Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆವಿಷ್ಕಾರ

ಅಕ್ಷಯ ಕಾಲೇಜಿನಲ್ಲಿ ವಿಜ್ರಂಭಿಸಿದ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜುಪಿಯು ಫೆಸ್ಟ್ “ಅಟೆರ್ನಸ್” ಯಶಸ್ವಿ ಸಮಾಪನ : ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್, ಸುಳ್ಯ ಎನ್‌ಎಂಸಿ ರನ್ನರ್ಸ್

November 19, 2024
in ಆವಿಷ್ಕಾರ, ಶಿಕ್ಷಣ
0
ಅಕ್ಷಯ ಕಾಲೇಜಿನಲ್ಲಿ ವಿಜ್ರಂಭಿಸಿದ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜುಪಿಯು ಫೆಸ್ಟ್ “ಅಟೆರ್ನಸ್” ಯಶಸ್ವಿ ಸಮಾಪನ : ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್, ಸುಳ್ಯ ಎನ್‌ಎಂಸಿ ರನ್ನರ್ಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಕಾಲೇಜಿನಲ್ಲಿ ನ.16 ರಂದು ಉದ್ಘಾಟನೆಗೊಂಡು ಯಶಸ್ವಿ ಸಮಾಪನಗೈಯ್ದಿತು.

Advertisement
Advertisement
Advertisement


ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್ ಎನಿಸಿಕೊಂಡಿದ್ದು, ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ಪರ್ಧೆಗಳಾದ ಗ್ರೂಪ್ ಸಿಂಗಿoಗ್, ಸೋಲೊ ಸಿಂಗಿoಗ್, ಸೋಲೊ ಡ್ಯಾನ್ಸ್, ಗ್ರೂಪ್ ಡ್ಯಾನ್ಸ್, ಮೊಡೆಲ್ ಪ್ರೆಸೆಂಟೇಶನ್, ಜಾಹಿರಾತು, ಪಾಟ್ ಡೆಕೋರೇಶನ್, ಬೆಂಕಿಯಿಲ್ಲದ ಅಡುಗೆ, ಕ್ವಿಜ್, ವೆಲ್ತ್ ಔಟ್ ಆಫ್ ವೇಸ್ಟ್, ಪೆನ್ಸಿಲ್ ಸ್ಕೆಚ್, ಫಿಚ್ಚರ್ ಸ್ಟೋರಿ ರೈಟಿಂಗ್-ಕನ್ನಡ, ಫಿಚ್ಚರ್ ಕವನ ರೈಟಿಂಗ್-ಇoಗ್ಲೀಷ್, ಮಿ. ಆಂಡ್ ಮಿಸೆಸ್ ಅಟೆರ್ನಸ್, ಫೇಸ್ ಆಫ್ ಅಟೆರ್ನಸ್ ಹೀಗೆ ಹದಿನೈದು ವಿಭಾಗಗಳಲ್ಲಿ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ಸುಮಾರು 31 ಕಾಲೇಜುಗಳಿಂದ 600 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸುಕದಿಂದ ಭಾಗವಹಿಸಿದ್ದಾರೆ.


ಮುಖ್ಯ ಅತಿಥಿ, ರೋಟರಿ 3181 ಇದರ ಜಿಲ್ಲಾ ಗವರ್ನರ್ ವಿಕ್ರಂ ದತ್ತರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಅಂಕಗಳ ಮೇಲೆ ಮಾತ್ರ ಗಮನ ಕೇಂದ್ರೀಕರಿಸುವುದಲ್ಲ ಬದಲಾಗಿ ವಿದ್ಯಾರ್ಥಿಗಳು ಎಲ್ಲಾ ರಂಗದಲ್ಲೂ ಮಿಂಚಬೇಕು ಎನ್ನುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕೌಶಲ್ಯಗಳನ್ನು ಅನಾವರಣಗೊಳಿಸಲು ವೇದಿಕೆ ನಿರ್ಮಿಸಬೇಕು.

