Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

    ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

    ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ವಿವಾಹಿತರಿಬ್ಬರ ಮಧ್ಯೆ ಪ್ರೀತಿ : ಮದುವೆಗಾಗಿ ಕಳ್ಳತನ ; ಆಮೇಲೆನಾಯ್ತು?

August 9, 2024
in ಬೆಂಗಳೂರು, ರಾಜ್ಯ
0
ಮಂಗಳೂರು: ದಾಂಪತ್ಯದಲ್ಲಿ ಬಿರುಕು ಮೂಡಿ ಬೇರಾಗಿದ್ದ ದಂಪತಿ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಿಂದ ಮತ್ತೆ ಜೊತೆಯಾದರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಜೋಡಿ ಆ್ಯಪ್​ನಲ್ಲಿ ಪರಿಚಯವಾಗಿ, ಅದು ಪ್ರೇಮಕ್ಕೆ ತಿರುಗಿ ನಂತರ ಜೋಡಿಯಾಗಲು ಮುಂದಾದ ವಿವಾಹಿತರಿಬ್ಬರು ಮನೆ ಕಳವು ಮಾಡಿದ ಆರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ವರದಿಯಾಗಿದೆ.

Advertisement
Advertisement
Advertisement

ವಿವಾಹಕ್ಕೆ ಹಣ ಹೊಂದಿಸಲು ಪ್ರಿಯಕರನಿಗೆ ಕಳ್ಳತನದ ಐಡಿಯಾ ಕೊಟ್ಟ ಪ್ರೇಯಸಿ ಹಾಗೂ ಪ್ರಿಯಕರ ಇಬ್ಬರೂ ಪೊಲೀಸರ ಅತಿಥಿಗಳಾಗಿದ್ದಾರೆ.

ನಡೆದಿದ್ದೇನು?

Advertisement

ಮೂಲತಃ ತಮಿಳುನಾಡಿನ ನಾರಾಯಣಸ್ವಾಮಿ (34) ಎಂಬಾತನಿಗೆ ಜೋಡಿ ಆ್ಯಪ್​ನಲ್ಲಿ ನವೀನಾ (39) ಎಂಬಾಕೆಯ ಪರಿಚಯವಾಗಿದೆ. ನಾರಾಯಣಸ್ವಾಮಿ ಹೆಂಡತಿಗೆ ಪ್ಯಾರಲಿಸಿಸ್ ಆಗಿತ್ತು. ನವೀನಾಳ ಗಂಡನಿಗೂ ಪ್ಯಾರಲಿಸಿಸ್ ಆಗಿತ್ತು. ಇಬ್ಬರ ಪರಿಚಯ ಕ್ರಮೇಣ ಪ್ರೇಮಕ್ಕೆ ತಿರುಗಿದೆ. ನಂತರ ಇಬ್ಬರೂ ಮಕ್ಕಳನ್ನ ಬಿಟ್ಟು ಮದುವೆಯಾಗುವ ನಿರ್ಧಾರ ಮಾಡಿದರು. ಇದಕ್ಕಾಗಿ ಹಣ ಹೊಂದಿಸುವುದೇ ಅವರಿಗೆ ಸಮಸ್ಯೆಯಾಗಿತ್ತು.

Advertisement

ಪ್ರೇಯಸಿ ಕೊಟ್ಟಳು ಐಡಿಯಾ!

