Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ : ಅವಾಚ್ಯವಾಗಿ ಬೈದು, ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

    (ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

    (ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

    ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

    ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

    (ಡಿ.5-12) ಪುತ್ತೂರು-ಕಡಬ ತಾಲೂಕಿನಾದ್ಯಂತ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟ ಬಂದ್

    (ಡಿ.5-12) ಪುತ್ತೂರು-ಕಡಬ ತಾಲೂಕಿನಾದ್ಯಂತ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟ ಬಂದ್

    ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

    ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

    ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

    ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ : ಅವಾಚ್ಯವಾಗಿ ಬೈದು, ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

    (ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

    (ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

    ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

    ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

    (ಡಿ.5-12) ಪುತ್ತೂರು-ಕಡಬ ತಾಲೂಕಿನಾದ್ಯಂತ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟ ಬಂದ್

    (ಡಿ.5-12) ಪುತ್ತೂರು-ಕಡಬ ತಾಲೂಕಿನಾದ್ಯಂತ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟ ಬಂದ್

    ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

    ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

    ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

    ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂಧನ ಬೆಲೆ ಏರಿಕೆ ವಿರೋಧಿಸಿ “100 ನಾಟೌಟ್” ಟ್ಯಾಗ್ ಲೈನ್ ನೊಂದಿಗೆ ಪ್ರತಿಭಟನೆ

June 13, 2021
in ಬಂಟ್ವಾಳ
0
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂಧನ ಬೆಲೆ ಏರಿಕೆ ವಿರೋಧಿಸಿ “100 ನಾಟೌಟ್” ಟ್ಯಾಗ್ ಲೈನ್ ನೊಂದಿಗೆ ಪ್ರತಿಭಟನೆ
Share on WhatsAppShare on FacebookShare on Twitter

ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ಧ “100 ನಾಟೌಟ್” ಟ್ಯಾಗ್ ಲೈನ್ ನೊಂದಿಗೆ ಪ್ರತಿಭಟನೆಯು ವಿಟ್ಲದ ಬೊಬ್ಬೆಕೇರಿ ಪೆಟ್ರೋಲ್ ಪಂಪ್ ಮುಂಭಾಗ ನಡೆಯಿತು.‌

Advertisement
Advertisement
Advertisement
Advertisement

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಅವರು ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿರುವ ನಡುವೆಯೂ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ಕಾರ್ಯ ಮಾಡುತ್ತಿದೆ. ಜನರು ಕಷ್ಟದಲ್ಲಿ ಜೀವನ ನಡೆಸುತ್ತಿದ್ದರೂ ಪ್ರಧಾನಿ ಮೋದಿಯವರು ತಾನೇ ಬುದ್ದಿವಂತ ಭ್ರಮೆಯಲ್ಲಿದ್ದಾರೆ. ಚುನಾವಣೆ ಸಂದರ್ಭ ಬೆಲೆ ಏರಿಕೆ ಮಾಡುವುದಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ದರ ಏರಿಕೆ ಮಾಡುತ್ತಾರೆ. ಅಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದವರು ನಾಪತ್ತೆಯಾಗಿದ್ದಾರೆ. ಇದೀಗ ಅವರ ಸೈಕಲ್ ಹೋರಾಟ ಎಲ್ಲಿಗೆ ಹೋಯಿತು. ಬಡವರ ಮೇಲೆ ಅಭಿಮಾನ ವಿದ್ದರೆ ಬೆಲೆ ಏರಿಕೆ ವಿರುದ್ಧ ಇಲ್ಲಿಯ ಸಂಸದರು ಮಾತನಾಡಲಿ ಎಂದು ಸವಾಲು ಹಾಕಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವ, ವಕ್ತಾರ ರಮಾನಾಥ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಷ ಅಶ್ರಪ್ ವಿ.ಕೆ ಎಂ, ಪಟ್ಟಣ ಪಂಚಾಯಿತಿ ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ, ಎಸ್ ಕೆ ಮಹಮ್ಮದ್, ಶ್ರೀನಿವಾಸ್ ಶೆಟ್ಟಿ ಕೊಲ್ಯ, ಶೇಖ್ ಅಲಿ ಸೇರಾಜೆ, ಅಬ್ದುಲ್ ರಹಿಮಾನ್ ಕುರುಂಬಳ, ಎಂ.ಕೆ ಮೂಸಾ, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಮಾಜಿ ಅಧ್ಯಕ್ಷ ರಾಲ್ಫ್ ಡಿ ಸೋಜ, ಅಶೋಕ್ ಡಿ ಸೋಜ, ಅಳಿಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಸುಧಾಕರ್ ಅಳಿಕೆ, ಜಗತ್ ಶಾಂತಪಾಲ ಚಂದಾಡಿ, ಕರೀಂ ಕುದ್ದುಪದವು, ಮಂಜುನಾಥ ರೈ, ರಾಧಾಕೃಷ್ಣ ಶೆಟ್ಟಿ ಪೆರುವಾಯಿ, ಹಂಝ ವಿಕೆಎಂ, ಹನೀಫ್ ಹಳೆಮನೆ, ಅಬ್ದುಲ್ಲ ಕುಂಞ ಕೆಎಂಟಿ, ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Previous Post

