ಪುತ್ತೂರು : ಉದ್ಯಮಿ, ದರ್ಬೆ ಕಟ್ಟಾವು ಇನ್ಶೂರೆನ್ಸ್ ಸೆಂಟರ್ ಮಾಲಕ ಸತೀಶ್ ರೈ ಕಟ್ಟಾವು ರವರಿಗೆ ಐಸಿಐಸಿಐ ಲಾಂಬೋರ್ಡ್ ಇನ್ಶೂರೆನ್ಸ್ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಿದೆ.
ಇಂಡೋನೇಷ್ಯಾದಲ್ಲಿ ಇನ್ಶೂರೆನ್ಸ್ ಸಂಸ್ಥೆಯ ವತಿಯಿಂದ ನಡೆದ ಸಮ್ಮೇಳನದಲ್ಲಿ ಅತ್ಯಂತ ಹೆಚ್ಚು ಬಿಸಿನೆಸ್ ಮಾಡುವವರಲ್ಲಿ ಒಬ್ಬರಾಗಿ ಪ್ರಶಸ್ತಿ ಪಡೆದುಕೊಂಡರು.
ಸತೀಶ್ ರೈ ಕಟ್ಟಾವು ರವರ ಕಟ್ಟಾವು ಇನ್ಶೂರೆನ್ಸ್ ಸೆಂಟರ್ನ ಶಾಖೆಗಳು ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧಡೆ ಕಾರ್ಯನಿರ್ವಹಿಸುತ್ತಿದೆ.