ಮದುವೆಗಾಗಿ ಹಣ ಹೊಂದಿಸಬೇಕಾಗಿದ್ದ ಕಾರಣ ನಾರಾಯಣಸ್ವಾಮಿಗೆ ಪ್ರೇಯಸಿ ಕಳ್ಳತನದ ಐಡಿಯಾ ಕೊಟ್ಟಿದ್ದಾಳೆ. ಆರೋಪಿ ನಾರಾಯಣಸ್ವಾಮಿ ತಾಯಿ ಬೆಳ್ಳಿಯಮ್ಮ ಲಕ್ಕಸಂದ್ರದಲ್ಲಿ ಮನೆಕೆಲಸ ಮಾಡುತ್ತಿದ್ದರು. ತಾಯಿ ಕೆಲಸ ಮಾಡುತ್ತಿದ್ದ ಮನೆಗೆ ಆಗಾಗ ಹೋಗುತ್ತಿದ್ದ ನಾರಾಯಣಸ್ವಾಮಿ, ಆ ಮನೆಯಲ್ಲಿ ಚಿನ್ನಾಭರಣ ಇರುವ ಮಾಹಿತಿ ಸಂಗ್ರಹಿಸಿದ್ದಾನೆ. ಅದು ರಿಹಾನ್ ಅಸ್ಮ ಎಂಬುವವರಿಗೆ ಸೇರಿದ ಮನೆಯಾಗಿತ್ತು. ಮೊದಲೇ ಕಳವಿಗೆ ಸ್ಕೆಚ್ ಹಾಕಿದ್ದ ನಾರಾಯಣಸ್ವಾಮಿ ಆ ಮನೆಯಿಂದ ಸುಮಾರು 330 ಗ್ರಾಂ ಚಿನ್ನಾಭರಣ ಕದ್ದಿದ್ದಾನೆ. ಬಳಿಕ ಕದ್ದ ಚಿನ್ನವನ್ನು ಇಬ್ಬರೂ ಸೇರಿ ಹಲವೆಡೆ ಅಡವಿಟ್ಟಿದ್ದರು. ಸುಮಾರು 16 ಕಡೆ ಚಿನ್ನವನ್ನು ಅಡವಿಟ್ಟು ಹಣ ಪಡೆದಿದ್ದರು. ಆ ಹಣದೊಂದಿಗೆ ಹೆಂಡತಿ ಮಕ್ಕಳನ್ನು ಬಿಟ್ಟು ಚೆನ್ನೈಗೆ ಜೋಡಿ ಪರಾರಿಯಾಗಿತ್ತು. ಅಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು.

ಎರಡೂ ಮನೆಗಳಲ್ಲಿ ತಮ್ಮನ್ನು ನಂಬಿ ಬಂದಿದ್ದವರು ದುಃಖದ ಮಡುವಿನಲ್ಲಿರುವಾಗ, ಅದರ ಮಧ್ಯೆಯೇ ಇವರಿಬ್ಬರಲ್ಲಿ ಪ್ರೇಮಾಂಕುರವಾಗಿದ್ದು ನಿಜಕ್ಕೂ ಸೋಜಿಗವಾಗಿದೆ. ಆದರೆ, ಪ್ರಕರಣ ಇಷ್ಟಕ್ಕೇ ಮುಗಿದಿಲ್ಲ. ಈ ಮಧ್ಯೆ, ರಿಹಾನ್ ಅಸ್ಮ ಕುಟುಂಬದವರು ನಾರಾಯಣಸ್ವಾಮಿ ಮೇಲೆ ಅನುಮಾನ ವ್ಯಕ್ತಪಡಿಸಿ, ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಜೋಡಿಯನ್ನು ಪತ್ತೆಮಾಡಿ ಕರೆತಂದು ವಿಚಾರಣೆ ನಡೆಸಿದ ಪೊಲೀಸರಿಗೆ ಸತ್ಯಾಂಶ ಗೊತ್ತಾಗಿದೆ. ಬಂಧಿತ ಆರೋಪಿಗಳಿಂದ 330 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Previous Post

ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು ; ಮುಂದೇನಾಯ್ತು?

Next Post

ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

OtherNews

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!
ಕ್ರೈಮ್

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌
ಬೆಂಗಳೂರು

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!
ಬೆಂಗಳೂರು

ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

August 18, 2026
ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!
ಕ್ರೈಮ್

ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

August 12, 2026
ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ..!!
ಕ್ರೈಮ್

ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ..!!

August 12, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!
ಕ್ರೈಮ್

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

August 5, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

August 24, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

August 24, 2026
ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

August 24, 2026
ಐಫೋನ್ EMI ವಿಚಾರಕ್ಕೆ ಮೂವರ ದುರಂತ ಅಂತ್ಯ – 2025ರಲ್ಲಿ ಅದೇ ಜಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ..!

ಐಫೋನ್ EMI ವಿಚಾರಕ್ಕೆ ಮೂವರ ದುರಂತ ಅಂತ್ಯ – 2025ರಲ್ಲಿ ಅದೇ ಜಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ..!

August 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.