Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಪುತ್ತೂರು: ಗಡಿಪಿಲ ಬಳಿ ಹಸುಗಳನ್ನು ಇಳಿಸಿ ಪರಾರಿ : ಕದ್ದು ತಂದಿರುವ ಸಂಶಯ: ಸೂಕ್ತ ಕ್ರಮಕ್ಕೆ ಪುತ್ತಿಲ ಪರಿವಾರ ಆಗ್ರಹ..!!

    ಪುತ್ತೂರು: ಗಡಿಪಿಲ ಬಳಿ ಹಸುಗಳನ್ನು ಇಳಿಸಿ ಪರಾರಿ : ಕದ್ದು ತಂದಿರುವ ಸಂಶಯ: ಸೂಕ್ತ ಕ್ರಮಕ್ಕೆ ಪುತ್ತಿಲ ಪರಿವಾರ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಪುತ್ತೂರು: ಗಡಿಪಿಲ ಬಳಿ ಹಸುಗಳನ್ನು ಇಳಿಸಿ ಪರಾರಿ : ಕದ್ದು ತಂದಿರುವ ಸಂಶಯ: ಸೂಕ್ತ ಕ್ರಮಕ್ಕೆ ಪುತ್ತಿಲ ಪರಿವಾರ ಆಗ್ರಹ..!!

    ಪುತ್ತೂರು: ಗಡಿಪಿಲ ಬಳಿ ಹಸುಗಳನ್ನು ಇಳಿಸಿ ಪರಾರಿ : ಕದ್ದು ತಂದಿರುವ ಸಂಶಯ: ಸೂಕ್ತ ಕ್ರಮಕ್ಕೆ ಪುತ್ತಿಲ ಪರಿವಾರ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ನ್ಯಾಯಾ ಜಾಗರಣದ ಜಿಲ್ಲಾ ಸಂಯೋಜಕ್ ರಾಜೇಶ್ ಬೊಳ್ಳುಕಲ್ಲು ರವರ ಮೇಲೆ ಹಲ್ಲೆಗೆ ಯತ್ನ:; ಹಿಂ.ಜಾ.ವೇ ಪುತ್ತೂರು ಜಿಲ್ಲೆಯಿಂದ ಉಪ ಪೋಲಿಸ್ ವರಿಷ್ಠರಿಗೆ ದೂರು, ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹ

June 14, 2021
in ಬಂಟ್ವಾಳ
0
ದೇವಸ್ಥಾನ, ದೈವಸ್ಥಾನಗಳ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು; ಮಸೀದಿ, ಮದರಸಗಳಿಗೆ ಉಪಯೋಗಿಸುವುದು ಖಂಡನೀಯ – ಹಿಂ.ಜಾ. ವೇ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ಹಿಂದೂ ಜಾಗರಣ ವೇದಿಕೆಯ ನ್ಯಾಯ ಜಾಗರಣದ ಜಿಲ್ಲಾ ಸಂಯೋಜಕರು ಹಾಗೂ ವಕೀಲರಾದ ರಾಜೇಶ್ ಬೊಳ್ಳುಕಲ್ಲು ರವರ ಮೇಲೆ ಒಂದು ವರ್ಷಗಳಿಂದ ಹಲ್ಲೆ ಯತ್ನ ಹಾಗೂ ಕೊಲೆ ಬೆದರಿಕೆಯ ವಿಷಯವಾಗಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯಿಂದ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷರಿಗೆ ಹಾಗೂ ಬಂಟ್ವಾಳ ಉಪಕೇಂದ್ರದ ಉಪ ಪೊಲೀಸ್ ವರಿಷ್ಠರಿಗೆ ದೂರು ನೀಡಲಾಯಿತು.

