Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಹತ್ಯೆ : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR..!!!

    ಸುಹಾಸ್ ಹತ್ಯೆ : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಹತ್ಯೆ : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR..!!!

    ಸುಹಾಸ್ ಹತ್ಯೆ : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ವಿವಾಹಿತರಿಬ್ಬರ ಮಧ್ಯೆ ಪ್ರೀತಿ : ಮದುವೆಗಾಗಿ ಕಳ್ಳತನ ; ಆಮೇಲೆನಾಯ್ತು?

August 9, 2024
in ಬೆಂಗಳೂರು, ರಾಜ್ಯ
0
ಮಂಗಳೂರು: ದಾಂಪತ್ಯದಲ್ಲಿ ಬಿರುಕು ಮೂಡಿ ಬೇರಾಗಿದ್ದ ದಂಪತಿ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಿಂದ ಮತ್ತೆ ಜೊತೆಯಾದರು..!!
Share on WhatsAppShare on FacebookShare on Twitter
Advertisement
Advertisement

ಬೆಂಗಳೂರು : ಜೋಡಿ ಆ್ಯಪ್​ನಲ್ಲಿ ಪರಿಚಯವಾಗಿ, ಅದು ಪ್ರೇಮಕ್ಕೆ ತಿರುಗಿ ನಂತರ ಜೋಡಿಯಾಗಲು ಮುಂದಾದ ವಿವಾಹಿತರಿಬ್ಬರು ಮನೆ ಕಳವು ಮಾಡಿದ ಆರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ವರದಿಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿವಾಹಕ್ಕೆ ಹಣ ಹೊಂದಿಸಲು ಪ್ರಿಯಕರನಿಗೆ ಕಳ್ಳತನದ ಐಡಿಯಾ ಕೊಟ್ಟ ಪ್ರೇಯಸಿ ಹಾಗೂ ಪ್ರಿಯಕರ ಇಬ್ಬರೂ ಪೊಲೀಸರ ಅತಿಥಿಗಳಾಗಿದ್ದಾರೆ.

ನಡೆದಿದ್ದೇನು?

Advertisement
Advertisement

ಮೂಲತಃ ತಮಿಳುನಾಡಿನ ನಾರಾಯಣಸ್ವಾಮಿ (34) ಎಂಬಾತನಿಗೆ ಜೋಡಿ ಆ್ಯಪ್​ನಲ್ಲಿ ನವೀನಾ (39) ಎಂಬಾಕೆಯ ಪರಿಚಯವಾಗಿದೆ. ನಾರಾಯಣಸ್ವಾಮಿ ಹೆಂಡತಿಗೆ ಪ್ಯಾರಲಿಸಿಸ್ ಆಗಿತ್ತು. ನವೀನಾಳ ಗಂಡನಿಗೂ ಪ್ಯಾರಲಿಸಿಸ್ ಆಗಿತ್ತು. ಇಬ್ಬರ ಪರಿಚಯ ಕ್ರಮೇಣ ಪ್ರೇಮಕ್ಕೆ ತಿರುಗಿದೆ. ನಂತರ ಇಬ್ಬರೂ ಮಕ್ಕಳನ್ನ ಬಿಟ್ಟು ಮದುವೆಯಾಗುವ ನಿರ್ಧಾರ ಮಾಡಿದರು. ಇದಕ್ಕಾಗಿ ಹಣ ಹೊಂದಿಸುವುದೇ ಅವರಿಗೆ ಸಮಸ್ಯೆಯಾಗಿತ್ತು.

ಪ್ರೇಯಸಿ ಕೊಟ್ಟಳು ಐಡಿಯಾ!

