Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

    ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

    ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ದಕ್ಷಿಣ ಕನ್ನಡ: ಜೂ.14 ರಿಂದ 21ರ ತನಕ 17 ಗ್ರಾ.ಪಂ. ಸೀಲ್ ಡೌನ್..!

June 13, 2021
in ಮಂಗಳೂರು
0
ದಕ್ಷಿಣ ಕನ್ನಡ: ಜೂ.14 ರಿಂದ 21ರ ತನಕ  17 ಗ್ರಾ.ಪಂ. ಸೀಲ್ ಡೌನ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್ ಗಳನ್ನು ಜೂ.14ರಿಂದ 21ರ ತನಕ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಪಂಚಾಯತ್ ಗಳನ್ನು ಸೀಲ್ ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

Advertisement
Advertisement
Advertisement
  • ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ.
  • ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ ಮುಂದಿನ ಒಂದು ವಾರಗಳ ಕಾಲ ಸೀಲ್ ಡೌನ್ ಆಗಲಿವೆ.
  • ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು ಮತ್ತು ಅರಂತೋಡು.
  • ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು 17 ಗ್ರಾಮ ಪಂಚಾಯತುಗಳ ಸಾಲಿನಲ್ಲಿ ಸೇರಿವೆ.

ಈ 17 ಗ್ರಾಮ ಪಂಚಾಯತ್ ಗಳಿಗೆ ಹೊರಗಿನಿಂದ ಬರುವವರು ಮತ್ತು ಅಲ್ಲಿಂದ ಹೊರಗೆ ಹೋಗುವವರಿಗೆ ಒಂದಷ್ಟು ನಿರ್ಬಂಧಗಳನ್ನು ವಿಧಿಸಲಾಗಿದೆ. ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯುವ ಸಲುವಾಗಿ ಕಠಿಣ ನಿರ್ಧಾರಕ್ಕೆ ಬರಲಾಗಿದೆ. ನಾಗರಿಕರು ಸಹಕರಿಸಬೇಕು ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್ ವಿನಂತಿಸಿದ್ದಾರೆ.

Advertisement
GP-lockdown-orderDownload
Previous Post

‘ತುಳು ಭಾಷೆಗೆ ರಾಜ್ಯದ ಅಧಿಕೃತ ಮಾನ್ಯತೆ ಕೊಡಿಸುತ್ತೇವೆ’ – ತುಳುವಿನಲ್ಲಿ ಟ್ವೀಟ್‌ ಮಾಡಿದ ನಳಿನ್‌‌

Next Post

ಗೋಳಿತೊಟ್ಟು ನಿವಾಸಿ ನೀಲಮ್ಮ ಕೋವಿಡ್ ಗೆ ಬಲಿ

OtherNews

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
ಮಂಗಳೂರು

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು : ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ..!!

June 3, 2026
ಮಂಗಳೂರು

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!
ಮಂಗಳೂರು

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

May 28, 2026
ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!
Featured

ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

May 27, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!
ಕ್ರೈಮ್

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!
ಕ್ರೈಮ್

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

May 25, 2026

Leave a Reply Cancel reply

Your email address will not be published. Required fields are marked *

Recent News

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

June 5, 2026
ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

June 5, 2026
ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

June 5, 2026
ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

June 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.