Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ: ವಿ.ಹಿಂ.ಪ ಬಜರಂಗದಳದ ಕಾರ್ಯಕರ್ತರಿಂದ ಸುಶೀಲ ನಾರಾಯಣ ಆಚಾರ್ಯ ದಂಪತಿ ಕುಟುಂಬಕ್ಕೆ ನೂತನ ಮನೆ ನಿರ್ಮಾಣ

June 7, 2021
in ಬಂಟ್ವಾಳ
0
ವಿಟ್ಲ:  ವಿ.ಹಿಂ.ಪ ಬಜರಂಗದಳದ ಕಾರ್ಯಕರ್ತರಿಂದ ಸುಶೀಲ ನಾರಾಯಣ ಆಚಾರ್ಯ ದಂಪತಿ ಕುಟುಂಬಕ್ಕೆ ನೂತನ ಮನೆ ನಿರ್ಮಾಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ವತಿಯಿಂದ ಪೆರುವಾಯಿ ಗ್ರಾಮದ ಅಶ್ವಥನಗರ ನಿವಾಸಿ ಸುಶೀಲ ನಾರಾಯಣ ಆಚಾರ್ಯ ದಂಪತಿ ಕುಟುಂಬಕ್ಕೆ ಹಿಂದೂ ಬಾಂಧವರ ಸಹಕಾರದಿಂದ ನಿರ್ಮಿಸಲ್ಪಟ್ಟ ನೂತನ ಮನೆಯ ಹಸ್ತಾಂತರದ ಸರಳ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ನಿಯಮಾವಳಿಯಂತೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಸ್ವಾಮೀಜಿಗಳ ಶುಭಾಶೀರ್ವಾದದಿಂದ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದಲ್ಲಿ ಬಜರಂಗದಳ ರಾಜ್ಯ ಸಹ ಸಂಯೋಜಕ ಹಾಗೂ ಧಾರ್ಮಿಕ ಪರಿಷತ್ ಸದಸ್ಯರಾದ ಮುರಳಿಕೃಷ್ಣ ಹಸಂತ್ತಡ್ಕ, ಜಿಲ್ಲಾ ಸಂಚಾಲಕರಾದ ಶ್ರೀಧರ ತೆಂಕಿಲ, ಜಿಲ್ಲಾ ಸಹ ಕಾರ್ಯದರ್ಶಿ ಗೋವರ್ಧನ್,ಸಂಘದ ತಾಲೂಕು ಸಂಪರ್ಕ ಪ್ರಮುಖ್ ವಿನೋದ್ ಶೆಟ್ಟಿ ಅಡ್ಕಸ್ಥಳ,ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಕೃಷ್ಣಪ್ಪ ಕಲ್ಲಡ್ಕ, ಕಾರ್ಯಾಧ್ಯಕ್ಷರಾದ ಪದ್ಮನಾಭ ಕಟ್ಟೆ ವಿಟ್ಲ ,ಬಜರಂಗದಳ ಸಹ ಸಂಚಾಲಕರಾದ ಚಂದ್ರಹಾಸ್ ಕನ್ಯಾನ,ಭಾಜಪ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರು, ಬಜರಂಗದಳ ವಿಟ್ಲ ಪ್ರಖಂಡದ ಯತೀಶ್ ಪೆರುವಾಯಿ,ಸಂಘದ ಮಂಡಲ ಕಾರ್ಯವಾಹ ಜ್ಞಾನಪ್ರಕಾಶ್ ಆಚಾರ್ಯ,ವಿಶ್ವ ಹಿಂದೂ ಪರಿಷತ್ ಪೆರುವಾಯಿ ಘಟಕದ ಗೌರವಾಧ್ಯಕ್ಷರಾದ ಮಂಜುನಾಥ ಆಚಾರ್ಯ,ಅಧ್ಯಕ್ಷರಾದ ಶೇಖರ ಪೂಜಾರಿ,ಬಜರಂಗದಳ ಸಂಚಾಲಕರಾದ ಮೋಕ್ಷಿತ್ ಪೆರುವಾಯಿ,ಪ್ರಮುಖರಾದ ನಾಗೇಶ್ ಮಾಸ್ಟರ್ ಪೆರುವಾಯಿ,ಆನಂದ್ ಶೆಟ್ಟಿ ಮುಳಿಯ,ಪ್ರಕಾಶ್ಚಂದ್ರ ಶೆಟ್ಟಿ ದರ್ಖಾಸು , ಪ್ರಭಾಕರ ಶೆಟ್ಟಿ ಕಲೈತ್ತಿಮಾರು ,ಗೋಪಾಲಕೃಷ್ಣ ಶೆಟ್ಟಿ ಸೇನೆರಪಾಲು, ಗೋಪಾಲ ಮಡಿವಾಳ ಬೆರಿಪದವು, ಮನೋಹರ್ ಶೆಟ್ಟಿ ಪೇರಡ್ಕ , ಮನೋರಾಜ್ ರೈ ಅಡ್ವಾಯಿ, ಶಿವರಾಮ ಮಣಿಯಾಣಿ ತಚ್ಚಮ್ಮೆ,ಯೋಗೀಶ್ ಆಳ್ವ ಕಲೈತ್ತಿಮಾರು ಹಾಗೂ ಹಿಂದೂ ಬಾಂಧವರು ಉಪಸ್ಥಿತರಿದ್ದರು.