Advertisement
Advertisement

ಏವಿಯೇಶನ್, ಫ್ಯಾಷನ್ ಡಿಸೈನಿಂಗ್, ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸುಗಳನ್ನು ದೊಡ್ಡ ದೊಡ್ಡ ನಗರಗಳಲ್ಲಿ ಆಯೋಜನೆ ಮಾಡುತಿದ್ದರೂ ಇಲ್ಲಿನ ಅಕ್ಷಯ ಕಾಲೇಜು ಗ್ರಾಮಾಂತರ ಪ್ರದೇಶದಲ್ಲಿ ಅಂತಹ ಕೋರ್ಸುಗಳನ್ನು ಪರಿಚಯಿಸಿರುವುದು ಉಲ್ಲೇಖನೀಯ. ವಿದ್ಯಾರ್ಥಿಗಳಿಗೆ ಪಿಯುಸಿ ಬಳಿಕ ಅಂಕಗಳ ಬಗ್ಗೆ ಚಿಂತೆ ಮಾಡದೆ ತನ್ನ ಪ್ರೊಫೆಷನಲ್ ಬಗ್ಗೆ ಅರಿಯುವವರಾಗಬೇಕು ಎಂದರು.
ಪುತ್ತೂರು ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ ಮಾತನಾಡಿ, ಅವಕಾಶಗಳು ಸಿಕ್ಕಿದಾಗ ಅವನ್ನು ಧನಾತ್ಮಕವಾಗಿ ಬಳಸಿಕೊಳ್ಳುವ ಚಾತುರ್ಯತೆ ವಿದ್ಯಾರ್ಥಿಗಳು ಹೊಂದಬೇಕು. ಆಧುನಿಕ ಯುಗದಲ್ಲಿ ಅನೇಕ ಸವಾಲುಗಳಿದ್ದು ಅವನ್ನು ಮೆಟ್ಟಿ ನಿಲ್ಲುವ ಚತುರತೆ ನಮ್ಮದಾಗಬೇಕು. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ, ಗೆಲ್ಲುವ ಪ್ರಯತ್ನದೊಂದಿಗೆ ಮುಂದೆ ಸಾಗಿ ಎಂದರು.


ವಿಭಾಗವಾರು ಫಲಿತಾಂಶ:
ಸೋಲೊ ಡ್ಯಾನ್ಸಿಂಗ್-ನoದನ್, ವಾಣಿ ಪಿಯು ಬೆಳ್ತಂಗಡಿ(ಪ್ರ), ತ್ರಿಶಾ ಕೆ.ಬಿ, ಫಿಲೋಮಿನಾ ಕಾಲೇಜು(ದ್ವಿ), ಶ್ರೇಯಾ ಎಂ.ಜಿ,ಎನ್‌ಎAಸಿ ಸುಳ್ಯ(ತೃ), ಸೋಲೊ ಸಿಂಗಿoಗ್-ಪ್ರಥನಾ, ಫಿಲೋಮಿನಾ ಕಾಲೇಜು(ಪ್ರ), ಸಿಂಚನಾ, ವಾಣಿ ಪಿಯು ಕಾಲೇಜು(ದ್ವಿ), ಜಶ್ಮಿತಾ, ಮದೆ ಮದೇಶ್ವರ ಕಾಲೇಜು(ತೃ), ಪೆನ್ಸಿಲ್ ಸ್ಕೆಚ್-ಸುದರ್ಶನ್, ವಾಣಿ ಪಿಯು ಕಾಲೇಜು(ಪ್ರ), ಪ್ರೀತಲ್ ಡಿ.ವಿ, ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು(ದ್ವಿ), ತೇಜಸ್ ಕೆ.ವಿ, ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜು(ತೃ), ಪಾಟ್ ಡೆಕೋರೇಶನ್-ಅನನ್ಯ, ವಾಣಿ ಪಿಯು ಕಾಲೇಜು(ಪ್ರ), ಶ್ರುದ್ಧಿ ಎನ್.ಎ, ಕೆ.ಎಸ್ ಗೌಡ ಕಾಲೇಜು(ದ್ವಿ)

