Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಟ್ರೆಂಡ್ ಗೋಸ್ಕರ ಅಕ್ಕಿ ಮುಡಿ ಎಸಿಯಬೇಡಿ ಎಂದು ಟ್ರೆಂಡ್ ಆದ ಸುಷ್ಮಾರಾಜ್ ವೀಡಿಯೋಗೆ ಅಸಮಾಧಾನ : ಮುಡಿ ಎತ್ತುವ ವೀಡಿಯೋ ಮೂಲಕ ಟಾಂಗ್..!!!

September 28, 2024
in ಮಂಗಳೂರು, ರಾಜ್ಯ
0
ಟ್ರೆಂಡ್ ಗೋಸ್ಕರ ಅಕ್ಕಿ ಮುಡಿ ಎಸಿಯಬೇಡಿ ಎಂದು ಟ್ರೆಂಡ್ ಆದ ಸುಷ್ಮಾರಾಜ್ ವೀಡಿಯೋಗೆ ಅಸಮಾಧಾನ : ಮುಡಿ ಎತ್ತುವ ವೀಡಿಯೋ ಮೂಲಕ ಟಾಂಗ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ದಸರಾ ಬಂತೆಂದ್ರೆ ಸಾಕು ಎಲ್ಲಾ ಕಡೆ, ಅದರಲ್ಲೂ ಕರಾವಳಿಯಲ್ಲಿ ಹುಲಿ ವೇಷಗಳದ್ದೇ ಸದ್ದು, ದಸರಾ ಪ್ರಯುಕ್ತ ನಡೆಯುವ ಪಿಲಿ ನಲಿಕೆಯ ಸ್ಪರ್ಧೆಗಳಲ್ಲಿ ಹುಲಿ ವೇಷಗಳ ತಂಡಗಳು ತಾಸೆಯ ಸದ್ದಿಗೆ ಕುಣಿಯುವುದನ್ನು ನೋಡುವುದೇ ಚೆಂದ. ಹುಲಿಗಳ ನಾನಾ ರೀತಿಯ ಪಲ್ಟಿಗಳು, ನೆಲದಲ್ಲಿ ಹಾಕಿದ ನಾಣ್ಯ ಅಥವಾ ನೋಟುಗಳನ್ನು ಹಿಮ್ಮುಖವಾಗಿ, ತೆಗೆಯುವುದು, ಅಕ್ಕಿಮುಡಿಗಳನ್ನು ಬಾಯಲ್ಲಿ ಕಚ್ಚಿ ಎತ್ತಿ ಬಿಸಾಡುವಂತಹ ವಿವಿಧ ರೀತಿಯ ಕಸರತ್ತುಗಳನ್ನು ನೋಡುವುದೇ ಕಣ್ಣಿಗೊಂದು ಹಬ್ಬ.

Advertisement
Advertisement
Advertisement

ಸಾಮಾನ್ಯವಾಗಿ ಭಾರವಾದ ಅಕ್ಕಿಮುಡಿಯನ್ನು ಹಲ್ಲಿನಿಂದ ಕಚ್ಚಿ ಎತ್ತಿ ಬಿಸಾಡುವುದು ಹಿಂದಿನಿಂದಲೂ ಬಂದಿರುವ ಒಂದು ಕ್ರಮ., ಇತ್ತೀಚಿನ ದಿನಗಳಲ್ಲಿ ಮುಡಿ ಹಾಕುನ ಒಂದು ಟ್ರೆಂಡ್ ಆಗುತ್ತಿದ್ದು, ಹಲವು ಮಂದಿ ಈ ಸಾಹಸವನ್ನು ಸ್ಪರ್ಧೆಗಳಲ್ಲಿ ಅಥವಾ ಹುಲಿ ನೃತ್ಯ ಪ್ರದರ್ಶನ ವೇಳೆ ಮಾಡುತ್ತಿರುತ್ತಾರೆ. ಈ ಬಗ್ಗೆ ಲೇಡಿ ಟೈಗರ್ ಎಂದೇ ಖ್ಯಾತಿ ಪಡೆದಿರುವ ಸುಷ್ಮಾ ರಾಜ್ ರವರು ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಹಲವಾರು ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಸುಷ್ಮಾರಾಜ್ ವೀಡಿಯೋದಲ್ಲಿ ಏನಂದ್ರು!?

Advertisement

ಪಿಲಿ ನಲಿಕೆ (ಹುಲಿ ಕುಣಿತ) ಸ್ಪರ್ಧೆ ಅಥವಾ ಕಾರ್ಯಕ್ರಮದಲ್ಲಿ ಭಾರವಾದ ಅಕ್ಕಿ ಮುಡಿಯನ್ನು ಹಲ್ಲಿನಿಂದ ಕಚ್ಚಿ ತಲೆ ಮೇಲಿನಿಂದ ಹಿಂಭಾಗಕ್ಕೆ ಬಿಸಾಡುವ ಒಂದು ಕಟ್ಟುಪಾಡು ಕೂಡ ಇದೆ. ಸಾಮಾನ್ಯವಾಗಿ ತಂಡದ ಬಲಿಷ್ಟ ಹುಲಿವೇಷಧಾರಿ ಈ ಸಾಹಸವನ್ನು ಪ್ರದರ್ಶನ ಮಾಡುತ್ತಾರೆ. ಈ ಕಸರತ್ತು ತುಂಬಾನೇ ಕಷ್ಟಕರವಾಗಿದ್ದು, ಸುಮಾರು 40 ಕೆ.ಜಿಗಳಿರುವ ಈ ಭಾರವಾದ ಅಕ್ಕಿ ಮುಡಿಯನ್ನು ಹಲ್ಲಲ್ಲಿ ಕಚ್ಚಿ ಎತ್ತುವಾಗ ಹುಲಿ ವೇಷಧಾರಿಗಳ ಹಲ್ಲು ಕಿತ್ತು ಹೋದಂತಹ ಮತ್ತು ಕೆಲವರ ಬೆನ್ನುಹುರಿಗೆ ಪೆಟ್ಟು ಬಿದ್ದಂತಹ ಘಟನೆಗಳು ಕೂಡಾ ನಡೆದಿದೆ. ಇದು ಅಷ್ಟು ಸುಲಭವಾದ ಸಾಹಸ ಅಲ್ವೇ ಅಲ್ಲ ಎಂದು ಸುಷ್ಮಾ ರಾಜ್‌ ಹೇಳಿದ್ದಾರೆ.

