Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಟ್ರೆಂಡ್ ಗೋಸ್ಕರ ಅಕ್ಕಿ ಮುಡಿ ಎಸಿಯಬೇಡಿ ಎಂದು ಟ್ರೆಂಡ್ ಆದ ಸುಷ್ಮಾರಾಜ್ ವೀಡಿಯೋಗೆ ಅಸಮಾಧಾನ : ಮುಡಿ ಎತ್ತುವ ವೀಡಿಯೋ ಮೂಲಕ ಟಾಂಗ್..!!!

September 28, 2024
in ಮಂಗಳೂರು, ರಾಜ್ಯ
0
ಟ್ರೆಂಡ್ ಗೋಸ್ಕರ ಅಕ್ಕಿ ಮುಡಿ ಎಸಿಯಬೇಡಿ ಎಂದು ಟ್ರೆಂಡ್ ಆದ ಸುಷ್ಮಾರಾಜ್ ವೀಡಿಯೋಗೆ ಅಸಮಾಧಾನ : ಮುಡಿ ಎತ್ತುವ ವೀಡಿಯೋ ಮೂಲಕ ಟಾಂಗ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ದಸರಾ ಬಂತೆಂದ್ರೆ ಸಾಕು ಎಲ್ಲಾ ಕಡೆ, ಅದರಲ್ಲೂ ಕರಾವಳಿಯಲ್ಲಿ ಹುಲಿ ವೇಷಗಳದ್ದೇ ಸದ್ದು, ದಸರಾ ಪ್ರಯುಕ್ತ ನಡೆಯುವ ಪಿಲಿ ನಲಿಕೆಯ ಸ್ಪರ್ಧೆಗಳಲ್ಲಿ ಹುಲಿ ವೇಷಗಳ ತಂಡಗಳು ತಾಸೆಯ ಸದ್ದಿಗೆ ಕುಣಿಯುವುದನ್ನು ನೋಡುವುದೇ ಚೆಂದ. ಹುಲಿಗಳ ನಾನಾ ರೀತಿಯ ಪಲ್ಟಿಗಳು, ನೆಲದಲ್ಲಿ ಹಾಕಿದ ನಾಣ್ಯ ಅಥವಾ ನೋಟುಗಳನ್ನು ಹಿಮ್ಮುಖವಾಗಿ, ತೆಗೆಯುವುದು, ಅಕ್ಕಿಮುಡಿಗಳನ್ನು ಬಾಯಲ್ಲಿ ಕಚ್ಚಿ ಎತ್ತಿ ಬಿಸಾಡುವಂತಹ ವಿವಿಧ ರೀತಿಯ ಕಸರತ್ತುಗಳನ್ನು ನೋಡುವುದೇ ಕಣ್ಣಿಗೊಂದು ಹಬ್ಬ.

Advertisement
Advertisement

ಸಾಮಾನ್ಯವಾಗಿ ಭಾರವಾದ ಅಕ್ಕಿಮುಡಿಯನ್ನು ಹಲ್ಲಿನಿಂದ ಕಚ್ಚಿ ಎತ್ತಿ ಬಿಸಾಡುವುದು ಹಿಂದಿನಿಂದಲೂ ಬಂದಿರುವ ಒಂದು ಕ್ರಮ., ಇತ್ತೀಚಿನ ದಿನಗಳಲ್ಲಿ ಮುಡಿ ಹಾಕುನ ಒಂದು ಟ್ರೆಂಡ್ ಆಗುತ್ತಿದ್ದು, ಹಲವು ಮಂದಿ ಈ ಸಾಹಸವನ್ನು ಸ್ಪರ್ಧೆಗಳಲ್ಲಿ ಅಥವಾ ಹುಲಿ ನೃತ್ಯ ಪ್ರದರ್ಶನ ವೇಳೆ ಮಾಡುತ್ತಿರುತ್ತಾರೆ. ಈ ಬಗ್ಗೆ ಲೇಡಿ ಟೈಗರ್ ಎಂದೇ ಖ್ಯಾತಿ ಪಡೆದಿರುವ ಸುಷ್ಮಾ ರಾಜ್ ರವರು ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಹಲವಾರು ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಷ್ಮಾರಾಜ್ ವೀಡಿಯೋದಲ್ಲಿ ಏನಂದ್ರು!?

Advertisement

ಪಿಲಿ ನಲಿಕೆ (ಹುಲಿ ಕುಣಿತ) ಸ್ಪರ್ಧೆ ಅಥವಾ ಕಾರ್ಯಕ್ರಮದಲ್ಲಿ ಭಾರವಾದ ಅಕ್ಕಿ ಮುಡಿಯನ್ನು ಹಲ್ಲಿನಿಂದ ಕಚ್ಚಿ ತಲೆ ಮೇಲಿನಿಂದ ಹಿಂಭಾಗಕ್ಕೆ ಬಿಸಾಡುವ ಒಂದು ಕಟ್ಟುಪಾಡು ಕೂಡ ಇದೆ. ಸಾಮಾನ್ಯವಾಗಿ ತಂಡದ ಬಲಿಷ್ಟ ಹುಲಿವೇಷಧಾರಿ ಈ ಸಾಹಸವನ್ನು ಪ್ರದರ್ಶನ ಮಾಡುತ್ತಾರೆ. ಈ ಕಸರತ್ತು ತುಂಬಾನೇ ಕಷ್ಟಕರವಾಗಿದ್ದು, ಸುಮಾರು 40 ಕೆ.ಜಿಗಳಿರುವ ಈ ಭಾರವಾದ ಅಕ್ಕಿ ಮುಡಿಯನ್ನು ಹಲ್ಲಲ್ಲಿ ಕಚ್ಚಿ ಎತ್ತುವಾಗ ಹುಲಿ ವೇಷಧಾರಿಗಳ ಹಲ್ಲು ಕಿತ್ತು ಹೋದಂತಹ ಮತ್ತು ಕೆಲವರ ಬೆನ್ನುಹುರಿಗೆ ಪೆಟ್ಟು ಬಿದ್ದಂತಹ ಘಟನೆಗಳು ಕೂಡಾ ನಡೆದಿದೆ. ಇದು ಅಷ್ಟು ಸುಲಭವಾದ ಸಾಹಸ ಅಲ್ವೇ ಅಲ್ಲ ಎಂದು ಸುಷ್ಮಾ ರಾಜ್‌ ಹೇಳಿದ್ದಾರೆ.

