Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಸೋಮವಾರದಿಂದ ಅನ್ ಲಾಕ್ ಆಗುವ ಜಿಲ್ಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!

June 11, 2021
in ರಾಜ್ಯ
0
ಸೋಮವಾರದಿಂದ ಅನ್ ಲಾಕ್ ಆಗುವ ಜಿಲ್ಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: 19 ಜಿಲ್ಲೆಗಳಲ್ಲಿ ಮುಂದಿನ ಸೋಮವಾರದಿಂದ ಲಾಕ್​ಡೌನ್ ಸಡಿಲಿಕೆಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಲಾಕ್​ಡೌನ್ ಸಡಿಲಿಕೆಗೆ ಮಾರ್ಗಸೂಚಿಯನ್ನ ಪ್ರಕಟಿಸಿದೆ.

Advertisement
Advertisement
Advertisement

ಪ್ರತಿ ದಿನ ಯಾವುದಕ್ಕೆಲ್ಲಾ ಅನುಮತಿ..?

  • ದಿನಸಿ ಖರೀದಿ ಅವಧಿ ಮಧ್ಯಾಹ್ನ 2ರವರೆಗೆ ವಿಸ್ತರಣೆ
  • ಬೀದಿ ಬದಿ ವ್ಯಾಪಾರಕ್ಕೆ ಮಧ್ಯಾಹ್ನ 2ರವರೆಗೆ ಅವಕಾಶ
  • ಬಾರ್‌ಗಳು ಮಧ್ಯಾಹ್ನ 2 ಗಂಟೆವರೆಗೆ ಓಪನ್ ಇರಲಿವೆ
  • ಬಾರ್‌ಗಳಲ್ಲಿ ಮದ್ಯ ಪಾರ್ಸೆಲ್‌ಗೆ ಮಾತ್ರ ಅವಕಾಶ
  • ಕಟ್ಟಡ ಕಾಮಗಾರಿ, ಸಾಮಗ್ರಿಗಳಿಗೆ ಸಂಪೂರ್ಣ ಅವಕಾಶ
  • ಕೈಗಾರಿಕೆಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಅವಕಾಶ
  • ಗಾರ್ಮೆಂಟ್ಸ್‌ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ
  • ಪಾರ್ಕ್‌ಗಳಲ್ಲಿ ಬೆಳಗ್ಗೆ 5ರಿಂದ 10ರವರೆಗೆ ಅವಕಾಶ
  • ಕಟ್ಟಡ, ಸಿಮೆಂಟ್, ಸ್ಟೀಲ್ ಅಂಗಡಿಗಳಿಗೆ ಅವಕಾಶ
  • ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರಿಗೆ ಮಾತ್ರ ಅವಕಾಶ
  • ಹೋಟೆಲ್‌, ರೆಸ್ಟೋರೆಂಟ್‌ನಲ್ಲಿ ಪಾರ್ಸೆಲ್‌ಗೆ ಅವಕಾಶ
  • ಹೋಮ್‌ ಡೆಲಿವರಿಗೆ 24 ಗಂಟೆಯೂ ಅವಕಾಶ

