Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ : ಪ್ರಾಣವನ್ನೂ ಲೆಕ್ಕಿಸದೆ ನದಿಗೆ ಹಾರಿ ವ್ಯಕ್ತಿಯನ್ನು ರಕ್ಷಿಸಿದ ಯುವಕರು : ಭಾರೀ ಮೆಚ್ಚುಗೆ

October 7, 2024
in ಬಂಟ್ವಾಳ
0
ವಿಟ್ಲ : ಪ್ರಾಣವನ್ನೂ ಲೆಕ್ಕಿಸದೆ ನದಿಗೆ ಹಾರಿ ವ್ಯಕ್ತಿಯನ್ನು ರಕ್ಷಿಸಿದ ಯುವಕರು : ಭಾರೀ ಮೆಚ್ಚುಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ ನದಿಗೆ ಬಿದ್ದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

Advertisement
Advertisement

ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಂಜೆ ವೇಳೆ ವ್ಯಕ್ತಿಯೊಬ್ಬರು ಸೇತುವೆಯಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದಿದ್ದಾರೆ.

ಕೂಡಲೇ ಅಲ್ಲೇ‌ ಇದ್ದ ಯುವಕರು ನದಿಯ ಪ್ರವಾಹವನ್ನೂ ಲೆಕ್ಕಿಸದೆ ಹಾರಿ ಈಜಾಡಿಕೊಂಡು ಹೋಗಿ ವ್ಯಕ್ತಿಯನ್ನು ರಕ್ಷಣೆ ಮಾಡಿ ಅಪಾಯದಿಂದ ರಕ್ಷಿಸಿದ್ದಾರೆ.

Advertisement

ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್‌ ಸಿ.ಹೆಚ್ ಹಾಗೂ ಸುರೇಶ್ ಸಿಎಚ್ ರಕ್ಷಣೆ‌ ಮಾಡಿದ ಯುವಕರು. 70ರ ಹರೆಯದ ಉಮ್ಮರ್ ರಕ್ಷಿಸಲ್ಪಟ್ಟವರು.

ಉಮ್ಮರ್ ಅವರು ಹೊಳೆಗೆ ಬೀಳುವುದನ್ನು ನೋಡಿದ ಕೂಡಲೇ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಇಬ್ಬರು ಯುವಕರು ನದಿಗೆ ಹಾರಿ ಈಜಾಡಿಕೊಂಡು ಹೋಗಿ ಉಮ್ಮರ್ ಅವರನ್ನು ರಕ್ಷಿಸಿದ್ದಾರೆ.

ಕೂಡಲೇ ಸ್ಥಳದಲ್ಲೇ ಇದ್ದ ಸ್ಥಳೀಯರು ಸಾಥ್ ಕೊಟ್ಟಿದ್ದಾರೆ. ಯುವಕರ ಸಮಯಪ್ರಜ್ಞೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸೇತುವೆಗೆ ಯಾವುದೇ ರೀತಿಯ ತಡೆ ಇಲ್ಲದೆ ಇರುವುದು ಇದಕ್ಕೆ‌ ಕಾರಣವಾಗಿದೆನ್ನಲಾಗಿದೆ.

Advertisement
Advertisement
Previous Post

ವಿಟ್ಲ : ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Next Post

ಮಹಿಳೆಗೆ ವೀಡಿಯೋ ಕರೆ ಮಾಡಿ ಅಸಭ್ಯ ವರ್ತನೆ ; ಹಲ್ಲೆ : ಯುವಕನನ್ನು ಕೆಲಸದಿಂದ ತೆಗೆದ ಮಾಲಕರು!

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

April 18, 2026
ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

April 18, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.