ಈ ಅಕ್ಕಿಮುಡಿಗೆ ಅದರದ್ದೇ ಆದ ಘನತೆ ಇದೆ, ಆದ್ರೆ ಇತ್ತೀಚಿಗೆ ಹುಡುಗೀರು, ಚಿಕ್ಕ ಚಿಕ್ಕ ಮಕ್ಳು ಈ ಅಕ್ಕಿ ಮುಡಿಯನ್ನು ಎತ್ತಿ ಬಿಸಾಡುವ ಟ್ರೆಂಡ್‌ ಶುರುವಾಗಿದೆ. ಈ ರೀತಿಯ ಹುಚ್ಚುತನವನ್ನು ನಿಲ್ಲಿಸಿ, ಹೀಗೆ ಮಾಡುವುದು ಮುಡಿ ಎತ್ತುವ ಗಂಡಸಿಗೆ, ಅವರ ಗತ್ತು ಗಾಂಭೀರ್ಯಕ್ಕೆ ನೀವು ಮಾಡುವ ಅವಮಾನ ಎಂದು ಹೇಳಿದ್ದಾರೆ. ನೀವು ಅಷ್ಟಕ್ಕೂ ಅಕ್ಕಿ ಮುಡಿ ಎತ್ತಲೇ ಬೇಕೆಂದಿದ್ರೆ ಸರಿಯಾದ ಕ್ರಮದ ಪ್ರಕಾರ ಮಾಡಿ, ಅದು ಬಿಟ್ಟು ಅಕ್ಕಿ ಮುಡಿಯ ಒಳಗೆ ಸ್ಪಾಂಜ್‌, ಹತ್ತಿ ತುಂಬಿಸಿ ಶೋಕಿಗೆ ಇದನ್ನೆಲ್ಲಾ ಮಾಡೋದು ಬೇಡ ಎಂದು ಹೇಳಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

View this post on Instagram

A post shared by Sushma raj Kadabettu (@sushma_raj_tiger)

ಸುಷ್ಮಾರಾಜ್ ಹೇಳಿಕೆಗೆ ಅಸಮಾಧಾನ ; ಮುಡಿ ಎತ್ತುವ ವೀಡಿಯೋ ಮೂಲಕ ಟಾಂಗ್!

ಸುಷ್ಮಾರಾಜ್ ಹೇಳಿಕೆಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಡಿ ಎತ್ತುವ ವೀಡಿಯೋ ಮಾಡುವುದರ ಮೂಲಕ ಸುಷ್ಮಾ ರಾಜ್ ಅವರ ಹೇಳಿಕೆಗೆ ತಿರುಗೇಟು ನೀಡುತ್ತಿದ್ದಾರೆ.

ಸುಷ್ಮಾರಾಜ್ ಅವರು ವೀಡಿಯೋದಲ್ಲಿ ಬಳಸಿದ ಕ್ಲಿಪ್ಸ್ ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹಲವರು ಈ ವಿಚಾರವಾಗಿ ಅಕ್ಕಿ ಮುಡಿಯನ್ನು ತಯಾರಿಸುವ ವೀಡಿಯೋ ಮಾಡಿ ಬಳಿಕ ವೀಡಿಯೋ ಮೂಲಕವೇ ಮುಡಿ ಎತ್ತುವುದನ್ನು ತೋರಿಸುತ್ತಿದ್ದಾರೆ.

ಸುಷ್ಮಾರಾಜ್ ರವರು ವೀಡಿಯೋದಲ್ಲಿ ಬಳಕೆ ಮಾಡಿರುವ ಕ್ಲಿಪ್ಸ್ ನಲ್ಲಿರುವ ಯುವತಿಯೂ ಕೂಡ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಅವರು ಕೂಡ ಮುಡಿ ಎತ್ತುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಪರ-ವಿರೋಧದ ಚರ್ಚೆಗಳು ನಡೆಯುತ್ತಿದೆ.

View this post on Instagram

A post shared by ╣𝐀𝐚𝐝𝐡𝐲𝐚 𝐏𝐨𝐨𝐣𝐚𝐫𝐲╠♥ (@adhya_pilli_._)

View this post on Instagram

A post shared by Antra kotian ♥️ (@dimpy_72)

Previous Post

20 ವರ್ಷದ ಸುಂದರಿ ಮೇಲೆ ಅಜ್ಜನಿಗೆ ಲವ್!

Next Post

(ಸೆ.29) ಮಾಣಿ : ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ವತಿಯಿಂದ “ದಸರಾ ಕ್ರೀಡಾಕೂಟ”

OtherNews

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!
ಕ್ರೈಮ್

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
ಕ್ರೈಮ್

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!
ಕ್ರೈಮ್

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಕ್ರೈಮ್

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

August 25, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

August 24, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ..!

September 13, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.