Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

    ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

    ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಭಾವೈಕ್ಯತೆ ಮೆರೆದ ಎರಡೂ ಕೋಮಿನ ಜನತೆ : ವಿಗ್ರಹ, ಬೋರ್ಡ್​ ತೆರವು!

September 21, 2024
in ರಾಜ್ಯ
0
ಭಾವೈಕ್ಯತೆ ಮೆರೆದ ಎರಡೂ ಕೋಮಿನ ಜನತೆ : ವಿಗ್ರಹ, ಬೋರ್ಡ್​ ತೆರವು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಧಾರವಾಡ : ಕೆಲ ವರ್ಷಗಳ ಹಿಂದಷ್ಟೇ ಧಾರವಾಡ ನಗರದಲ್ಲಿ ಸೂಪರ್ ಮಾರ್ಕೆಟ್​ನ್ನು ಅಭಿವೃದ್ಧಿಪಡಿಸಲಾಗಿದೆ. ಈ ವೇಳೆ ಸುಮಾರು 8 ಗುಂಟೆ ಜಾಗವನ್ನು ಪಾರ್ಕಿಂಗ್ ಸಲುವಾಗಿ ಬಿಡಲಾಗಿದೆ. ಆ ಜಾಗದಲ್ಲಿ ಇರುವ ಒಂದು ಮರದ ಕೆಳಗಡೆ ಆಂಜನೇಯ ಸೇರಿದಂತೆ ಹಲವಾರು ದೇವರ ಹಳೆಯ ವಿಗ್ರಹಗಳನ್ನು ಇಡಲಾಗಿತ್ತು. ನಿತ್ಯವೂ ಅಲ್ಲಿನ ಹಿಂದೂ ಸಮುದಾಯದ ಸಣ್ಣ ವ್ಯಾಪಾರಿಗಳು ಆ ವಿಗ್ರಹಗಳಿಗೆ ಪೂಜೆ ಮಾಡಿ, ಭಕ್ತಿ ಮೆರೆಯುತ್ತಿದ್ದರು. ಇದೇ ವೇಳೆ ಅದೇ ಜಾಗದಲ್ಲಿ ಮತ್ತೊಂದು ಮರದ ಕೆಳಗಡೆ ಮುಸ್ಲಿಂ ಸಮುದಾಯದವರು ಮೆಹಬೂಬ ಸುಭಾನಿ ದರ್ಗಾ ಎಂದು ನಾಮಫಲಕವನ್ನು ಇಟ್ಟಿದ್ದರು. ಈ ವಿಚಾರ ಒಮ್ಮೆಲೇ ಭುಗಿಲೆದ್ದಿತು. ಹಿಂದೂಪರ ಸಂಘಟನೆಗಳ ಯುವಕರು ಆ ನಾಮಫಲಕವನ್ನು ತೆರೆವುಗೊಳಿಸುವಂತೆ ಆಗ್ರಹಿಸಿದರು. ಇದೇ ವೇಳೆ ಹಿಂದೂ ದೇವರ ವಿಗ್ರಹಗಳನ್ನು ತೆರವುಗೊಳಿಸಿ ಎಂದು ಮುಸ್ಲಿಮರು ಕೂಡ ಆಗ್ರಹಿಸಿದರು.

Advertisement
Advertisement
Advertisement

ಈ ವೇಳೆ ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಎರಡೂ ಕೋಮಿನ ಮುಖಂಡರನ್ನು ಕರೆದು ಮಾತನಾಡಿಸಿದರು. ಆದರೆ, ಮೊದಲಿಗೆ ಎರಡೂ ಕಡೆಯವರು ಒಪ್ಪಲಿಲ್ಲ. ಹಿಂದೂಗಳು ಈ ದೇವರು ಹಲವಾರು ವರ್ಷಗಳಿಂದ ಇಲ್ಲಿಯೇ ಇವೆ. ಮುಸ್ಲಿಮರು ಇತ್ತೀಚಿಗಷ್ಟೇ ಇಲ್ಲಿ ದರ್ಗಾ ನಿರ್ಮಿಸಲು ಸಂಚು ರೂಪಿಸಿ, ನಾಮಫಲಕ ಅಳವಡಿಸಿದ್ದಾರೆ. ಹೀಗಾಗಿ ಅವರ ನಾಮಫಲಕವನ್ನು ತೆರವುಗೊಳಿಸುವಂತೆ ಪಟ್ಟು ಹಿಡಿದರು. ಇದೇ ವೇಳೆ ವಿಗ್ರಹಗಳನ್ನು ಈ ಸ್ಥಳದಿಂದ ತೆರವುಗೊಳಿಸಿದರೆ ನಾವೂ ನಾಮಫಲಕವನ್ನು ತೆಗೆಯೋದಾಗಿ ಮುಸ್ಲಿಂ ಮುಖಂಡರು ಹೇಳಿದರು.

