Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

    ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!

    ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

    ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!

    ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

(ಅ.12) ಮಕ್ಕಳಿಂದ ಮನೆ-ಮನೆಯಲ್ಲಿ ಶಾರದಾ ಪೂಜೆ : ಸುಮಾರು 3000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ಸಾಧ್ಯತೆ!

October 11, 2024
in ಪುತ್ತೂರು, ಮಂಗಳೂರು, ರಾಜ್ಯ
0
(ಅ.12) ಮಕ್ಕಳಿಂದ ಮನೆ-ಮನೆಯಲ್ಲಿ ಶಾರದಾ ಪೂಜೆ : ಸುಮಾರು 3000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ಸಾಧ್ಯತೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ವ್ಯಾಪ್ತಿ ನೇತೃತ್ವದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಸಹಕಾರದೊಂದಿಗೆ ಮಕ್ಕಳಿಂದ ಮನೆ-ಮನೆಯಲ್ಲಿ ಶಾರದಾ ಪೂಜೆ ಅ.12 ರಂದು ನಡೆಯಲಿದೆ.

Advertisement
Advertisement
Advertisement

ಮನೆಯಲ್ಲಿ ಶಾಲಾ ಪಠ್ಯ ಪುಸ್ತಕ ಹಾಗೂ ಧಾರ್ಮಿಕ ಪುಸ್ತಕಗಳಿಗೆ ಹೂ ಇಟ್ಟು, ಶಾರದೆಗೆ ಹಾಲು, ಹಣ್ಣು ಸಮರ್ಪಿಸಿ ಆರತಿ ಮಾಡುವ ಮೂಲಕ ಪೂಜಿಸಬಹುದಾಗಿದೆ.

ಹಿಂದೆ ಶಾಲೆಗಳಲ್ಲಿ ಶಾರದಾ ಪೂಜೆಯನ್ನ ಒಂದು ಉತ್ಸವ ರೀತಿಯಲ್ಲಿ ಆಚರಿಸಲಾಗುತ್ತಿತ್ತು. ಭಾರತದ ಸಂಪ್ರದಾಯ ಮತ್ತು ಧರ್ಮದ ನೆಲೆಗಟ್ಟಿನಲ್ಲಿ ವಿದ್ಯೆಗೆ ಶಾರದಾ ದೇವಿಯ ಅನುಗ್ರಹ ಮತ್ತು ಮಹತ್ವವನ್ನ ಸಾರುವ ಕಾರ್ಯಕ್ರಮಗಳು ನಡೆಯುತ್ತಿತ್ತು. ಕಾರಣಾಂತರಗಳಿಂದ ಅವು ಈಗ ನಿಂತು ಹೋಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ದೇವಿ ಶಾರದೆಯ ಮಹತ್ವವನ್ನ ಅರಿವು ಮೂಡಿಸಲು ಈ ಕಾರ್ಯಕ್ರಮ.

Advertisement
Advertisement

ಕಳೆದ ವರ್ಷ ಕೊಯ್ಲ ಗ್ರಾಮದಲ್ಲಿ ಎದುಶ್ರೀ ಅವರ ನೇತೃತ್ವದಲ್ಲಿ ಸುಮಾರು 600 ಮನೆಗಳಲ್ಲಿ ನಡೆದ ಈ ಶಾರದಾ ಪೂಜೆಯ ಪ್ರೇರಣೆ ಪಡೆದು ಈ ವರ್ಷ ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗದ ಮೂಲಕ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಮೂಲಕ ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನ ಮೂಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎರಡು ಜಿಲ್ಲೆಗಳಲ್ಲಿ ಸುಮಾರು 3000ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಶಾರದಾ ಪೂಜೆಯನ್ನ ಮಾಡಲಿದ್ದಾರೆ ಎಂದು ಅಂದಾಜಿಸಲಾಗಿದೆ.

ವಿಶೇಷವಾಗಿ ಶಾರದಾ ಪೂಜೆಯ ಪ್ರಯುಕ್ತ ಮನೆಯ ದೇವರ ಕೋಣೆಯಲ್ಲಿ ಮಕ್ಕಳು ದಿನಾಂಕ 12ರಂದು ಬೆಳಗ್ಗೆ ಪಠ್ಯಪುಸ್ತಕಗಳು ಹಾಗೂ ಧಾರ್ಮಿಕ ಶಿಕ್ಷಣದ ಕೇಂದ್ರದ ಪುಸ್ತಕವನ್ನು ಮೇಲೆ ಇಟ್ಟು ಮಕ್ಕಳು ದೀಪ ಬೆಳಗಿಸಿ ಆರತಿಮಾಡಿದ 10ರಿಂದ 20 ಸೆಕೆಂಡ್ಸ್ ನ ವಿಡಿಯೋ ಮಾಡಿ ಕಳಿಸಬೇಕಾಗಿ ಧಾರ್ಮಿಕ ಶಿಕ್ಷಣ ಕೇಂದ್ರದ ಮುಖ್ಯಸ್ಥರು ವಿನಂತಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಿರುವ ಕಾರಣ ಮಕ್ಕಳೆಲ್ಲರೂ, ಸಂಸ್ಕೃತಿಗೆ ಮೆರಗು ನೀಡುವಂತಹ ಧಾರ್ಮಿಕ ಉಡುಪಿನೊಂದಿಗೆ, ಕೇಸರಿ ಶಾಲು ಧರಿಸಿ ವಿಡಿಯೋ ಮಾಡಿ ಕಳುಹಿಸುವಂತೆ ಧಾರ್ಮಿಕ ಶಿಕ್ಷಣ ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9901336916 ಸಂಪರ್ಕಿಸಬಹುದಾಗಿದೆ.

Advertisement
Advertisement
Previous Post

ಸಿನಿಮಾ‌ ಸ್ಟೈಲ್ ನಲ್ಲಿ ನಕಲಿ ನೋಟು ಜಾಲ : ನಾಲ್ವರು ಅರೆಸ್ಟ್

Next Post

ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಬೈಕ್ ಮೆಕ್ಯಾನಿಕ್ ; ಸಾಲದಿಂದ ಕಂಗಾಲಾಗಿದ್ದವನಿಗೆ ಕೈ ಹಿಡಿದ ಅದೃಷ್ಟ ದೇವತೆ

OtherNews

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!
ಮಂಗಳೂರು

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

November 18, 2025
(ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!
Featured

(ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

November 18, 2025
ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!
Featured

ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

November 18, 2025
ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!
Featured

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

November 17, 2025
ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!
Featured

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!

November 17, 2025
ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!
Featured

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!

November 15, 2025

Leave a Reply Cancel reply

Your email address will not be published. Required fields are marked *

Recent News

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

November 18, 2025
(ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

(ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

November 18, 2025
ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

November 18, 2025
ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

November 17, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page