ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಲ್ಕಿ, ಬೆಳ್ತಂಗಡಿ ಅಸೆಂಬ್ಲಿಯ ಅಧ್ಯಕ್ಷರನ್ನು ಅಮಾನತುಗೊಳಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ತಿಳಿಸಿದ್ದಾರೆ.
ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಲ್ಕಿ, ಬೆಳ್ತಂಗಡಿ ಅಸೆಂಬ್ಲಿಯ ಅಧ್ಯಕ್ಷರಿಗೆ ಬೇರೆ ಕಾರ್ಯವನ್ನು ನೀಡಿ ಅವರು ಅದನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ಅವರು ತಿಳಿಸಿದರು.