Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆವಿಷ್ಕಾರ

ನಾಳೆಯಿಂದ ದೆಹಲಿಯಲ್ಲಿ ದೊರೆಯಲಿದೆ ನಂದಿನಿ ಹಾಲು..!!

November 20, 2024
in ಆವಿಷ್ಕಾರ, ರಾಜ್ಯ, ರಾಷ್ಟ್ರೀಯ, ವಾಣಿಜ್ಯ
0
ನಾಳೆಯಿಂದ ದೆಹಲಿಯಲ್ಲಿ ದೊರೆಯಲಿದೆ ನಂದಿನಿ ಹಾಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಕೆಎಂಎಫ್​ ದೊಡ್ಡ ಖುಷಿಯ ಸುದ್ದಿಯೊಂದನ್ನ ಕೊಟ್ಟಿದೆ. ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ನಂದಿನಿ ಹಾಲು ಸಿಗಲಿದೆ. ನಾಳೆಯಿಂದಲೇ ದೆಹಲಿಯಲ್ಲಿ ನಂದಿನಿ ಹಾಲು ತನ್ನ ವ್ಯಾಪಾರ ಶುರು ಮಾಡಲಿದೆ. ಅಮೂಲ್ ಹಾಗೂ ಮದರ್ ಡೈರಿಗಳಿಗೆ ಟಕ್ಕರ್ ಕೊಡಲು ಕೆಎಂಎಫ್​ ಸಜ್ಜಾಗಿದೆ.

Advertisement
Advertisement
Advertisement

ನಾಳೆಯಿಂದ ದೆಹಲಿಯಲ್ಲಿ ನಂದಿನಿ ಹಾಲಿಗೆ ಕೆಎಂಎಫ್​ ಚಾಲನೆ ನೀಡಲಿದೆ. ದೆಹಲಿಯ ಖಾಸಗಿ ಹೋಟೆಲ್​ನಲ್ಲಿ ಸಿಎಂ ಸಿದ್ದರಾಮಯ್ಯ ನಂದಿನಿ ಹಾಲು ಮಾರಾಟಕ್ಕೆ ಚಾಲನೆ ನೀಡಲಿದ್ದಾರೆ. ಹಲವು ತಿಂಗಳುಗಳಿಂದ ಹಸುವಿನ ಹಾಲು ಪೂರೈಕೆ ಬಗ್ಗೆ ದೆಹಲಿ ಸರ್ಕಾರ ಕೆಎಂಎಫ್​ಗೆ ಮನವಿ ಮಾಡುತ್ತಲೇ ಇತ್ತು. ಇದೇ ವಿಚಾರವಾಗಿ ದೆಹಲಿ ಸರ್ಕಾರದ ಜೊತೆ ಕೆಎಂಎಫ್​ ನಾಲ್ಕೈದು ತಿಂಗಳುಗಳಿಂದ ಮಾತುಕತೆ ನಡೆಸಿತ್ತು.


ಇದೀಗ ಮೊದಲ ಹಂತದಲ್ಲಿ 1 ಲಕ್ಷ ಲೀಟರ್ ಹಾಲನ್ನು ದೆಹಲಿಗೆ ಕಳುಹಿಸಲು ಕೆಎಂಎಫ್​ ಸಿದ್ಧತೆ ನಡೆಸಿದೆ. ಮುಂದಿನ ದಿನಗಳಲ್ಲಿ ದೆಹಲಿಗೆ ಒಟ್ಟು 5 ಲಕ್ಷ ಲೀಟರ್ ಹಾಲು ಪೂರೈಸುವ ಗುರಿಯಿಟ್ಟುಕೊಂಡಿದೆ. ಕೆಎಂಎಫ್​. ದೆಹಲಿಗೆ ಇದೇ ಮೊದಲ ಬಾರಿ ಏನು ಕೆಎಂಎಫ್ ಹಾಲು ಪೂರೈಸುತ್ತಿಲ್ಲ. 29 ವರ್ಷಗಳ ಹಿಂದೆಯೂ ಕೂಡ ದೆಹಲಿಗೆ ಹಸುವಿನ ಹಾಲು ಪೂರೈಕೆ ಮಾಡುತ್ತಿತ್ತು. ಬಳಿಕ ಕಾರಣಾಂತರಗಳಿಂದ ಹಾಲು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು.