ಮದುವೆಗಾಗಿ ಹಣ ಹೊಂದಿಸಬೇಕಾಗಿದ್ದ ಕಾರಣ ನಾರಾಯಣಸ್ವಾಮಿಗೆ ಪ್ರೇಯಸಿ ಕಳ್ಳತನದ ಐಡಿಯಾ ಕೊಟ್ಟಿದ್ದಾಳೆ. ಆರೋಪಿ ನಾರಾಯಣಸ್ವಾಮಿ ತಾಯಿ ಬೆಳ್ಳಿಯಮ್ಮ ಲಕ್ಕಸಂದ್ರದಲ್ಲಿ ಮನೆಕೆಲಸ ಮಾಡುತ್ತಿದ್ದರು. ತಾಯಿ ಕೆಲಸ ಮಾಡುತ್ತಿದ್ದ ಮನೆಗೆ ಆಗಾಗ ಹೋಗುತ್ತಿದ್ದ ನಾರಾಯಣಸ್ವಾಮಿ, ಆ ಮನೆಯಲ್ಲಿ ಚಿನ್ನಾಭರಣ ಇರುವ ಮಾಹಿತಿ ಸಂಗ್ರಹಿಸಿದ್ದಾನೆ. ಅದು ರಿಹಾನ್ ಅಸ್ಮ ಎಂಬುವವರಿಗೆ ಸೇರಿದ ಮನೆಯಾಗಿತ್ತು. ಮೊದಲೇ ಕಳವಿಗೆ ಸ್ಕೆಚ್ ಹಾಕಿದ್ದ ನಾರಾಯಣಸ್ವಾಮಿ ಆ ಮನೆಯಿಂದ ಸುಮಾರು 330 ಗ್ರಾಂ ಚಿನ್ನಾಭರಣ ಕದ್ದಿದ್ದಾನೆ. ಬಳಿಕ ಕದ್ದ ಚಿನ್ನವನ್ನು ಇಬ್ಬರೂ ಸೇರಿ ಹಲವೆಡೆ ಅಡವಿಟ್ಟಿದ್ದರು. ಸುಮಾರು 16 ಕಡೆ ಚಿನ್ನವನ್ನು ಅಡವಿಟ್ಟು ಹಣ ಪಡೆದಿದ್ದರು. ಆ ಹಣದೊಂದಿಗೆ ಹೆಂಡತಿ ಮಕ್ಕಳನ್ನು ಬಿಟ್ಟು ಚೆನ್ನೈಗೆ ಜೋಡಿ ಪರಾರಿಯಾಗಿತ್ತು. ಅಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು.

ಎರಡೂ ಮನೆಗಳಲ್ಲಿ ತಮ್ಮನ್ನು ನಂಬಿ ಬಂದಿದ್ದವರು ದುಃಖದ ಮಡುವಿನಲ್ಲಿರುವಾಗ, ಅದರ ಮಧ್ಯೆಯೇ ಇವರಿಬ್ಬರಲ್ಲಿ ಪ್ರೇಮಾಂಕುರವಾಗಿದ್ದು ನಿಜಕ್ಕೂ ಸೋಜಿಗವಾಗಿದೆ. ಆದರೆ, ಪ್ರಕರಣ ಇಷ್ಟಕ್ಕೇ ಮುಗಿದಿಲ್ಲ. ಈ ಮಧ್ಯೆ, ರಿಹಾನ್ ಅಸ್ಮ ಕುಟುಂಬದವರು ನಾರಾಯಣಸ್ವಾಮಿ ಮೇಲೆ ಅನುಮಾನ ವ್ಯಕ್ತಪಡಿಸಿ, ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಜೋಡಿಯನ್ನು ಪತ್ತೆಮಾಡಿ ಕರೆತಂದು ವಿಚಾರಣೆ ನಡೆಸಿದ ಪೊಲೀಸರಿಗೆ ಸತ್ಯಾಂಶ ಗೊತ್ತಾಗಿದೆ. ಬಂಧಿತ ಆರೋಪಿಗಳಿಂದ 330 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Advertisement
Previous Post

ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು ; ಮುಂದೇನಾಯ್ತು?

Next Post

ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!
ಕ್ರೀಡೆ

ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!

May 6, 2025
ತನಗಿಂತ 2 ವರ್ಷ ದೊಡ್ಡವಳೊಂದಿಗೆ ಲವ್​: ವಾರ್ನ್​ ಮಾಡಿದ್ರೂ ಯುವತಿ ಹಿಂದೆ ಬಿದ್ದ ಯುವಕ ಹತ್ಯೆ..!!!
Featured

ತನಗಿಂತ 2 ವರ್ಷ ದೊಡ್ಡವಳೊಂದಿಗೆ ಲವ್​: ವಾರ್ನ್​ ಮಾಡಿದ್ರೂ ಯುವತಿ ಹಿಂದೆ ಬಿದ್ದ ಯುವಕ ಹತ್ಯೆ..!!!

May 4, 2025
ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!!
Featured

ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!!

April 22, 2025
ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಫೈರಿಂಗ್​: ನಾಲ್ವರ ವಿರುದ್ಧ FIR ದಾಖಲು 
ಕ್ರೈಮ್

ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಫೈರಿಂಗ್​: ನಾಲ್ವರ ವಿರುದ್ಧ FIR ದಾಖಲು 

April 19, 2025
ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕ ಅರೆಸ್ಟ್..!!
ಕ್ರೈಮ್

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕ ಅರೆಸ್ಟ್..!!

April 18, 2025

Leave a Reply Cancel reply

Your email address will not be published. Required fields are marked *

Recent News

ಸುಹಾಸ್ ಹತ್ಯೆ : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR..!!!

ಸುಹಾಸ್ ಹತ್ಯೆ : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR..!!!

May 18, 2025
ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

May 18, 2025
ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

May 18, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

May 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page