ಈ ಅಕ್ಕಿಮುಡಿಗೆ ಅದರದ್ದೇ ಆದ ಘನತೆ ಇದೆ, ಆದ್ರೆ ಇತ್ತೀಚಿಗೆ ಹುಡುಗೀರು, ಚಿಕ್ಕ ಚಿಕ್ಕ ಮಕ್ಳು ಈ ಅಕ್ಕಿ ಮುಡಿಯನ್ನು ಎತ್ತಿ ಬಿಸಾಡುವ ಟ್ರೆಂಡ್‌ ಶುರುವಾಗಿದೆ. ಈ ರೀತಿಯ ಹುಚ್ಚುತನವನ್ನು ನಿಲ್ಲಿಸಿ, ಹೀಗೆ ಮಾಡುವುದು ಮುಡಿ ಎತ್ತುವ ಗಂಡಸಿಗೆ, ಅವರ ಗತ್ತು ಗಾಂಭೀರ್ಯಕ್ಕೆ ನೀವು ಮಾಡುವ ಅವಮಾನ ಎಂದು ಹೇಳಿದ್ದಾರೆ. ನೀವು ಅಷ್ಟಕ್ಕೂ ಅಕ್ಕಿ ಮುಡಿ ಎತ್ತಲೇ ಬೇಕೆಂದಿದ್ರೆ ಸರಿಯಾದ ಕ್ರಮದ ಪ್ರಕಾರ ಮಾಡಿ, ಅದು ಬಿಟ್ಟು ಅಕ್ಕಿ ಮುಡಿಯ ಒಳಗೆ ಸ್ಪಾಂಜ್‌, ಹತ್ತಿ ತುಂಬಿಸಿ ಶೋಕಿಗೆ ಇದನ್ನೆಲ್ಲಾ ಮಾಡೋದು ಬೇಡ ಎಂದು ಹೇಳಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

View this post on Instagram

A post shared by Sushma raj Kadabettu (@sushma_raj_tiger)

ಸುಷ್ಮಾರಾಜ್ ಹೇಳಿಕೆಗೆ ಅಸಮಾಧಾನ ; ಮುಡಿ ಎತ್ತುವ ವೀಡಿಯೋ ಮೂಲಕ ಟಾಂಗ್!

ಸುಷ್ಮಾರಾಜ್ ಹೇಳಿಕೆಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಡಿ ಎತ್ತುವ ವೀಡಿಯೋ ಮಾಡುವುದರ ಮೂಲಕ ಸುಷ್ಮಾ ರಾಜ್ ಅವರ ಹೇಳಿಕೆಗೆ ತಿರುಗೇಟು ನೀಡುತ್ತಿದ್ದಾರೆ.

ಸುಷ್ಮಾರಾಜ್ ಅವರು ವೀಡಿಯೋದಲ್ಲಿ ಬಳಸಿದ ಕ್ಲಿಪ್ಸ್ ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹಲವರು ಈ ವಿಚಾರವಾಗಿ ಅಕ್ಕಿ ಮುಡಿಯನ್ನು ತಯಾರಿಸುವ ವೀಡಿಯೋ ಮಾಡಿ ಬಳಿಕ ವೀಡಿಯೋ ಮೂಲಕವೇ ಮುಡಿ ಎತ್ತುವುದನ್ನು ತೋರಿಸುತ್ತಿದ್ದಾರೆ.

ಸುಷ್ಮಾರಾಜ್ ರವರು ವೀಡಿಯೋದಲ್ಲಿ ಬಳಕೆ ಮಾಡಿರುವ ಕ್ಲಿಪ್ಸ್ ನಲ್ಲಿರುವ ಯುವತಿಯೂ ಕೂಡ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಅವರು ಕೂಡ ಮುಡಿ ಎತ್ತುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಪರ-ವಿರೋಧದ ಚರ್ಚೆಗಳು ನಡೆಯುತ್ತಿದೆ.

View this post on Instagram

A post shared by ╣𝐀𝐚𝐝𝐡𝐲𝐚 𝐏𝐨𝐨𝐣𝐚𝐫𝐲╠♥ (@adhya_pilli_._)

View this post on Instagram

A post shared by Antra kotian ♥️ (@dimpy_72)

Previous Post

20 ವರ್ಷದ ಸುಂದರಿ ಮೇಲೆ ಅಜ್ಜನಿಗೆ ಲವ್!

Next Post

(ಸೆ.29) ಮಾಣಿ : ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ವತಿಯಿಂದ “ದಸರಾ ಕ್ರೀಡಾಕೂಟ”

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.