Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸಹಕಾರಿ ಸಂಘದಲ್ಲಿ ನಿವ್ವಳ ಶೂನ್ಯ ಬಡ್ಡಿ ದರದಲ್ಲಿ ರೂ.3ಲಕ್ಷ ವರೆಗೆ ಅಲ್ಪಾವಧಿ ಕೃಷಿ ಸಾಲ ನೀಡುವಂತೆ ಬನ್ನೂರು ರೈತರ ಸಹಕಾರಿ ಸಂಘದಿಂದ ಶಾಸಕರಿಗೆ ಮನವಿ

June 7, 2021
in ಪುತ್ತೂರು
0
ಸಹಕಾರಿ ಸಂಘದಲ್ಲಿ ನಿವ್ವಳ ಶೂನ್ಯ ಬಡ್ಡಿ ದರದಲ್ಲಿ ರೂ.3ಲಕ್ಷ ವರೆಗೆ ಅಲ್ಪಾವಧಿ ಕೃಷಿ ಸಾಲ ನೀಡುವಂತೆ ಬನ್ನೂರು ರೈತರ ಸಹಕಾರಿ ಸಂಘದಿಂದ ಶಾಸಕರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: 2020-21 ನೇ ಸಾಲಿಗೆ ರಾಜ್ಯದ ರೈತರಿಗೆ ಸಹಕಾರಿ ಪತ್ತಿನ ಸಂಘಗಳು ನಿವ್ವಳ ಶೂನ್ಯ ಬಡ್ಡಿ ದರದಲ್ಲಿ ರೂ.3ಲಕ್ಷ ವರೆಗೆ ಅಲ್ಪಾವಧಿ ಕೃಷಿ ಸಾಲ ನೀಡುವಂತೆ ಸರಕಾರವನ್ನು ಒತ್ತಾಯಿಸುವಂತೆ ಜೂ.7ರಂದು ಬನ್ನೂರು ರೈತರ ಸಹಕಾರಿ ಸಂಘದಿಂದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ನೇತೃತ್ವದಲ್ಲಿ ಶಾಸಕರಿಗೆ ಮನವಿ ಮಾಡಿದರು.

Advertisement
Advertisement

ಒಂದು ಕುಟುಂಬದ ಓರ್ವ ಸದಸ್ಯನಿಗೆ ರೂ.20,000 ಮಾಸಿಕ ವೇತನ ಪಡೆಯುವ ಹಾಗೂ ಮೂರು ವರ್ಷದಿಂದ ಆದಾಯ ತೆರಿಗೆ ಪಾವತಿಸುವ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ‌ ಸಾಲ ನೀಡಲಾಗುವುದಿಲ್ಲ ಎಂದು ಆದೇಶ ಮಾಡಿದ್ದು ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಈ ಹಿಂದಿನಂತೆ ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸುವಂತೆ ಶಾಸಕರಿಗೆ ಮನವಿ ಮಾಡಿದರು.

ಶಾಸಕರಿಗೆ ಅಭಿನಂದನೆ:
ಸಹಕಾರಿ ಸಂಘದ ಸಿಬಂದಿಗಳಿಗೆ ಕೋವಿಡ್-19 ಲಸಿಕೆ ವಿತರಿಸಲು ಕಾರಣೀಕರ್ತರಾದ ಶಾಸಕ‌ ಸಂಜೀವ ಮಠಂದೂರುರವರನ್ನು ಸಂಘದ ವತಿಯಿಂದ ಅಭಿನಂದಿಸಿದರು.

Advertisement

ಸಂಘದ ನಿರ್ದೇಶಕರಾದ ಎನ್ ಸುಭಾಸ್ ನಾಯಕ್, ಮೋಹನ್ ಪಕ್ಕಳ ಕುಂಡಾಪು, ಸುಂದರ ಪೂಜಾರಿ ಬಡಾವು, ಕೃಷಿಕ ವಿಷ್ಣುಮೂರ್ತಿ ಕೆದಿಲಾಯ, ಕೋಡಿಂಬಾಡಿ ಗ್ರಾ.ಪಂ ಸದಸ್ಯ ರಾಮಣ್ಣ ಗೌಡ ಗುಂಡೋಲೆ, ಲಕ್ಷ್ಮಣ ಗೌಡ ಕೊಡಿಪ್ಪಾಡಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

Previous Post

ಮಂಗಳೂರು : ಕಸ ವಿಗಂಡಣೆ ಮಾಡದ ಕಾರಣ ಅಪಾರ್ಟ್ಮೆಂಟ್ ಗೆ ಬಿತ್ತು 53 ಸಾವಿರ ದಂಡ..!

Next Post

ಮನ್ಮಿತ್ ರೈ ಓಲೆಮುಂಡೋವು ಸಾರಥ್ಯದ ‘ಎಚ್.ಎಂ.ಸಿ ಜನಜಾಗೃತ್’ ದಳದಿಂದ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

OtherNews

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!
ನಿಧನ

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!
ಪುತ್ತೂರು

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

July 12, 2026
ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!
ಕ್ರೈಮ್

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

July 12, 2026
ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!
Featured

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

July 12, 2026
572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!
ಪುತ್ತೂರು

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026
ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!
ಪುತ್ತೂರು

ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

July 11, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

July 12, 2026
(ಜು.15)ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 22 ನೇ ಶಾಖೆ ಉಳ್ಳಾಲದಲ್ಲಿ ಶುಭಾರಂಭ..!!!

(ಜು.15)ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 22 ನೇ ಶಾಖೆ ಉಳ್ಳಾಲದಲ್ಲಿ ಶುಭಾರಂಭ..!!!

July 12, 2026
ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

July 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.