRAL
      • ಅಂಕಣ
      • ಅಂತಾರಾಷ್ಟ್ರೀಯ
      • ಆರೋಗ್ಯ
      • ಆವಿಷ್ಕಾರ
      • ಉದ್ಘಾಟನೆ
      • ಕರಾವಳಿ
      • ಕೃಷಿ
      • ಕ್ರೀಡೆ
      • ಕ್ರೈಮ್
      • ದಿನ ಭವಿಷ್ಯ
      • ಧಾರ್ಮಿಕ
      • ನಿಧನ
      • ನ್ಯೂಸ್
      • ಪುತ್ತೂರು
      • ಬಂಟ್ವಾಳ
      • ಬೆಂಗಳೂರು
      • ಬೆಳ್ತಂಗಡಿ
      • ಮಂಗಳೂರು
      • ರಾಜಕೀಯ
      • ರಾಜ್ಯ
      • ರಾಷ್ಟ್ರೀಯ
      • ವಾಣಿಜ್ಯ
      • ಶಿಕ್ಷಣ
      • ಶುಭವಿವಾಹ :
      • ಸಿನಿಮಾ
      • ಸುಳ್ಯ

      Contact for News/Advertisements

      2nd Floor, Shree Krishna Complex,
      Behind Kanavu Skin Clinic, Main Road, Puttur.

      +91 7892570932 | +91 7411060987

      Email: zoominputtur@gmail.com

      Follow Us

      • Terms & Conditions

      © 2020 Zoomin TV. All Rights Reserved. Website made with ❤️ by The Web People.

      You cannot copy content of this page

      No Result
      View All Result

      © 2020 Zoomin TV. All Rights Reserved. Website made with ❤️ by The Web People.