Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

    ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

    ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

    ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

    ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

    ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

    ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

    ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

    ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

    ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

    ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!

    ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

    ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

    ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

    ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

    ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

    ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

    ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

    ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

    ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

    ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

    ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!

    ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ

November 4, 2024
in ಕ್ರೈಮ್, ಬೆಂಗಳೂರು
0
ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು: ಮಹಿಳೆಯೋರ್ವಳು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದಯ ತಾಳಿ ಕಟ್ಟಿದ ಗಂಡನನ್ನೇ ಕೊಂದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿಹಳ್ಳಿಯಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸದಾಶಿವ(43) ಎಂಬ ವ್ಯಕ್ತಿಯನ್ನು ಸರ್ಕಾರಿ ಶಾಸಲೆಯ ಬಳಿ ಕೊಲೆಯಾಗಿತ್ತು. ಪತ್ನಿ ರಾಜೇಶ್ವರಿ ಹಾಗೂ ತನ್ನಿಬ್ಬರು ಗೆಳೆಯರಾದ ರಂಗಸ್ವಾಮಿ, ಶಿವಯ್ಯ ಎನ್ನುವರ ಜೊತೆ ಸೇರಿಕೊಂಡು ಪತಿಯನ್ನೇ ಕೊಂದಿದ್ದಳು. ಬಳಿಕ ವಾಮಾಚಾರಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಬಿಂಬಿಸಿ ರಾಜೇಶ್ವರಿ ಬಿಕ್ಕಿಬಿಕ್ಕಿ ಅತ್ತಿದ್ದಳು. ಆದ್ರೆ, ಪೊಲೀಸರು ತನಿಖೆ ನಡೆಸಿದಾಗ ಪತ್ನಿಯ ನವರಂಗಿಯಾಟ ಬಯಲಿಗೆ ಬಂದಿದೆ.

Advertisement
Advertisement

ಮೈಸೂರು ಜಿಲ್ಲೆಯಲ್ಲೊಂದು ಐನಾತಿ ಪತ್ನಿಯ ನಿಜ ಬಣ್ಣವನ್ನು ಪೊಲೀಸ್ರು ಬಟಾಬಯಲು ಮಾಡಿದ್ದಾರೆ. ತನ್ನ ರಂಗಿನಾಟಕ್ಕೆ ಪತಿ ಅಡ್ಡ ಬರ್ತಾನೆ ಎಂದು ತಿಳಿದ ಪತ್ನಿ ವಾಮಾಚಾರದ ಹೆಸರಲ್ಲಿ ಪತಿಯನ್ನು ಕೊಂದು ಕಥೆ ಕಟ್ಟಿ ಸಿಕ್ಕಿಬಿದ್ದಿದ್ದಾಳೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದನ್ನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಲ್ಕುಂಡಿ ಗ್ರಾಮದ ಸುಮಾರು 47 ವರ್ಷದ ಸದಾಶಿವ ಕೊಲೆಯಾಗಿದ್ದು, ಇದೇ ಸದಾಶಿವನ ಪತ್ನಿ ರಾಜೇಶ್ವರಿ ಈಕೆಯ ಇಬ್ಬರು ಪ್ರಿಯಕರರಾದ ರಂಗಸ್ವಾಮಿ, ಶಿವಯ್ಯ ಬಂಧಿತ ಆರೋಪಿಗಳಾಗಿದ್ದಾರೆ.

Advertisement

ಅಕ್ಟೋಬರ್ 17 ರಂದು ಮಡುವಿನಹಳ್ಳಿ ಸರ್ಕಾರಿ ಶಾಲೆಯ ಪಕ್ಕದ ಗದ್ದೆಯ ಬದುವಿನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಈ ಸದಾಶಿವ ಪತ್ತೆಯಾಗಿದ್ದ. ನರಳಾಟವಾಡ್ತ ಇದ್ದ ಸದಾಶಿವನನ್ನ ಕಂಡ ಸ್ಥಳಿಯರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ. ಆದ್ರೆ ಈ ಮೃತ ಸದಾಶಿವ ಸಿಕ್ಕ ಜಾಗದಲ್ಲಿ ರಕ್ತಕೊಡಿಯಂತೆ ಹರಿದಿತ್ತು ಪಕ್ಕದಲ್ಲೇ ನೂರ ಒಂದು ರೂಪಾಯಿ, ನಿಂಬೆಹಣ್ಣು, ಎಲೆ ಅಡಿಕೆ ಕುಡಿಕೆ ಬಿದ್ದಿತ್ತು. ಘಟನೆಯನ್ನ ಕಂಡವರು ವಾಮಾಚಾರಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಎಲ್ಲರೂ ಆರಂಭದಲ್ಲಿ ಅಂದುಕೊಂಡಿದ್ದರು. ಆದ್ರೆ ಈ ಐನಾತಿ ಪತ್ನಿ ರಾಜೇಶ್ವರಿಯೇ ಪತಿ ಕೊಂದು ವಾಮಾಚಾರದ ನಾಟಕವಾಡಿದ್ದಾಳೆ ಎಂದು ಆರಂಭದಲ್ಲಿ ಯಾರೂ ಕೂಡ ಊಹಿಸಿರಲಿಲ್ಲ.

