Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

    ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

    ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು – ಕಡಬ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಯಾಗಿ ಡಾ. ದೀಪಕ್ ರೈ ನೇಮಕ

June 10, 2021
in Featured, ಪುತ್ತೂರು
0
ಪುತ್ತೂರು – ಕಡಬ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಯಾಗಿ ಡಾ. ದೀಪಕ್ ರೈ ನೇಮಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಭಾರ ಆರೋಗ್ಯಾಧಿಕಾರಿಯಾಗಿ ದೀಪಕ್ ರೈ ಯವರ ನೇಮಕವಾಗಿದ್ದಾರೆ. ಇವರು ಪಾಲ್ತಾಡಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಯಾಗಿ ಸೇವೆ ಸಲ್ಲಿಸುತ್ತಿದ್ದರು.

Advertisement
Advertisement
Advertisement

ಈವರೆಗೆ ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ್ ಕುಮಾರ್ ರವರು ಮುಂದಿನ ಆದೇಶದ ವರೆಗೆ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ

ಡಾ|| ಅಶೋಕ ಕುಮಾರ್ ರೈ, ತಾಲೂಕು ಆರೋಗ್ಯಾಧಿಕಾರಿ, ಪುತ್ತೂರು ಇವರು ಕೋವಿಡ್ 19ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಫಲರಾಗಿರುವುದು ಕಂಡುಬರುತ್ತದೆ.
ಡಾ|| ಅಶೋಕ ಕುಮಾರ್ ರೈ ಇವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಕೆಲಸ ನಿರ್ವಹಿಸುವಲ್ಲಿ ವಿಫಲರಾಗಿರುತ್ತಾರೆ.
ಕೋವಿಡ್ 19ನಿಯಂತ್ರಣ ಕ್ರಮಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಉದ್ದೇಶದಿಂದ ಡಾ|| ಅಶೋಕ ಕುಮಾರ್ ರೈ, ಇವರನ್ನು ಬದಲಾಯಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ. ಮಂಗಳೂರು ಇವರು ವರದಿ ನೀಡಿರುತ್ತಾರೆ.

Advertisement

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ. ಮಂಗಳೂರು ಇವರ ವರದಿಯನ್ನು ಪರಿಗಣಿಸಿ, ವಿಪತ್ತು ನಿರ್ವಹಣಾ ಕಾಯ್ದೆ 16ರ ಕಲಂ 4(m), ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 12ರ ಕಲಂ 4 ರನ್ವಯ ಹಾಗೂ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಘಟನೋತ್ತರ ಮಂಜೂರಾತಿ ನಿರೀಕ್ಷಣೆ ಮೇರೆಗೆ ಸಾರ್ವಜನಿಕ ಮತ್ತು ಆಡಳಿತ ಹಿತದೃಷ್ಟಿಯಿಂದ ಡಾ. ದೀಪಕ್ ರೈ, ಆಡಳಿತ ಆರೋಗ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಪಾಲ್ತಾಡಿ/ಕೊಳ್ತಿಗೆ ಕಡಬ ಹಾಗೂ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯನ್ನಾಗಿ ಆದೇಶಿಸಿದೆ.

Previous Post

ಆರ್ಯಾಪು : ಗ್ರಾ.ಪಂ ಸದಸ್ಯರ ನಡುವೆ ಭಿನ್ನಮತ:; ಗ್ರಾ. ಪಂ. ಸದಸ್ಯ ಯಾಕೂಬ್ ರಾಜೀನಾಮೆಗೆ ನಿರ್ಧಾರ; ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ತುರ್ತು ಸ್ಪಂದನೆ ಫಲಪ್ರದ

Next Post

ZOOM.IN TV ವರದಿಯ ಫಲಶ್ರುತಿ:; ತಾಯಿ ಮಗನ ಕಷ್ಟಕ್ಕೆ ಸ್ಪಂದಿಸಿದ ಪುಣಚ ಗ್ರಾ.ಪಂ; ಶೀಘ್ರದಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ

OtherNews

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!
Featured

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

July 17, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

July 17, 2026
ಮಳೆ ಹಿನ್ನಲೆ-ನಾಳೆ (ಜು.18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Featured

ಮಳೆ ಹಿನ್ನಲೆ-ನಾಳೆ (ಜು.18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 17, 2026
16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್
Featured

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

July 17, 2026
ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!
Featured

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

July 17, 2026
ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!
Featured

ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

July 17, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

July 17, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

July 17, 2026
ಮಳೆ ಹಿನ್ನಲೆ-ನಾಳೆ (ಜು.18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಮಳೆ ಹಿನ್ನಲೆ-ನಾಳೆ (ಜು.18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 17, 2026
ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.