ನೆಲ್ಯಾಡಿ : ಗ್ಯಾಸ್ ಟ್ಯಾಂಕರ್ ಮತ್ತು ಕಾರ್ ನಡುವೆ ಅಪಘಾತ

Next Post

ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾವ್ಯ ಕಮ್ಮಟ ಆನ್ಲೈನ್‌ ಕಾರ್ಯಾಗಾರ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ : ಅವಾಚ್ಯವಾಗಿ ಬೈದು, ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

December 5, 2023
ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ
ಬಂಟ್ವಾಳ

ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

December 4, 2023
ವಿಟ್ಲ : ಪುತ್ತಿಲ ಪರಿವಾರ ಸಾರ್ವಜನಿಕ ಶ್ರೀ ಶನೈಶ್ವರ ಪೂಜಾ ಸಮಿತಿ ಹಾಗೂ ಮಹಿಳಾ ಸಮಿತಿ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತೆ
ಬಂಟ್ವಾಳ

ವಿಟ್ಲ : ಪುತ್ತಿಲ ಪರಿವಾರ ಸಾರ್ವಜನಿಕ ಶ್ರೀ ಶನೈಶ್ವರ ಪೂಜಾ ಸಮಿತಿ ಹಾಗೂ ಮಹಿಳಾ ಸಮಿತಿ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತೆ

December 4, 2023
ವಿಟ್ಲ : ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ಆಶ್ರಯದಲ್ಲಿ ರಕ್ತದಾನ ಶಿಬಿರ
ಬಂಟ್ವಾಳ

ವಿಟ್ಲ : ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ಆಶ್ರಯದಲ್ಲಿ ರಕ್ತದಾನ ಶಿಬಿರ

December 4, 2023
ವಿಟ್ಲ ಮಾಡ್ತಾರು ನಿವಾಸಿ ನಾರಾಯಣ ಗೌಡ ಹೃದಯಾಘಾತದಿಂದ ನಿಧನ
Featured

ವಿಟ್ಲ ಮಾಡ್ತಾರು ನಿವಾಸಿ ನಾರಾಯಣ ಗೌಡ ಹೃದಯಾಘಾತದಿಂದ ನಿಧನ

December 2, 2023
(ಡಿ.3) ವಿಟ್ಲ : ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ಆಶ್ರಯದಲ್ಲಿ ರಕ್ತದಾನ ಶಿಬಿರ
ಬಂಟ್ವಾಳ

(ಡಿ.3) ವಿಟ್ಲ : ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ಆಶ್ರಯದಲ್ಲಿ ರಕ್ತದಾನ ಶಿಬಿರ

December 2, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

October 1, 2023
ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

November 7, 2023
ಎದ್ದೇಳೋ ಅರ್ಜುನ.. ನನ್ನನ್ನು ನನ್ನ ಆನೆ ಜೊತೆ ಮಣ್ಣು ಮಾಡಿ; ಮಾವುತ ವಿನೋದ ಕಣ್ಣೀರು

ಎದ್ದೇಳೋ ಅರ್ಜುನ.. ನನ್ನನ್ನು ನನ್ನ ಆನೆ ಜೊತೆ ಮಣ್ಣು ಮಾಡಿ; ಮಾವುತ ವಿನೋದ ಕಣ್ಣೀರು

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಎದ್ದೇಳೋ ಅರ್ಜುನ.. ನನ್ನನ್ನು ನನ್ನ ಆನೆ ಜೊತೆ ಮಣ್ಣು ಮಾಡಿ; ಮಾವುತ ವಿನೋದ ಕಣ್ಣೀರು

ಎದ್ದೇಳೋ ಅರ್ಜುನ.. ನನ್ನನ್ನು ನನ್ನ ಆನೆ ಜೊತೆ ಮಣ್ಣು ಮಾಡಿ; ಮಾವುತ ವಿನೋದ ಕಣ್ಣೀರು

December 5, 2023
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ : ಅವಾಚ್ಯವಾಗಿ ಬೈದು, ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

December 5, 2023
(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

December 5, 2023
ಚೈತ್ರಾ & ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಅಂತ್ಯ : ಮತ್ತೆ ಕಸ್ಟಡಿಗಾ..!?? ಪರಪ್ಪನ ಅಗ್ರಹಾರಕ್ಕಾ.!??

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

December 5, 2023

Recent News

ಎದ್ದೇಳೋ ಅರ್ಜುನ.. ನನ್ನನ್ನು ನನ್ನ ಆನೆ ಜೊತೆ ಮಣ್ಣು ಮಾಡಿ; ಮಾವುತ ವಿನೋದ ಕಣ್ಣೀರು

ಎದ್ದೇಳೋ ಅರ್ಜುನ.. ನನ್ನನ್ನು ನನ್ನ ಆನೆ ಜೊತೆ ಮಣ್ಣು ಮಾಡಿ; ಮಾವುತ ವಿನೋದ ಕಣ್ಣೀರು

December 5, 2023
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ : ಅವಾಚ್ಯವಾಗಿ ಬೈದು, ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

December 5, 2023
(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

December 5, 2023
ಚೈತ್ರಾ & ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಅಂತ್ಯ : ಮತ್ತೆ ಕಸ್ಟಡಿಗಾ..!?? ಪರಪ್ಪನ ಅಗ್ರಹಾರಕ್ಕಾ.!??

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

December 5, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page