Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

    ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!

    ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!

    ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

    ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

    ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!

    ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

    ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!

    ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!

    ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

    ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

    ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!

    ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಗಂಡ್ಸಾಗಿದ್ದರೆ ಪೊಲೀಸ್​​ಗೆ ಹೊಡಿ ಎಂದ ತಾಯಿ, ಹೊಡೆದೇ ಬಿಟ್ಟ ಮಗ

November 8, 2024
in ಕ್ರೈಮ್, ಬೆಂಗಳೂರು
0
ಗಂಡ್ಸಾಗಿದ್ದರೆ ಪೊಲೀಸ್​​ಗೆ ಹೊಡಿ ಎಂದ ತಾಯಿ, ಹೊಡೆದೇ ಬಿಟ್ಟ ಮಗ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನೆಲಮಂಗಲ: ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್​ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್​ಔಟ್ ಆಗಿರುವ ಮಧುಸೂದನ್​ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದಾನೆ.

Advertisement
Advertisement

ಮಧುಸೂದನ್​ ಕೆಲಸಕ್ಕೆ ಹೋಗದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದನು. ಈ ವಿಚಾರವಾಗಿ ತಾಯಿ ಸುಶೀಲಮ್ಮ ಮತ್ತು ಮಧುಸೂದನ್​ ನಡುವೆ ಗಲಾಟೆ ನಡೆದಿದೆ. ಬಳಿಕ, ತಾಯಿ ಸುಶೀಲಮ್ಮ ಮಗನ ವಿರುದ್ಧ ನೆಲಮಂಗಲ ಟೌನ್​ ಠಾಣೆಗೆ ದೂರು ನೀಡಿದ್ದಾರೆ.

ನಂತರ, ಪೊಲೀಸರು ವಿಚಾರಣೆಗೆಂದು ಇಬ್ಬರನ್ನೂ ಠಾಣೆಗೆ ಕರೆಸಿದ್ದಾರೆ. ಪೊಲೀಸ್​ ಠಾಣೆಯಲ್ಲೇ ತಾಯಿ ಮತ್ತು ಮಗ ಜಗಳವಾಡಲು ಆರಂಭಿಸಿದ್ದಾರೆ. ಈ ವೇಳೆ ಮಹಿಳಾ ಪಿಎಸ್​ಐ ಜಯಂತಿ, ಮಧುಸೂದನ್​ಗೆ ಗದರಿಸಿ ಒಂದೇಟು ಹೊಡೆದಿದ್ದಾರೆ.

Advertisement

ಈ ಸಂದರ್ಭದಲ್ಲಿ ಸುಶೀಲಮ್ಮ, “ದೂರು ಕೊಟ್ಟು ಪೊಲೀಸರಿಂದ ಹೊಡೆಸಿದರೇ, ಪೊಲೀಸರಿಗೆ ತಿರುಗಿ ಹೊಡೆಯುವೆ ಅಂತ ಹೇಳುತ್ತಿದ್ದಿಯಲ್ಲ. ಈಗ ಹೊಡಿ ನೋಡೋಣ. ನೀನು ಗಂಡಸಾಗಿದ್ದರೆ ಪೊಲೀಸರಿಗೆ ಹೊಡೆದು ತೋರಿಸು. ಹೊಡಿ ಈಗ ಪೊಲೀಸರಿಗೆ ನೋಡೋಣ” ಎಂದು ಮಗ ಮಧುಸೂದನ್​ನನ್ನು ಪ್ರಚೋದಿಸಿದ್ದಾಳೆ. ಪ್ರಚೋದನೆಗೊಂಡ ಮಧುಸೂದನ್​ ಮಹಿಳಾ ಪಿಎಸ್​ಐ ಜಯಂತಿ ಮೇಲೆ ಹಲ್ಲೆ ಮಾಡಿದ್ದಾನೆ. ಮಹಿಳಾ ಪಿಎಸ್​​ಐ ಜಯಂತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ರಾತ್ರಿ 10 ಗಂಟೆ ಸುಮಾರು ನೆಲಮಂಗಲ ಟೌನ್ ಠಾಣೆಯಲ್ಲಿ ಘಟನೆ ನಡೆದಿದೆ. ಮಧುಸೂದನ್​ ವಿರುದ್ಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಧುಸೂದನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಧುಸೂದನ್​ ವಿರುದ್ಧ ಕಲಂ-132 ,121(1 ),121(2),352, 54, ಜೊತೆಗೆ 3(5) ಬಿಎನ್ಎಸ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಗೆ ಹೆಚ್ಚಿನ ಭದ್ರತೆಯನ್ನು ಸರಕಾರ ನೀಡಬೇಕು :ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ – ಮಹಮ್ಮದ್ ಅಸ್ಗರ್ ಮುಡಿಪು

Next Post

ರಾಜ್ಯಮಟ್ಟದ ಚೆಸ್‌ ಪಂದ್ಯಾಟ :ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್‌ ಎಸ್.ಜಿ.ಎಫ್.ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ

OtherNews

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!
Featured

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

July 9, 2026
ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!
ಕ್ರೈಮ್

ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!

July 9, 2026
ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!
Featured

ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

July 9, 2026
ಲಾರಿ, ಕ್ರೂಸರ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ 6 ಮಂದಿ ದುರ್ಮರಣ..!!
ಕ್ರೈಮ್

ಲಾರಿ, ಕ್ರೂಸರ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ 6 ಮಂದಿ ದುರ್ಮರಣ..!!

July 9, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ FIR..!!

July 8, 2026
ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ ರೈ ಮಠಂತಬೆಟ್ಟು ನಿಧನ..!!!
Featured

ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ ರೈ ಮಠಂತಬೆಟ್ಟು ನಿಧನ..!!!

July 8, 2026

Leave a Reply Cancel reply

Your email address will not be published. Required fields are marked *

Recent News

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

July 9, 2026
ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

July 9, 2026
ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

July 9, 2026
ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!

ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!

July 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.