Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

    ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

    ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

    ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

    ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

    ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

    ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

    ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

    ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

    ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

    ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ : ಪ್ರಾಣವನ್ನೂ ಲೆಕ್ಕಿಸದೆ ನದಿಗೆ ಹಾರಿ ವ್ಯಕ್ತಿಯನ್ನು ರಕ್ಷಿಸಿದ ಯುವಕರು : ಭಾರೀ ಮೆಚ್ಚುಗೆ

October 7, 2024
in ಬಂಟ್ವಾಳ
0
ವಿಟ್ಲ : ಪ್ರಾಣವನ್ನೂ ಲೆಕ್ಕಿಸದೆ ನದಿಗೆ ಹಾರಿ ವ್ಯಕ್ತಿಯನ್ನು ರಕ್ಷಿಸಿದ ಯುವಕರು : ಭಾರೀ ಮೆಚ್ಚುಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ ನದಿಗೆ ಬಿದ್ದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

Advertisement
Advertisement
Advertisement

ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಂಜೆ ವೇಳೆ ವ್ಯಕ್ತಿಯೊಬ್ಬರು ಸೇತುವೆಯಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದಿದ್ದಾರೆ.

ಕೂಡಲೇ ಅಲ್ಲೇ‌ ಇದ್ದ ಯುವಕರು ನದಿಯ ಪ್ರವಾಹವನ್ನೂ ಲೆಕ್ಕಿಸದೆ ಹಾರಿ ಈಜಾಡಿಕೊಂಡು ಹೋಗಿ ವ್ಯಕ್ತಿಯನ್ನು ರಕ್ಷಣೆ ಮಾಡಿ ಅಪಾಯದಿಂದ ರಕ್ಷಿಸಿದ್ದಾರೆ.

Advertisement

ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್‌ ಸಿ.ಹೆಚ್ ಹಾಗೂ ಸುರೇಶ್ ಸಿಎಚ್ ರಕ್ಷಣೆ‌ ಮಾಡಿದ ಯುವಕರು. 70ರ ಹರೆಯದ ಉಮ್ಮರ್ ರಕ್ಷಿಸಲ್ಪಟ್ಟವರು.

Advertisement

ಉಮ್ಮರ್ ಅವರು ಹೊಳೆಗೆ ಬೀಳುವುದನ್ನು ನೋಡಿದ ಕೂಡಲೇ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಇಬ್ಬರು ಯುವಕರು ನದಿಗೆ ಹಾರಿ ಈಜಾಡಿಕೊಂಡು ಹೋಗಿ ಉಮ್ಮರ್ ಅವರನ್ನು ರಕ್ಷಿಸಿದ್ದಾರೆ.

ಕೂಡಲೇ ಸ್ಥಳದಲ್ಲೇ ಇದ್ದ ಸ್ಥಳೀಯರು ಸಾಥ್ ಕೊಟ್ಟಿದ್ದಾರೆ. ಯುವಕರ ಸಮಯಪ್ರಜ್ಞೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸೇತುವೆಗೆ ಯಾವುದೇ ರೀತಿಯ ತಡೆ ಇಲ್ಲದೆ ಇರುವುದು ಇದಕ್ಕೆ‌ ಕಾರಣವಾಗಿದೆನ್ನಲಾಗಿದೆ.

Previous Post

ವಿಟ್ಲ : ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Next Post

ಮಹಿಳೆಗೆ ವೀಡಿಯೋ ಕರೆ ಮಾಡಿ ಅಸಭ್ಯ ವರ್ತನೆ ; ಹಲ್ಲೆ : ಯುವಕನನ್ನು ಕೆಲಸದಿಂದ ತೆಗೆದ ಮಾಲಕರು!

OtherNews

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!
Featured

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

July 23, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!
Featured

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಐಸಿಯುನಲ್ಲಿ ಚಿಕಿತ್ಸೆ..!!!

July 20, 2026
ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!
Featured

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!
ಬಂಟ್ವಾಳ

ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

July 18, 2026
16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್
Featured

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

July 17, 2026
ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!
Featured

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

July 17, 2026

Leave a Reply Cancel reply

Your email address will not be published. Required fields are marked *

Recent News

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!

July 23, 2026
ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

July 23, 2026
ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

July 23, 2026
ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

July 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.