ನಾಝಿಯಾ, ಕುಂಬ್ರ ಮರ್ಕಝುಲ್ ಹುದಾ ಕಾಲೇಜು(ತೃ), ಫಿಚ್ಚರ್ ಸ್ಟೋರಿ ರೈಟಿಂಗ್ ಕನ್ನಡ-ಶ್ರುತಿ ಕೆ.ಎಸ್, ಸುಳ್ಯ ಶ್ರೀ ಶಾರದಾ ಕಾಲೇಜು(ಪ್ರ), ಅಶ್ನಝೆಯ, ಸುಳ್ಯ ಗಾಂಧಿನಗರ ಸರಕಾರಿ ಕಾಲೇಜು(ದ್ವಿ), ಅನ್ವಿತಾ ಯು.ಎ, ಅರಂತೋಡು ಎನ್‌ಎಂಸಿ ಕಾಲೇಜು, ಫಿಚ್ಚರ್ ಕವನ ರೈಟಿಂಗ್ ಇಂಗ್ಲೀಷ್-ಆಯಿಶತ್ ಆಸ್ಮಾ, ಎನ್‌ಎಂಸಿ ಸುಳ್ಯ(ಪ್ರ), ಅವಿನ್ ಡಾಯಸ್, ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು(ದ್ವಿ), ಆಯಿಶಾ ಸುಹಾನಾ, ಮರ್ಕಝುಲ್ ಹುದಾ ಪಿಯು ಕಾಲೇಜು(ತೃ), ಮಾಡೆಲ್ ಪ್ರೆಸೆಂಟೇಶನ್-ಫಿಲೋಮಿನಾ(ಪ್ರ), ವಾಣಿ ಪಿಯು ಕಾಲೇಜು(ದ್ವಿ), ಕೊಡಗು ಎಸ್‌ಎಂಎಸ್ ಕಾಲೇಜು(ತೃ), ವೆಲ್ತ್ ಔಟ್ ಆಫ್ ವೇಸ್ಟ್-ಆಯಿಶಾ ಕಾಲೇಜು ಆತೂರು(ಪ್ರ), ಫಿಲೋಮಿನಾ(ದ್ವಿ), ಸುಳ್ಯ ಕೆ.ಎಸ್ ಗೌಡ ಕಾಲೇಜು(ತೃ), ಬೆಂಕಿಯಿಲ್ಲದ ಅಡುಗೆ-ಆಯಿಶತ್ ಮುಫೈದ್/ಫಾತಿಮಾ ಆಫ್ನಾ, ಸರಕಾರಿ ಕಾಲೇಜು ಪಡ್ರೆ(ಪ್ರ), ಆಶಿಕಾ ಎ.ಜಿ/ಪ್ರಜ್ಞಾ, ನಿಂತಿಕಲ್ಲು ಕೆ.ಎಸ್.ಜಿ ಕಾಲೇಜು(ದ್ವಿ), ಸುಹೈಲಾ/ಸಾದಿಯಾ, ಆತೂರು ಆಯಿಶಾ ಕಾಲೇಜು(ತೃ), ಕ್ವಿಜ್-ವಾಣಿ ಪಿಯು(ಪ್ರ), ಸುಳ್ಯ ಎನ್‌ಎಂಸಿ(ದ್ವಿ)

