ಪುತ್ತೂರು : ನಗರ ಮಂಡಲ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳನ್ನು ನಗರ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನಿತೇಶ್ ಕಲ್ಲೇಗ ನಿಯುಕ್ತಿಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ ಬಿ ಕಲ್ಲಿಮಾರು, ಪ್ರಶಿಕ್ಷಣ ಪ್ರಕೋಷ್ಟ ಜಿಲ್ಲಾ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ , ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ವಿರೂಪಾಕ್ಷ ಭಟ್, ನಗರ ಮಂಡಲ ಉಪಾಧ್ಯಕ್ಷ ಹಾಗೂ ನಗರ ಮಂಡಲ ಯುವಮೋರ್ಛ ಪ್ರಭಾರಿ ಸಂತೋಷ್ ರೈ ಕೈಕಾರ, ನ.ಮಂಡಲ ಉಪಾಧ್ಯಕ್ಷ ಯುವರಾಜ್ ಕೆ ಪೆರಿಯತ್ತೋಡಿ , ಬಿಜೆಪಿ ನಗರ ಮಂಡಲ ಕಾರ್ಯದರ್ಶಿ ಶಶಿಧರ್ ನಾಯಕ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಅಳ್ವ ಸಾಂತ್ಯ, ಮಧು ನರಿಯೂರು,ರವಿರಾಜ್, ಕಾರ್ಯಕರ್ತರು ಉಪಸ್ಥಿತರಿದ್ದರು.