      Advertisement
      Previous Post

      ಪುಣಚ : ಕಷ್ಟದ ಬದುಕನ್ನು ಸಾಗಿಸುತ್ತಿರುವ ತಾಯಿ,ಮಗ ; ತಾಯಿ ಮತ್ತು ಮಗನ ಕಷ್ಟಕ್ಕೆ ಬೇಕಿದೆ ಗ್ರಾ.ಪಂ ನಿಂದ ಸಹಾಯ ಹಸ್ತ..!!

      Next Post

      ಪುತ್ತೂರು : ಕೊರೊನಾ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಮತ್ತು ಬಡ ಕುಟುಂಬಗಳಿಗೆ ಅಶೋಕ್ ರೈ ಕೋಡಿಂಬಾಡಿ ಯವರಿಂದ ಅಗತ್ಯ ವಸ್ತುಗಳ ಕಿಟ್ ವಿತರಣೆ

      OtherNews

      ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
      Featured

      ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

      July 29, 2026
      ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
      Featured

      ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

      July 26, 2026
      ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!
      Featured

      ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

      July 25, 2026
      ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!
      ಬಂಟ್ವಾಳ

      ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

      July 24, 2026
      ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!
      ಬಂಟ್ವಾಳ

      ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

      July 24, 2026
      ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!
      Featured

      ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

      July 23, 2026

      Leave a Reply Cancel reply

      Your email address will not be published. Required fields are marked *

      Recent News

      ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

      ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

      July 30, 2026
      ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

      ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

      July 30, 2026
      ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

      ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

      July 30, 2026
      ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

      ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

      July 30, 2026
      Zoomin Tv

      Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

      Browse by Category

      • Featured
      • VIRAL
      • ಅಂಕಣ
      • ಅಂತಾರಾಷ್ಟ್ರೀಯ
      • ಆರೋಗ್ಯ
      • ಆವಿಷ್ಕಾರ
      • ಉದ್ಘಾಟನೆ
      • ಕರಾವಳಿ
      • ಕೃಷಿ
      • ಕ್ರೀಡೆ
      • ಕ್ರೈಮ್
      • ದಿನ ಭವಿಷ್ಯ
      • ಧಾರ್ಮಿಕ
      • ನಿಧನ
      • ನ್ಯೂಸ್
      • ಪುತ್ತೂರು
      • ಬಂಟ್ವಾಳ
      • ಬೆಂಗಳೂರು
      • ಬೆಳ್ತಂಗಡಿ
      • ಮಂಗಳೂರು
      • ರಾಜಕೀಯ
      • ರಾಜ್ಯ
      • ರಾಷ್ಟ್ರೀಯ
      • ವಾಣಿಜ್ಯ
      • ಶಿಕ್ಷಣ
      • ಶುಭವಿವಾಹ :
      • ಸಿನಿಮಾ
      • ಸುಳ್ಯ

      Contact for News/Advertisements

      2nd Floor, Shree Krishna Complex,
      Behind Kanavu Skin Clinic, Main Road, Puttur.

      +91 7892570932 | +91 7411060987

      Email: zoominputtur@gmail.com

      Follow Us

      • Terms & Conditions

      © 2020 Zoomin TV. All Rights Reserved. Website made with ❤️ by The Web People.

      You cannot copy content of this page

      No Result
      View All Result

      © 2020 Zoomin TV. All Rights Reserved. Website made with ❤️ by The Web People.