Advertisement
Advertisement
Advertisement

ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣಾ ಸಂದರ್ಭದಲ್ಲಿ ರಾಜೇಶ್ ಬೊಳ್ಳುಕಲ್ಲು ರವರು ವ್ಯಾಟ್ಸಾಪ್ ಸ್ಟೇಟಸ್ ನಲ್ಲಿ ಒಳ್ಳೆಯವರನ್ನು ಹಾಗೂ ಉತ್ತಮ ಸಂಸ್ಕಾರವಿರುವ ಪ್ರತಿನಿಧಿಗಳನ್ನು ಆರಿಸುವಂತೆ
ಬರೆದಿಕೊಂಡಿದ್ದು, ಈ ವಿಚಾರವನ್ನು ಇಟ್ಟುಕೊಂಡು ಸ್ಥಳೀಯ ಕೆಲ ಯುವಕರು ರಾಜೇಶ್ ರವರನ್ನು
ಅವ್ಯಾಚ ಶಬ್ದಗಳಿಂದ ನಿಂದಿಸಿ ಅವಮಾನಿಸಿರುತ್ತಾರೆ. ನಂತರದ ದಿನಗಳಲ್ಲಿ ರಾಜೇಶ್ ರವರು ಕಛೇರಿಗೆ ತೆರಳುತ್ತಿರುವ ಸಮಯದಲ್ಲಿ ಬಹಿರಂಗವಾಗಿ ದುರುಗುಟ್ಟಿ ನೋಡುವುದರ ಜೊತೆಗೆ ಹಲ್ಲೆ ಮಾಡುತ್ತೇವೆಂದು
ಎಲ್ಲಾ ಕಡೇ ಹೇಳಿಕೊಂಡು ಬರುತ್ತಿದ್ದರು. ಹಾಗೆಯೇ ಇವರು ಕಛೇರಿಯಿಂದ ಮನೆಗೆ ಹೋಗುವ ದಾರಿಯಲ್ಲಿ
ಕೆಲ ಯುವಕರು ಅವರ ಕಾರನ್ನು ಮಣಿಹಳ್ಳದಿಂದ
ಹಿಂಬಾಲಿಸಿಕೊಂಡು ಬಂದು ಮಣಿನಾಲ್ಕೂರು ಗ್ರಾಮದ ಪೂಪಾಡಿಕಟ್ಟೆಯಲ್ಲಿ ಅಡ್ಡಗಟ್ಟಿ ನಿಲ್ಲಿಸಿ ಹಲ್ಲೆಗೆ ಯತ್ನಿಸಿರುತ್ತಾರೆ.ಈ ವಿಚಾರವಾಗಿ ರಾಜೇಶ್ ರವರು ವೀಡಿಯೋ ಸಮೇತವಾಗಿ ಪೋಲೀಸ್ ಇಲಾಖೆಗೆ ದೂರು ನೀಡಿರುತ್ತಾರೆ.ಆದರೆ ಅದೇ ದಿವಸ ರಾತ್ರಿ ರಾಜೇಶ್ ರವರ ಮೇಲೆ ಸುಳ್ಳು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ರಾಜೇಶ್ ರವರ ಊರಿನ ಎಲ್ಲಾ ಶುಭ ಕಾರ್ಯಕ್ರಮದಲ್ಲಿ ಯುವಕರ ತಂಡವೂ ರಾಜೇಶ್ ರವರನ್ನು ಬಹಿರಂಗ ತಮಾಷೆ ಮಾಡುವುದು, ಕೈಯಲ್ಲಾಗದವನು ಎಂದು ಹೇಳಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದು, ಈ
ಅವಮಾನಗಳನ್ನು ಇವರು ಇಲ್ಲಿಯವರಿಗೆ ಸಹಿಸಿಕೊಂಡಿರುತ್ತಾರೆ. ಕೆಲವು ದಿನಗಳ ಹಿಂದೆ ಇವರ ಕುಟುಂಬದ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಪೀಡಿತರು ಎಂದು ಬರೆದು ಸುಳ್ಳು ಸುದ್ದಿ ಹಬ್ಬಿಸಿ ಇವರ ಕುಟುಂಬದ ಮಾನ ಹರಾಜಿಗೆ ಪ್ರಯತ್ನ ಪಟ್ಟಿರುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Advertisement
Advertisement