ನೈಟ್‌ ಕರ್ಫ್ಯೂಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

Advertisement
Advertisement
  • ಸಂಜೆ 7ರಿಂದ ಬೆಳಗ್ಗೆ 5ರವರೆಗೆ ನೈಟ್​​ ಕರ್ಫ್ಯೂ
  • ತುರ್ತು ಆರೋಗ್ಯ ಸೇವೆಗೆ ಮಾತ್ರ ಅನುಮತಿ
  • ರಾತ್ರಿ ಪಾಳಿ ಕೆಲಸ ಮಾಡುವ ಸಂಸ್ಥೆಗಳಿಗೆ ಅವಕಾಶ
  • ಸಂಸ್ಥೆಯ ಐಡಿ ಕಾರ್ಡ್‌/ ಅನುಮತಿ ಪತ್ರ ಕಡ್ಡಾಯ
  • ಟೆಲಿಕಾಂ, ಇಂಟರ್ನೆಟ್‌ ಸೇವಾದಾರರಿಗೂ ಅನುಮತಿ
  • ಆಸ್ಪತ್ರೆ, ತುರ್ತು ಸೇವೆ, ಫಾರ್ಮಸಿಗೆ ಅನುಮತಿ
  • ಗೂಡ್ಸ್‌ ವಾಹನಗಳ ಓಡಾಟಕ್ಕೆ ನಿರ್ಬಂಧವಿಲ್ಲ
  • ರೈಲು, ವಿಮಾನ ಸೇವೆ ಪ್ರಯಾಣಿಕರಿಗೆ ಅನುಮತಿ
  • ನಿಲ್ದಾಣದಿಂದ ಆಟೋ, ಟ್ಯಾಕ್ಸಿ ಸೇವೆಗೆ ಅನುಮತಿ
  • ಆಯ್ದ ನಗರಗಳಲ್ಲಿ ಸಾರ್ವಜನಿಕ ಸಾರಿಗೆಗೆ ಅನುಮತಿ



ವೀಕೆಂಡ್‌ ಕರ್ಫ್ಯೂಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

  • ಶುಕ್ರವಾರ ಸಂಜೆ 7ರಿಂದ ವೀಕೆಂಡ್‌ ಕರ್ಫ್ಯೂ ಆರಂಭ
  • ಸೋಮವಾರ ಬೆಳಗ್ಗೆ 5 ರವರೆಗೆ ವೀಕೆಂಡ್‌ ಕರ್ಫ್ಯೂ
  • ದಿನಸಿ ಖರೀದಿ ಅವಧಿ ಮಧ್ಯಾಹ್ನ 2ರವರೆಗೆ ವಿಸ್ತರಣೆ
  • ತುರ್ತು, ಅಗತ್ಯಸೇವೆಗೆ ಸಂಬಂಧಿಸಿದ ಕಚೇರಿ ಓಪನ್‌
  • ತುರ್ತು ಸೇವೆಗೆ ಸಂಬಂಧಿಸಿದ ಖಾಸಗಿ ಸಂಸ್ಥೆಗಳೂ ಓಪನ್‌
  • ಆಸ್ಪತ್ರೆಗೆ ತೆರಳುವ ರೋಗಿಯ ಸಂಬಂಧಿಕರಿಗೆ ಅನುಮತಿ
  • ಟೆಲಿಕಾಂ, ಇಂಟರ್ನೆಟ್‌ ಸೇವಾದಾರರಿಗೂ ಅನುಮತಿ
  • ಹೋಟೆಲ್‌, ರೆಸ್ಟೋರೆಂಟ್‌ನಲ್ಲಿ ಪಾರ್ಸೆಲ್‌ಗೆ ಅನುಮತಿ
  • ರೈಲು, ವಿಮಾನ ಸೇವೆ ಪ್ರಯಾಣಿಕರಿಗೆ ಅನುಮತಿ
  • ನಿಲ್ದಾಣದಿಂದ ಆಟೋ, ಟ್ಯಾಕ್ಸಿ ಸೇವೆಗೆ ಅನುಮತಿ

Advertisement
Previous Post

ಉದ್ಯಮಿ ಭಾಸ್ಕರ್ ಶೆಟ್ಟಿಯ ಕೋಟ್ಯಾಂತರ ಆಸ್ತಿ..! ಹತ್ಯೆಗೆ 2 ವಾರಗಳ ಹಿಂದೆ‌ ಬರೆದಿದ್ದರು ವೀಲುನಾಮೆ:; ಯಾರಿಗೆ ಸೇರುತ್ತೆ ಆಸ್ತಿ..?

Next Post

ಬೆಳ್ತಂಗಡಿ : ತಾಲೂಕು ಯುವ ಬಿಲ್ಲವ ವೇದಿಕೆ ವತಿಯಿಂದ “ಶ್ರೀ ಗುರು ಸೇವೆ ” ಯೋಜನೆಯಡಿಯಲ್ಲಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಕಿಯ ಚಿಕಿತ್ಸೆಗೆ ಸಹಾಯಧನ ವಿತರಣೆ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page