ಕೊನೆಗೆ ಎರಡೂ ಕೋಮಿನ ಮುಖಂಡರೊಂದಿಗೆ ನಗರ ಠಾಣೆ ಪೊಲೀಸರು ಮಾತುಕತೆ ನಡೆಸಿ, ಇಬ್ಬರ ಮನವೊಲಿಸುವಲ್ಲಿ ಯಶಸ್ವಿಯಾದರು. ಎರಡೂ ಕೋಮಿನ ಜನರು ಪರಸ್ಪರ ಒಪ್ಪಿಗೆ ಸೂಚಿಸಿ, ಈ ಸಮಸ್ಯೆಯನ್ನು ಭಾವೈಕ್ಯತೆಯಿಂದ ಮುಕ್ತಾಯಗೊಳಿಸಲು ನಿರ್ಧರಿಸಿದರು. ಹಿಂದೂಗಳು ವಿಗ್ರಹಗಳಿಗೆ ಪೂಜೆ ಸಲ್ಲಿಸಿ ತೆರವುಗೊಳಿಸಿದರೆ, ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿ ನಾಮಫಲಕ ತೆರವುಗೊಳಿಸಿದರು. ಆ ಮೂಲಕ ನಾಡಿಗೇ ಭಾವೈಕ್ಯತೆಯ ಪಾಠ ಹೇಳಿದರು.

Advertisement

ಕೆಲ ವರ್ಷಗಳ ಹಿಂದಷ್ಟೇ ಹುಬ್ಬಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಯಾಗಿ ಅನೇಕ ರಾದ್ಧಾಂತಗಳು ಜರುಗಿದ್ದವು. ಹುಬ್ಬಳ್ಳಿಯಂತೆ ಧಾರವಾಡವೂ ಸೂಕ್ಷ್ಮ ನಗರವಾಗಿರೋದ್ರಿಂದ ಈ ಪ್ರಕರಣ ಅಷ್ಟು ಸುಲಭವಾಗಿ ಮುಗಿಯೋದಿಲ್ಲ ಅಂದುಕೊಳ್ಳಲಾಗಿತ್ತು. ಆದರೆ, ಪೊಲೀಸರ ಕಾರ್ಯಕ್ಷಮತೆ ಹಾಗೂ ಎರಡೂ ಕೋಮಿನ ಜನರ ಗಟ್ಟಿ ನಿರ್ಧಾರದಿಂದಾಗಿ ಈ ಸಮಸ್ಯೆ ಇದೀಗ ಸುಖಾಂತ್ಯ ಕಂಡಿದೆ. ಒಟ್ಟಿನಲ್ಲಿ ಕೋಮು ಗಲಭೆಗಳಾಗದಂತೆ ತಡೆಯಬೇಕೆಂದರೆ ಎರಡೂ ಕೋಮಿನ ಜನರು ಪರಸ್ಪರ ಸೌಹಾರ್ದಯುತವಾಗಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎನ್ನುವುದು ಈ ಪ್ರಕರಣದಿಂದ ತಿಳಿದು ಬಂದಿದೆ.

Previous Post

ಹೃದಯಾಘಾತ : 11 ವರ್ಷದ ಬಾಲಕ ಸಾವು!

Next Post

ಈ ಗ್ರಾಮದಲ್ಲಿದೆ ವಿಶಿಷ್ಟ ಸಂಪ್ರದಾಯ : ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!

OtherNews

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025

Leave a Reply Cancel reply

Your email address will not be published. Required fields are marked *

Recent News

ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

June 10, 2026
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

June 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.