ಜೂ.07 ರಂದು ಸಂಜೆ ರಾಜೇಶ್ ಹಾಗೂ ಅವರ ಪತ್ನಿ ಅವರ ತೋಟದ ಕಡೆ ಹೋಗಿ ಕಾರಿನಲ್ಲಿ ಹಿಂದಿರುಗಿ ಬರುತ್ತಿರುವಾಗ ಯುವಕರ ತಂಡ ಹೆಂಡತಿಯ ಎದುರಲ್ಲೇ ಕಾರನ್ನು
ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿ ಕಾರಿನ ಗಾಜು ಹಾಗೂ ಹಲವು ಭಾಗಗಳನ್ನು ಜಖಂ ಗೊಳಿಸಿದ್ದಾರೆ ಹಾಗೂ
ರಾಜೇಶ್ ರವರ ತಂದೆಯ ಎದುರಲ್ಲೇ ನಿಮ್ಮ ಮಗನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಈ ಪರಿಸರದಲ್ಲಿ ಗೂಂಡಾಗಳ ರೀತಿ ವರ್ತಿಸುತ್ತಿರುವ ಅಭಿಷೇಕ್ ಸುವರ್ಣ, ಗಿರೀಶ್,ಲತೀಶ್ ಮತ್ತು ಸಹಚರರ ಅವ್ಯವಹಾರ ಹಾಗೂ ಗೂಂಡಾಗಿರಿಯ
ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಿದೇ ಇದ್ದಲ್ಲಿ ಮುಂದೆ ಆಗುವ ಅನಾಹುತಕ್ಕೆ ಇಲಾಖೆಯೇ ಕಾರಣವಾಗಬಹುದು.ಆದ್ದರಿಂದ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈ ಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷರಾದ ಜಗದೀಶ್ ನೆತ್ತರಕೆರೆ, ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಶೆಟ್ಟಿ ಮಾಣಿ, ಜಿಲ್ಲಾ ಹಿಂದೂ ಯುವವಾಹಿನಿ ಸಂಯೋಜಕ್ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಕಾರ್ಯದರ್ಶಿ ಚಂದ್ರ ಕಲಾಯಿ ದೂರಿನಲ್ಲಿ ತಿಳಿದ್ದಾರೆ.

Advertisement
Advertisement
Previous Post

ಬಿಪಿಎಲ್ ಪಡಿತರ ಕಾರ್ಡ್ ವಿನಾಕಾರಣ ರದ್ದುಗೊಳಿಸಿ ಎಪಿಎಲ್ ಕಾರ್ಡ್ ವಿತರಿಸಿರುವುದನ್ನು ಆಕ್ಷೇಪಿಸಿದ ಶಾಸಕ ಡಾ.ಭರತ್ ಶೆಟ್ಟಿ; ಜಿಲ್ಲಾಧಿಕಾರಿ ಜೊತೆ ಮಾತುಕತೆ

Next Post

ಬಪ್ಪಳಿಗೆ : ಪ್ಲಾಸ್ಟಿಕ್ ಗುಡಿಸಲಿನಲ್ಲಿ ವಾಸವಿರುವ ಬಡ ಕುಟುಂಬಕ್ಕೆ ನಗರಸಭಾ ಅಧ್ಯಕ್ಷರಿಂದ ಮನೆ ನಿರ್ಮಾಣದ ಭರವಸೆ

OtherNews

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!
ಪುತ್ತೂರು

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

December 2, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಕಿರಿಕಿರಿಯಾಗುವಂತೆ, ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲು…!!

November 24, 2025
ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!
ನಿಧನ

ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

November 24, 2025
ಹಿರಿಯ ದೈವ ನರ್ತಕ, ನಾಟಿ ವೈದ್ಯ ಅಣ್ಣು ಅಜಿಲ ನಿಧನ..!!
ಪುತ್ತೂರು

ಹಿರಿಯ ದೈವ ನರ್ತಕ, ನಾಟಿ ವೈದ್ಯ ಅಣ್ಣು ಅಜಿಲ ನಿಧನ..!!

November 21, 2025
ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!
Featured

ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

November 20, 2025
ಬಂಟ್ವಾಳ : ಪತಿಗೆ ಚೂರಿ ಇರಿದ ಪತ್ನಿ ..!!!
Featured

ಬಂಟ್ವಾಳ : ಪತಿಗೆ ಚೂರಿ ಇರಿದ ಪತ್ನಿ ..!!!

November 20, 2025

Leave a Reply Cancel reply

Your email address will not be published. Required fields are marked *

Recent News

ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

December 2, 2025
ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

December 2, 2025
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

December 2, 2025
ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

December 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page