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು(ತೃ), ಜಾಹಿರಾತು-ವಾಣಿ ಪಿಯು(ಪ್ರ), ಸುಳ್ಯ ಎನ್‌ಎಂಸಿ(ದ್ವಿ), ಕುಂಬ್ರ ಮರ್ಕಝುಲ್ ಹುದಾ(ತೃ), ಸಮೂಹ ಗಾಯನ-ವಾಣಿ ಪಿಯು(ಪ್ರ), ಕಡಬ ಸೈಂಟ್ ಜೋಕಿಂ(ದ್ವಿ), ಮದೆನಾಡು ಮದೆ ಮದೇಶ್ವರ(ತೃ), ಸಮೂಹ ನೃತ್ಯ-ಮೇಘಶ್ರೀ ಮತ್ತು ತಂಡ, ನಿಂತಿಕಲ್ ಕೆ.ಎಸ್ ಗೌಡ ಕಾಲೇಜು(ಪ್ರ), ಮನ್ವಿತಾ ಮತ್ತು ತಂಡ, ವಾಣಿ ಪಿಯು ಕಾಲೇಜು(ದ್ವಿ), ಭೂಮಿಕಾ ಮತ್ತು ತಂಡ, ಎನ್‌ಎಂಸಿ ಸುಳ್ಯ(ತೃ), ಫೇಸ್ ಆಫ್ ಅಟೆರ್ನಸ್-ವಿಖ್ಯಾತ್ ಗೌಡ, ನಿಂತಿಕಲ್ ಕೆ.ಎಸ್ ಗೌಡ ಕಾಲೇಜು(ಪ್ರ), ಮಿ.ಅಟೆರ್ನಸ್-ಹಾಶಿಮ್, ಫಿಲೋಮಿನಾ(ವಿನ್ನರ್), ಸ್ಟೆರೀನ್, ಸೈಂಟ್ ಜೋಕಿಂ ಕಡಬ(ರನ್ನರ್), ಮಿಸ್.ಅಟೆರ್ನಸ್-ಗ್ರೀಶ್ಮಾ, ಅರಂತೋಡು ಎನ್‌ಎಂಪಿಯುಸಿ(ಪ್ರ), ನಾಫಿಯಾ, ಫಿಲೋಮಿನಾ(ರನ್ನರ್ಸ್) ಪ್ರಶಸ್ತಿಯನ್ನು ಗಳಿಸಿಕೊಂಡಿರುತ್ತಾರೆ.


ಕಾಲೇಜು ಪ್ರಾಂಶುಪಾಲ ಸಂಪತ್ ಪಕ್ಕಳರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಸಂಯೋಜಕ ರಾಕೇಶ್ ಕೆ.ಸ್ವಾಗತಿಸಿದರು. ಕಾಲೇಜು ಆಡಳಿತ ಮಂಡಳಿ ಸದಸ್ಯ ಪಿ.ವಿ ನಾರಾಯಣ್, ಉದ್ಯಮಿ ಇಬ್ರಾಹಿಂ ಗೋಳಿಕಟ್ಟೆ, ಕಾಲೇಜು ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಕಾಲೇಜು ವ್ಯವಸ್ಥಾಪಕಿ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್, ಉಪ ಪ್ರಾಂಶುಪಾಲ ರಕ್ಷಣದ ಟಿ.ಆರ್, ವಿದ್ಯಾರ್ಥಿ ಸಂಘದ ನಾಯಕ ಜೀವನ್ ಉಪಸ್ಥಿತರಿದ್ದರು. ಉಪನ್ಯಾಸಕಿ ಶೃತಾ ರೋಟರಿ ಜಿಲ್ಲಾ ಗವರ್ನರ್‌ರವರ ಪರಿಚಯ ಮಾಡಿದರು. ಉಪನ್ಯಾಸಕ ಅಶೋಕ್ ರೈ ವಂದಿಸಿದರು. ಉಪನ್ಯಾಸಕಿ ದೀಪ್ತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ಹಾಗೂ ಆಡಳಿತ ಸಿಬ್ಬಂದಿ ವರ್ಗ ಸಹಕರಿಸಿದರು.

Advertisement
Previous Post

ವಿಟ್ಲ: ಹಾಡುಹಗಲೇ ಮನೆ ಬಾಗಿಲು ಒಡೆದು ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಖದೀಮರು..!!!!

Next Post

“ಪ್ರಗತಿ ವೈಭವ” ಅಷ್ಟಾದಶ 18ರ ಸಂಭ್ರಮ

OtherNews

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!
ಆವಿಷ್ಕಾರ

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!
ಶಿಕ್ಷಣ

ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!

December 4, 2025
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ
ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

November 13, 2025
ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!
ಮಂಗಳೂರು

ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!

November 4, 2025
ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!
ಆವಿಷ್ಕಾರ

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

October 8, 2025
ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ..!!
ಪುತ್ತೂರು

ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ..!!

August 12, 2025

Leave a Reply Cancel reply

Your email address will not be published. Required fields are marked *

Recent News

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

January 31, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

January 30, 2026
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

January 30, 2026
(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

January 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page