Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಮಕ್ಕಳು ಬಿಡಿಸಿದ ಹೂವಿನ ರಂಗೋಲಿ ಹಾಳು ಮಾಡಿದ ಮಹಿಳೆ!

September 24, 2024
in ಬೆಂಗಳೂರು, ರಾಜ್ಯ
0
ಮಕ್ಕಳು ಬಿಡಿಸಿದ ಹೂವಿನ ರಂಗೋಲಿ ಹಾಳು ಮಾಡಿದ ಮಹಿಳೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರು : ಓಣಂ ಹಬ್ಬದಲ್ಲಿ ಪೂಕಳಂ ಪ್ರಮುಖ ಆಕರ್ಷಣೆ ಅಂತಾನೇ ಹೇಳಬಹುದು. ಪೂಕಳಂ ಎಂದ್ರೆ ಹೂವಿನ ರಂಗೋಲಿ. ಈ ಸುಗ್ಗಿ ಹಬ್ಬದ ಸಮಯದಲ್ಲಿ ಸಂಪ್ರದಾಯದ ಭಾಗವಾಗಿ ಕೇರಳಿಗರು ತಮ್ಮ ಮನೆಗಳಲ್ಲಿ ಸುಂದರವಾದ ಹೂವಿನ ರಂಗೋಲಿಯನ್ನು ಬಿಡಿಸುತ್ತಾರೆ. ಅದೇ ರೀತಿ ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಕೇರಳ ಮೂಲದ ಕೆಲವು ಮಕ್ಕಳು ತಮ್ಮ ಹಬ್ಬದ ಆಚರಣೆಯ ಸಲುವಾಗಿ ಸುಂದರವಾದ ಹೂವಿನ ರಂಗೋಲಿಯನ್ನು ಬಿಡಿಸಿದ್ದು, ತನ್ನ ಅನುಮತಿಯಿಲ್ಲದೆ ಹೂವಿನ ರಂಗೋಲಿ ಹಾಕಿದರೆಂದು ಅದನ್ನು ಕಾಲಿನಿಂದ ಒದ್ದು ಮಹಿಳೆಯೊಬ್ಬರು ಕಿರಿಕ್‌ ಮಾಡಿದ್ದಾರೆ. ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಮಹಿಳೆಯ ದುರ್ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಥಣಿಸಂದ್ರದ ಮೊನಾರ್ಕ್‌ ಸೆರಿನಿಟಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ತನ್ನ ಅನುಮತಿಯಿಲ್ಲದೆ ಹೂವಿನ ರಂಗೋಲಿ ಬಿಡಿಸಿದರೆಂದು ರೊಚ್ಚಿಗೆದ್ದ ಮಹಿಳೆ ಮಕ್ಕಳು ಸುಂದರವಾಗಿ ಬಿಡಿಸಿದ ರಂಗೋಲಿಯನ್ನು ಕಾಲಲ್ಲಿ ಒದ್ದು ಕಿರಿಕ್‌ ಮಾಡಿದ್ದಾರೆ.

Advertisement

ಓಣಂ ಹಬ್ಬದ ಸಲುವಾಗಿ ಕೇರಳ ಮೂಲದ ಒಂದಷ್ಟು ಮಕ್ಕಳು ತಮ್ಮ ಅಪಾರ್ಟ್‌ಮೆಂಟ್‌ ಎದುರಲ್ಲಿ ಹೂವಿನ ರಂಗೋಲಿಯನ್ನು ಬಿಡಿಸಿದ್ದು, ಅದು ಹೇಗೆ ನನ್ನ‌ ಅನುಮಿತಿಲ್ಲದೆ ರಂಗೋಲಿ ಬಿಡಿಸಿದ್ರಿ ಎಂದು ಸಿಮಿ ನಾಯರ್‌ ಎಂಬ ಮಹಿಳೆ ರಂಗೋಲಿ ನಾಶ ಮಾಡಿ ದುರ್ವರ್ತನೆ ತೋರಿದ್ದಾರೆ.

ವೀಡಿಯೋ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಇದು ನಿಜಕ್ಕೂ ನಾಚಿಕೆಗೇಡಿನ ನಡವಳಿಕೆಯಾಗಿದೆ” ಎಂಬ ಶಿರ್ಷಿಕೆಯನ್ನು ಬರೆಯಲಾಗಿದೆ. ವೈರಲ್‌ ವೀಡಿಯೋದಲ್ಲಿ ಮಹಿಳೆಯೊಬ್ಬರು ಮಕ್ಕಳು ಬಿಡಿಸಿದ ಪೂಕಳಂ ಮೇಲೆ ನಿಂತಿರುವ ದೃಶ್ಯವನ್ನು ಕಾಣಬಹುದು. ಅದು ಹೇಗೆ ನನ್ನ ಅನುಮತಿಯಿಲ್ಲದೆ ಇಲ್ಲಿ ರಂಗೋಲಿ ಬಿಡಿಸಿದ್ರಿ, ಏನ್‌ ಮಾಡ್ಬೇಕು ಎಂಬುದು ನನಗೆ ಗೊತ್ತು ಎಂದು ರಂಗೋಲಿಯನ್ನು ಕಾಲಲ್ಲಿ ಒದ್ದು, ಚೆಲ್ಲಾಪಿಲ್ಲಿ ಮಾಡಿ ದುರ್ವರ್ತನೆಯನ್ನು ತೋರಿದ್ದಾರೆ.

That was truly shameless behavior! Simi Nair, a resident of Monarch Serenity Apartment Complex in Bengaluru, deliberately destroyed a Pookalam created by children in the common area to celebrate Onam. This act not only shows a lack of respect for the traditions and efforts of the… pic.twitter.com/RrGrb9d3W0

— Karnataka Portfolio (@karnatakaportf) September 22, 2024

Previous Post

ಸುಳ್ಯ : ಹಿಂದೂ ಸಂಘಟನೆಯ ಇಬ್ಬರು ಯುವಕರ ಬಂಧನ : ಪೊಲೀಸ್ ಠಾಣೆಯ ರಸ್ತೆಯೆದುರು ಕುಳಿತು ಪ್ರತಿಭಟನೆ!

Next Post

ಬಂಟ್ವಾಳ : ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು : ಪ್ರಕರಣ ದಾಖಲು

OtherNews

ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!

July 20, 2026
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!
ಕ್ರೈಮ್

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!
ಬೆಂಗಳೂರು

ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

July 16, 2026
ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026
ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!
ಬೆಂಗಳೂರು

ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

July 2, 2026
ಮಹಿಳೆ ಆತ್ಮಹತ್ಯೆ ..!!
ಕ್ರೈಮ್

ಮಹಿಳೆ ಆತ್ಮಹತ್ಯೆ ..!!

July 1, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.