Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

    ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

    ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಬಿಜೆಪಿಗೆ ಆಘಾತ ; ಸಿ.ಪಿ ಯೋಗೇಶ್ವರ್‌ ದಿಢೀರ್​​ ರಾಜೀನಾಮೆ!

October 21, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಬಿಜೆಪಿಗೆ ಆಘಾತ ; ಸಿ.ಪಿ ಯೋಗೇಶ್ವರ್‌ ದಿಢೀರ್​​ ರಾಜೀನಾಮೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಉಪಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್​​, ಬಿಜೆಪಿ ಮತ್ತು ಜೆಡಿಎಸ್​​ ಯಾರಿಗೆ ಟಿಕೆಟ್​ ನೀಡಬೇಕು ಎಂದು ಯೋಚನೆಯಲ್ಲಿ ತೊಡಗಿವೆ. ಆಕಾಂಕ್ಷಿಗಳ ಒತ್ತಡದಿಂದ ಇಂಥ ಸನ್ನಿವೇಶವೊಂದು ನಿರ್ಮಾಣವಾಗಿದೆ. ಇದರ ಮಧ್ಯೆ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡಿದೆ.

Advertisement
Advertisement
Advertisement

ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ.

ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪುತ್ರ ಭರತ್​​ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್​ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್​​ ನೀಡಲಾಗಿದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಜೆಡಿಎಸ್​​ಗೆ ಬಿಟ್ಟಿಕೊಟ್ಟಿರುವುದು ಬಿಜೆಪಿಗೆ ಸಮಸ್ಯೆಯಾಗಿದೆ. ಕಾರಣ ಚನ್ನಪಟ್ಟಣದ ಟಿಕೆಟ್​ ಆಕಾಂಕ್ಷಿ ಬಿಜೆಪಿ ಎಂಎಲ್​ಸಿ ಸಿ.ಪಿ ಯೋಗೇಶ್ವರ್​​​ ಅವರು ರಾಜೀನಾಮೆ ನೀಡಿದ್ದಾರೆ.

Advertisement

ಮಹತ್ವದ ಬೆಳವಣಿಗೆ ಒಂದರಲ್ಲಿ ಹುಬ್ಬಳ್ಳಿಗೆ ತೆರಳಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಕೊಟ್ಟಿದ್ದಾರೆ.

Advertisement
Previous Post

(ಅ.23) ಪುತ್ತೂರು : ಹೋಟೆಲ್ ಸವಿರುಚಿ ವೆಜ್ & ನಾನ್ ವೆಜ್ ಶುಭಾರಂಭ

Next Post

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ

OtherNews

ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!

July 20, 2026
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!
ಕ್ರೈಮ್

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!
ಬೆಂಗಳೂರು

ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

July 16, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026

Leave a Reply Cancel reply

Your email address will not be published. Required fields are marked *

Recent News

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.