ಇನ್ನೂ ಕೇಸ್ ದಾಖಲು ಮಾಡಿಕೊಂಡಿದ್ದ ಹುಲ್ಲಹಳ್ಳಿ ಪೊಲೀಸರು ಪ್ರಕರಣದ ಜಾಡು ಹಿಡಿದು ಹೊರಟಾಗ ಪತ್ನಿ ರಾಜೇಶ್ವರಿ ಮೇಲೆ ಗುಮಾನಿಬಂದಿದೆ. ಆಕೆಯ ಮೊಬೈಲ್ ಟ್ರ್ಯಾಕ್ ಮಾಡಿದ್ಮೆಲೆ ಪೊಲೀಸರೇ ಒಮ್ಮೆಲೆ ಶಾಕ್ ಆಗಿದ್ದಾರೆ.

ಈ ರಾಜೇಶ್ವರಿ ಹಲವಾರು ಸಿಮ್ ಗಳನ್ನು ಬದಲಾವಣೆ ಮಾಡಿದ್ದು ಪ್ರಿಯಕರರಾದ ಶಿವಯ್ಯ, ರಂಗಸ್ವಾಮಿ ಜೊತೆ ನಿರಂತರವಾಗಿ ಮಾತನಾಡಿದ್ದು ಗೊತ್ತಾಗಿದೆ‌. ಪೊಲೀಸ್ರು ರಾಜೇಶ್ವರಿಯನ್ನ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದಾಗ ನಿಜಬಣ್ಣ ಬಯಲಾಗಿದೆ.

ಒಟ್ಟಿನಲ್ಲಿ ತನ್ನ ಅನೈತಿಕ ಸಂಬಂಧಕ್ಕೆ ಪತಿಯನ್ನು ಈ ಪಾಪಿ ಪತ್ನಿ ಕತ್ತುಸೀಳಿ ಕೊಂದು ನಾಟಕವಾಡಿ ಇದೀಗ ಮಾಡಿದ ಪಾಪಕ್ಕೆ ಜೈಲು ಕಂಬಿಹಿಂದೆ ಬಿದ್ದಿದ್ದಾಳೆ.

Previous Post

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ : ಅರುಣ್ ಕುಮಾರ್ ಪುತ್ತಿಲ ಖಂಡನೆ

Next Post

ಪಟಾಕಿ ಮೇಲೆ‌ ಕುಳಿತರೆ ರಿಕ್ಷಾ ಗಿಫ್ಟ್‌ – ಸ್ನೇಹಿತರ ಚಾಲೆಂಜ್ ಹುಚ್ಚಾಟಕ್ಕೆ ಯುವಕ ಬಲಿ

OtherNews

ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!
ಕ್ರೈಮ್

ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

May 16, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ : ಅಕ್ರಮ ಕೆಂಪುಕಲ್ಲು ಗಣಿಗಾರಿಕೆ: ಪರವಾನಿಗೆ ಅವಧಿ ತಿದ್ದುಪಡಿ ಆರೋಪ : ಪ್ರಕರಣ ದಾಖಲು..!!

May 16, 2026
ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಇಬ್ಬರನ್ನ ಬಂಧಿಸಿದ ಪೊಲೀಸರು..!!
ಕ್ರೈಮ್

ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಇಬ್ಬರನ್ನ ಬಂಧಿಸಿದ ಪೊಲೀಸರು..!!

May 16, 2026
ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!
Featured

ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

May 16, 2026
ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!
ಕ್ರೈಮ್

ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

May 16, 2026
ಪುತ್ತೂರು: ನಿಲ್ಲಿಸಿದ್ದ ಲಾರಿ ಬ್ಯಾಟರಿ ಕಳವು..!!
Featured

ಪುತ್ತೂರು: ನಿಲ್ಲಿಸಿದ್ದ ಲಾರಿ ಬ್ಯಾಟರಿ ಕಳವು..!!

May 16, 2026

Leave a Reply Cancel reply

Your email address will not be published. Required fields are marked *

Recent News

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

May 16, 2026
(ಮೇ.18) ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ..!

(ಮೇ.18) ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ..!

May 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

May 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.