Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ದೀಪಾವಳಿ ಹಬ್ಬ ಹಿನ್ನಲೆ : ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

October 22, 2024
in ಮಂಗಳೂರು, ರಾಜ್ಯ
0
ಬೆಂಗಳೂರು ಎಸ್​ಎಂವಿಟಿ ಕಾರವಾರ, ಯಶವಂತಪುರ ಮಂಗಳೂರು ಮಧ್ಯೆ ವಿಶೇಷ ರೈಲು ; ವೇಳಾಪಟ್ಟಿ ಇಲ್ಲಿದೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಹುಬ್ಬಳ್ಳಿ : ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್​ಎಸ್​ಎಸ್​ ಹುಬ್ಬಳ್ಳಿ-ಮಂಗಳೂರು ಜಂಕ್ಷನ್​ ನಡುವೆ ಒಂದು ಟ್ರಿಪ್​ ವಿಶೇಷ ಎಕ್ಸ್​​ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.

Advertisement
Advertisement

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25ಕ್ಕೆ ಮಂಗಳೂರು ಜಂಕ್ಷೆನ್ ತಲುಪಲಿದೆ.

Advertisement

ರೈಲು ಸಂಖ್ಯೆ 07312: ನವೆಂಬರ್ 3 ರಂದು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ನವೆಂಬರ್​ 4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?


ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್‌, ಚನ್ನರಾಯಪಟ್ಟಣೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ರೈಲು 1 ಎಸಿ ಟು ಟೈಯರ್ ಬೋಗಿಗಳು, 2 ಫಸ್ಟ್​​ ಎಸಿ ಕಮ್​​ ತ್ರಿ ಟೈಯರ್ ಬೋಗಿಗಳು​​, 3 ಎಸಿ ತ್ರಿ ಟೈಯರ್ ಬೋಗಿಗಳು, 5 ಸ್ವೀಪರ್ ಕ್ಲಾಸ್ ಬೋಗಿಗಳು, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳನ್ನು ಹೊಂದಿದೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳೆ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು.

Kindly note:
To cater to the increased passenger demand during the #Deepavali festival, SWR will operate special trains between KSR #Bengaluru – #Chennai Egmore stations (two trips) and SSS #Hubballi – #Mangaluru Jn stations (one trip).
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ… pic.twitter.com/S5YH5shJMK

— South Western Railway (@SWRRLY) October 21, 2024

Previous Post

(ಅ.23) ಪುತ್ತೂರು : ತೆಂಕಿಲದಲ್ಲಿ We Chiken ಶುಭಾರಂಭ

Next Post

ಪುತ್ತೂರು ನಗರ ಪೊಲೀಸ್ ಠಾಣೆಯ ನಿವೃತ್ತ ಎ.ಎಸ್.ಐ ಕೃಷ್ಣ ಶೆಟ್ಟಿ ನಿಧನ!

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.