Advertisement
Advertisement

ದೆಹಲಿ ಡೈರಿ ಮಾರುಕಟ್ಟೆಯಲ್ಲಿ ಅಮೂಲ್ ಹಾಗೂ ಮದರ್ ಡೈರಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿವೆ. ಈಗ ನಂದಿನಿ ಅವುಗಳೊಂದಿಗೆ ಸ್ಪರ್ಧೆಗೆ ಇಳಿಯಲಿದೆ.ಅಮೂಲ್ ಹಾಗೂ ಮದರ್ ಡೈರಿ ಇದ್ದರೂ ಕೂಡ ನಂದಿನಿ ಹಾಲು ಉತ್ಪನ್ನಗಳಿಗೆ ಭಾರೀ ಬೇಡಿಕೆ ದೆಹಲಿಯಿಂದ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹಾಲು ಪೂರೈಕೆ ಮಾಡಲು ಕೆಎಂಎಫ್ ಸಜ್ಜಾಗಿದೆ.

ಈಗಾಗಲೇ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಕೇರಳಕ್ಕೆ ಕೆಎಂಎಫ್​ನಿಂದ ಹಾಲು ಪೂರೈಕೆ ಆಗುತ್ತಿದೆ. ಈಗ ನಾಳೆಯಿಂದ ರಾಷ್ಟ್ರ ರಾಜಧಾನಿಯನ್ನು ತಲುಪಿ ಹೊಸ ಇತಿಹಾಸ ಬರೆಯಲಿದೆ ನಂದಿನಿ ಹಾಲು.

Advertisement
Previous Post

ಕಾಸರಗೋಡಿನಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಪತಿ ಪೊಲೀಸ್ ವಶಕ್ಕೆ..!!

Next Post

ಉದ್ಯೋಗ ಕೊಡಿಸಲು ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ.!!

OtherNews

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!
ಆವಿಷ್ಕಾರ

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026
ಫೆ.1 ರಿಂದ ಹೊಸ ತೆರಿಗೆ, ಸೆಸ್‌ ಜಾರಿ – ಸಿಗರೇಟ್‌, ಬೀಡಿ, ಪಾನ್‌ ಮಸಾಲಾ ದುಬಾರಿ..!!
ವಾಣಿಜ್ಯ

ಫೆ.1 ರಿಂದ ಹೊಸ ತೆರಿಗೆ, ಸೆಸ್‌ ಜಾರಿ – ಸಿಗರೇಟ್‌, ಬೀಡಿ, ಪಾನ್‌ ಮಸಾಲಾ ದುಬಾರಿ..!!

January 1, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!
ಆವಿಷ್ಕಾರ

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

October 8, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಪುತ್ತೂರು: ಜೂ. 9ರಿಂದ ‘ಜಿ.ಎಲ್ ಕರಿಮಣಿ ಮೇಳ’ | ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌’ನಲ್ಲಿ ಹಳೆಯ ಕರಿಮಣಿ Exchange’ಗೆ ವಿಶೇಷ ಆಫರ್…!!
ಪುತ್ತೂರು

ಪುತ್ತೂರು: ಜೂ. 9ರಿಂದ ‘ಜಿ.ಎಲ್ ಕರಿಮಣಿ ಮೇಳ’ | ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌’ನಲ್ಲಿ ಹಳೆಯ ಕರಿಮಣಿ Exchange’ಗೆ ವಿಶೇಷ ಆಫರ್…!!

June 8, 2025

Leave a Reply Cancel reply

Your email address will not be published. Required fields are marked *

Recent News

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

January 31, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

January 30, 2026
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

January 30, 2026
(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

January 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page