ವಿಟ್ಲ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಅಳಿಕೆ ಶಕ್ತಿಕೇಂದ್ರದ ವತಿಯಿಂದ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಾರ್ತಿಕ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಹಿರಿಯ ಕಾರ್ಯಕರ್ತರು, ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರದ ನಿಕಟಪೂರ್ವ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.