Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

    ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

    ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

    ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

    ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

    ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

    ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಬೀದರ್, ಧಾರವಾಡ ಜಿಲ್ಲೆಯಲ್ಲಿ ಗ್ರಾಮಗಳು ವಕ್ಫ್​ ಪಾಲು: ಜನ ಕಂಗಾಲು

November 4, 2024
in ರಾಜಕೀಯ, ರಾಜ್ಯ
0
ಬೀದರ್, ಧಾರವಾಡ ಜಿಲ್ಲೆಯಲ್ಲಿ ಗ್ರಾಮಗಳು ವಕ್ಫ್​ ಪಾಲು: ಜನ ಕಂಗಾಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಧಾರವಾಡ: ಕರ್ನಾಟಕದಲ್ಲಿ ಇದೀಗ ಎಲ್ಲ ಕಡೆಯಲ್ಲಿ ವಕ್ಫ್​  ಆಸ್ತಿ ವಿಚಾರವೇ ಚರ್ಚೆಯಲ್ಲಿದೆ. ಇದುವರೆಗೂ ರೈತರ ಹೊಲ ಹಾಗೂ ಸಾರ್ವಜನಿಕ ಆಸ್ತಿಯಲ್ಲಿ ನಮೂದಾಗಿದ್ದ ವಕ್ಫ್​ ಆಸ್ತಿ ಅನ್ನೋ ಪದ, ಇದೀಗ ಧಾರವಾಡದಲ್ಲಿ ಅರ್ಧ ಊರಿನ ಆಸ್ತಿಯಲ್ಲಿ ನಮೂದಾಗಿದೆ. ಇದರಿಂದಾಗಿ ಕಂಗೆಟ್ಟ ಗ್ರಾಮಸ್ಥರು ವಕ್ಫ್​ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Advertisement
Advertisement
Advertisement

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಅರ್ಧ ಊರೇ ವಕ್ಫ್​ ಆಸ್ತಿಯಂತೆ. ಕಳೆದ ವಾರವಷ್ಟೇ ಈ ಗ್ರಾಮದಲ್ಲಿನ ಅನೇಕ ರೈತರ ಜಮೀನುಗಳ ಪಹಣಿಯ 11 ನೇ ಕಲಂನಲ್ಲಿ ವಕ್ಫ್ ಆಸ್ತಿ ಅಂತಾ ದಾಖಲಾಗಿದ್ದು ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣ ಮುಂದುವರೆದು ಗ್ರಾಮದ ಅರ್ಧ ಆಸ್ತಿಯೇ ವಕ್ಪ್​ಗೆ ಸೇರಿದ್ದು ಅಂತಾ ದಾಖಲಾಗಿದೆ. ಇದೀಗ ಈ ಗ್ರಾಮದ ಅನೇಕ ಓಣಿಗಳು ವಕ್ಫ್ ಆಸ್ತಿಗೆ ಸೇರಿವೆ ಅಂತಾ ಗ್ರಾಮದ ಮುಸ್ಲಿಂ ಸಮುದಾಯಕ್ಕೆ ಸೇರಿದ ಭವನದ ಹೊರಗೆ ನೋಟಿಸ್ ಅಂಟಿಸಲಾಗಿದೆ.

Advertisement

ಆ ನೋಟಿಸ್​ನಲ್ಲಿ ವಕ್ಫ್ ಆಸ್ತಿಯ ಗಡಿಯನ್ನು ನಮೂದಿಸಲಾಗಿದ್ದು, ಅದರ ಪ್ರಕಾರ ಅರ್ಧಕ್ಕರ್ಧ ಊರು ಆ ವ್ಯಾಪ್ತಿಯಲ್ಲಿ ಬರುತ್ತೆ. ಅಲ್ಲದೇ ಈ ನೋಟಿಸ್​ನ್ನು ಇಂಗ್ಲಿಷ್ ಭಾಷೆಯಲ್ಲಿ ಮುದ್ರಿಸಲಾಗಿದ್ದು, ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಅನ್ನೋದು ಸ್ಥಳೀಯರ ಆರೋಪ. ಇದೇ ಕಾರಣಕ್ಕೆ ಇಂದು ಗ್ರಾಮದ ನೂರಾರು ಜನರು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ನೇತ್ರತ್ವದಲ್ಲಿ ಧಾರವಾಡ ನಗರದ ಸಾಧನಕೇರಿ ಬಡಾವಣೆಯಲ್ಲಿರುವ ಜಿಲ್ಲಾ ವಕ್ಫ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ವೇಳೆ ವಕ್ಫ್ ಅಧಿಕಾರಿ ತಾಜುದ್ದೀನ್ ಶೇಖ್ ಅವರನ್ನು ತರಾಟೆಗೆ ತೆಗೆದುಕೊಂಡರು.

Advertisement
Advertisement

ಈ ವೇಳೆ ಅಧಿಕಾರಿ ಏನೇನೋ ಹೇಳಲು ಯತ್ನಿಸಿದರೂ ಅದರಿಂದ ರೈತರು ಮತ್ತಷ್ಟು ಆಕ್ರೋಶಗೊಂಡರೇ ವಿನಃ ಅವರ ಸಿಟ್ಟು ಕಡಿಮೆಯಂತೂ ಆಗಲೇ ಇಲ್ಲ. ಇದರಲ್ಲಿ ತಮ್ಮ ಕೈವಾಡವೇನೂ ಇಲ್ಲ ಅಂತಾನೇ ವಾದಿಸಿದ ಅಧಿಕಾರಿ ತಾಜುದ್ದೀನ್ ಶೇಖ್, ಮುತಾಲಿಕ್ ಹಾಗೂ ರೈತರಿಂದ ಮತ್ತಷ್ಟು ಬೈಸಿಕೊಳ್ಳುವಂತಾಯಿತು. ಅಲ್ಲದೇ ಇಡೀ ಊರಿನ ಅರ್ಧ ಭಾಗದಷ್ಟು ಪ್ರದೇಶ ವಕ್ಫ್ ಆಸ್ತಿ ವ್ಯಾಪ್ತಿಯಲ್ಲಿ ಬರುತ್ತೆ ಅನ್ನುವಂಥ ನೋಟಿಸ್ ಅಂಟಿಸಿದ್ದು ಏಕೆ ಅನ್ನೋ ಪ್ರಶ್ನೆಗೆ ಅಧಿಕಾರಿ ಬಳಿ ಉತ್ತರವೇ ಇರಲಿಲ್ಲ.

