Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು :ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಗೆ ಬೀಳ್ಕೊಡುಗೆ

June 14, 2021
in ಪುತ್ತೂರು
0
ಪುತ್ತೂರು :ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಗೆ ಬೀಳ್ಕೊಡುಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಅಂಗನವಾಡಿ ಕೇಂದ್ರದಲ್ಲಿ ನಿವೃತ್ತಿ ಹೊಂದಿದ ಕಾರ್ಯಕರ್ತೆ ಶ್ರೀಮತಿ ಐರಿನ್ ಮಿನೇಜಸ್ ರವರಿಗೆ ಬೀಳ್ಕೊಡುವ ಕಾರ್ಯಕ್ರಮ ಜೂ.14 ರಂದು ಸಂಜಯ ನಗರ ಅಂಗನವಾಡಿ ಕೇಂದ್ರ ದಲ್ಲಿ ನಡೆಯಿತು.

Advertisement
Advertisement
Advertisement

ಇದರೊಂದಿಗೆ ವಿದೇಶದಲ್ಲಿ ಉದ್ಯೋಗದಲ್ಲಿರುವ ಶ್ರೀಮತಿ ಚಂದ್ರಕಲಾ ಸುಧಾಕರ್ ಮತ್ತು ಮನೆಯವರು ಪುತ್ತೂರು ಕಸಬಾ ವಲಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರನ್ನು ಕೋವಿಡ್ 19 ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸುವುದಕ್ಕಾಗಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅವರು ವಿದೇಶದಲ್ಲಿರುವ ಕಾರಣ ಅವರ ಪರವಾಗಿ ಮಾಜಿ ಸೈನಿಕರ ಪತ್ನಿ ಶ್ರೀಮತಿ ಪುಷ್ಪಲತಾ ಪರಮೇಶ್ವರ್ ರವರು ಹೂ ಹಾಗೂ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಸಬಾ ವಲಯದ ಅಧ್ಯಕ್ಷೆ ಕಮಲ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಜೊತೆಗೆ ಆರೋಗ್ಯ ಇಲಾಖೆಯ ಪ್ರತಿಯೊಂದು ಕೆಲಸವನ್ನು ನಿರ್ವಹಿಸಿಕೊಂಡು ಅದರ ಜೊತೆಗೆ ಕೋವಿಡ್ 19 ಕಾರ್ಯದಲ್ಲಿ ಪ್ರತಿ ಅಂಗನವಾಡಿ ಕಾರ್ಯಕರ್ತೆಯರು ಪ್ರತೀ ಅಂಗನವಾಡಿ ವ್ಯಾಪ್ತಿಯ ಪ್ರತಿ ಮನೆಗಳಿಗೆ ಭೇಟಿ ನೀಡಿ ಕೋವಿಡ್ ಕಾರ್ಯ ಪಡೆಯೊಂದಿಗೆ ಸಂಪೂರ್ಣವಾಗಿ ಕರ್ತವ್ಯ ನಿರ್ವಹಿಸಿರುತ್ತೇವೆ.ಪುತ್ತೂರು ನಗರಸಭೆಯ ಎಲ್ಲಾ ಸದಸ್ಯರು ಹಾಗೂ ನಗರ ಸಭೆಯ ಸಿಬ್ಬಂದಿಗಳ ಜೊತೆಗೂಡಿ ಪ್ರತಿಯೊಂದು ಮನೆ ಸಮೀಕ್ಷೆ ಮಾಡಿ ದಿನಂಪ್ರತಿ ವರದಿ ನೀಡಿ. ಅದಲ್ಲದೇ ಕೋವಿಡ್ ಸೋಂಕಿತರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಅವರಿಗೆ ಬೇಕಾದ ಸೌಲಭ್ಯವನ್ನು ಒದಗಿಸುವಂತೆ ವಾರ್ಡ್ ಸದಸ್ಯರಿಗೆ ತಿಳಿಸಿ ವಾರ್ ರೂಮ್ ಮುಖಾಂತರ ದಿನ ಬಳಕೆಯ ಕಿಟ್ ಅನ್ನು ಕೊಟ್ಟಿದ್ದು, ಇನ್ನು ಮುಂದಿನ ದಿನಗಳಲ್ಲಿ ಕೋವಿಡ್ 19 ಕಾರ್ಯಪಡೆಯೊಂದಿಗೆ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತೇವೆ ಇದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದರು.

Advertisement
Advertisement

ಅಂಗನವಾಡಿ ಕಾರ್ಯಕರ್ತೆಯರಾದ ಜಯಲತ ಪ್ರಾರ್ಥಿಸಿದರು ಯಶೋಧಾ ಸ್ವಾಗತಿಸಿದರು,ಸುಮಿತ್ರಾ ಬಪ್ಪಳಿಗೆ ವಂದಿಸಿದರು ಹಾಗೂ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ಆಂಬುಲೆನ್ಸ್ ಚಾಲಕ ದಯಾನಂದ್ ಅವರಿಂದ ಕಡುಬಡವರಿಗೆ ನೆರವು- ಆಹಾರ ಸಾಮಗ್ರಿಗಳ ಕಿಟ್ ವಿತರಣೆ

Next Post

ಮುಂಡೂರು: ‘ಭತ್ತ ಬೆಳೆಯೋಣ’ ವಿನೂತನ ಕಾರ್ಯಕ್ರಮದ ಪೂರ್ವಭಾವಿ ಸಭೆ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page