ಇದರ ಹಿಂದೆ ದೊಡ್ಡ ಷಡ್ಯಂತ್ರವಿದ್ದು, ಕೂಡಲೇ ಈ ದಾಖಲೆಯನ್ನು ಬದಲಾಯಿಸುವಂತೆ ಜನರು ಆಗ್ರಹಿಸಿದರು. ಅಲ್ಲದೇ ಕಳೆದ ವಾರ ರೈತರೊಬ್ಬರ ಜಮೀನಿನ ಪಹಣಿಯಲ್ಲಿ ದಾಖಲಾಗಿದ್ದ ವಕ್ಫ್ ಆಸ್ತಿ ಅನ್ನೋದನ್ನು ಇದೀಗ ಅಧಿಕಾರಿಗಳು ತೆಗೆದು ಹಾಕಿರೋದು ಕೂಡ ಇಲ್ಲಿ ಪ್ರಸ್ತಾಪವಾಯಿತು.

ದಿನದಿಂದ ದಿನಕ್ಕೆ ಈ ವಕ್ಫ್ ಆಸ್ತಿ ದಾಖಲಾಗುತ್ತಿರುವ ಪ್ರಕರಣ ಹೊಸ ಹೊಸ ತಿರುವು ಪಡೆಯುತ್ತಿದೆ. ಇದರೊಂದಿಗೆ ಅನೇಕ ಕಡೆಗಳಲ್ಲಿ ಮುಸ್ಲಿಮರ ಆಸ್ತಿಗಳ ದಾಖಲೆಯಲ್ಲಿಯೂ ಇದೇ ರೀತಿ ನಮೂದಾಗಿರೋದು ಕೂಡ ಅಧಿಕಾರಿಗಳಿಗೆ ದೊಡ್ಡ ತಲೆನೋವು ತಂದಿದೆ. ಒಟ್ಟಿನಲ್ಲಿ ಈ ಪ್ರಕರಣಗಳ ಹಿಂದೆ ಯಾರಿದ್ದಾರೆ ಅನ್ನೋದು ಇದೀಗ ಸಾಕಷ್ಟು ಕುತೂಹಲ ಸೃಷ್ಟಿಸಿದ್ದಂತೂ ಸತ್ಯ.

ಇದೇ ರೀತಿಯಾಗಿ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಉಡಬಾಳ ಗ್ರಾಮದ ನೂರಕ್ಕೂ ಹೆಚ್ಚು ಮನೆಗಳು ಈಗ ವಕ್ಪ್ ಬೋರ್ಡ್ ಆಸ್ತಿ ಪಾಲಾಗಿದೆ. ರೈತನ ಜಮೀನು ಪಕ್ಕದಲ್ಲಿರುವ ಗ್ರಾಮದ ನೂರಕ್ಕೂ ‌ಹೆಚ್ಚು ಮನೆಗಳು ವಕ್ಪ್ ಹೆಸರಿಗೆ ನಮೂದಿಸಲಾಗಿದೆ. 2013 ರಲ್ಲಿ ಅರ್ಧದಷ್ಟು ಊರು 18.60 ಎಕರೆಗಳಷ್ಟು ಜಮೀನು ವಕ್ಪ್ ಪಾಲಾಗಿದೆ.

ಕೃಷ್ಣ ಮೂರ್ತಿ ಎಂಬುವ ರೈತನ 18.60 ಎಕರೆಯಷ್ಟು ಫಲವತ್ತಾದ ಜಮೀನು ವಕ್ಫ್ ಬೋರ್ಡ್ ಪಾಲಾಗಿದೆ. 11 ವರ್ಷದಿಂದಾ ಪಹಣಿಯಲ್ಲಿನ ವಕ್ಫ್ ಬೋರ್ಡ್ ಹೆಸರು ತೆಗೆಸಲು ರೈತ ಪರದಾಡುತ್ತಿದ್ದಾರೆ.

Advertisement
Advertisement
Previous Post

ವಧು ಹುಡುಕಿಕೊಡದ ಮ್ಯಾರೇಜ್​ ಬ್ಯೂರೋಗೆ ಬರೊಬ್ಬರಿ 60 ಸಾವಿರ ರೂ. ದಂಡ

Next Post

ಡ್ರಿಂಕ್‌ & ಡ್ರೈವ್‌ ಅಪಘಾತ : ಯುವತಿ ಸಾವು: ಆರೋಪಿಗಳು ಅರೆಸ್ಟ್

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!
Featured

ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!

July 29, 2025
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
ರಾಜಕೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ..!!

July 26, 2025
ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ…!!!
ಮಂಗಳೂರು

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ…!!!

July 26, 2025

Leave a Reply Cancel reply

Your email address will not be published. Required fields are marked *

Recent News

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

October 23, 2025
ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

October 23, 2025
ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

October 23, 2025
(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

October 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page